ಅಮೆಜಾನ್‌ ಕಂಪನಿ ಈಸ್ಟ್​ ಈಸ್ಟ್​ ಇಂಡಿಯಾ ಕಂಪನಿ 2.0 ಎಂದು ಹೋಲಿಕೆ ಮಾಡಿ ಟೀಕಿಸಿದ ಆರ್​ಎಸ್​ಎಸ್​ ಮುಖವಾಣಿ ಪಾಂಚಜನ್ಯ

ನವದೆಹಲಿ: ಅಮೆಜಾನ್ (Amazon) ವಿಶ್ವದ ಅತಿದೊಡ್ಡ ಆನ್​ಲೈನ್ ಮಾರುಕಟ್ಟೆ. ಇ-ಕಾಮರ್ಸ್​ನ (E-Commerce) ಪ್ರಮುಖ ಕಂಪೆನಿ ಬಗ್ಗೆ ಆರ್​ಎಸ್​​ಎಸ್​ ಸಂಘಟನೆಯ ಮುಖವಾಣಿ ಪಾಂಚಜನ್ಯ (PanchaJanya) ಈ ಕಂಪನಿ “ಈಸ್ಟ್​ ಇಂಡಿಯಾ ಕಂಪೆನಿ 2.0” (East India 2.0) ಹೋಲಿಕೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಈ ಕಂಪನಿ ಸರ್ಕಾರದಿಂದ ಅನುಕೂಲಕರ ನೀತಿಗಳನ್ನು ಪಡೆಯುವ ಸಲುವಾಗಿ ಕೋಟ್ಯಂತರ ರೂಪಾಯಿ … Continued

ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ, ಅಧ್ಯಕ್ಷರನ್ನಾಗಿ ಡಾ.ಅಶೋಕ ಶೆಟ್ಟರ್ ನೇಮಕಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿದ್ದು, ಅವುಗಳಿಗೆ ಹೆಚ್ಚು ಮಹತ್ವ ನೀಡಲಾಗುವುದು. ಈ ಕ್ಷೇತ್ರಗಳಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದ್ದು, … Continued

ಮಹಾರಾಷ್ಟ್ರ: ನಿಧಿ ಆಸೆಗಾಗಿ ಹೆಂಡತಿಯನ್ನೇ ನರಬಲಿ ನೀಡಲು ಮುಂದಾಗಿದ್ದ ಪತಿರಾಯ..!

ಜಲ್ನಾ: ಮುಂಬೈ; ನಿಧಿಯನ್ನು ಪಡೆಯುವ ಸಲುವಾಗಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನೇ ನರಬಲಿ ನೀಡಲು ಮುಂದಾದ ಘಟನೆ ಮಹಾರಾಷ್ಟ್ರದ (Maharashtra) ಜಲ್ನಾ ಜಿಲ್ಲೆಯ ಜಫ್ರಾಬಾದ್ ತಹಸಿಲ್‌ನಲ್ಲಿ ನಡೆದಿದೆ. ಮಹಿಳೆಯನ್ನು ಬಲಿ ನೀಡಿದರೆ ಅಪಾರ ನಿಧಿ ಸಿಗುತ್ತದೆ ಎಂಬ ಆಸೆಯಿಂದ ನರಬಲಿ ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಜಫ್ರಾಬಾದ್ ತಹಸಿಲ್‌ನಲ್ಲಿ ತನ್ನ ಹೆಂಡತಿಯನ್ನು ನರಬಲಿಗಾಗಿ ಕೊಲ್ಲಲು … Continued

ಎರಡನೇ ವಿಶ್ವ ಮಹಾಯುದ್ಧದ ನಂತರ ಜೀವಿತಾವಧಿಯಲ್ಲಿ ಅತಿದೊಡ್ಡ ಕುಸಿತ ಮಾಡಿದ ಕೋವಿಡ್ -19 ಸಾಂಕ್ರಾಮಿಕ: ಅಧ್ಯಯನ

ನವದೆಹಲಿ: ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಸೋಮವಾರ ಪ್ರಕಟಿಸಿದ ಅಧ್ಯಯನದ ಪ್ರಕಾರ, ಕೋವಿಡ್ -19 ಸಾಂಕ್ರಾಮಿಕವು ಎರಡನೇ ಮಹಾಯುದ್ಧದ (World War 2) ನಂತರ ಅತಿದೊಡ್ಡ ಪ್ರಮಾಣದಲ್ಲಿ ಜೀವಿತಾವಧಿಯನ್ನು ಕಡಿಮೆ ಮಾಡಿದೆ. 2020ರಲ್ಲಿ, ಅಮೆರಿಕದ ಪುರುಷರ ಜೀವಿತಾವಧಿ ಎರಡು ವರ್ಷಗಳಿಗಿಂತಲೂ ಕಡಿಮೆಯಾಯಿತು. ಅಧ್ಯಯನದಲ್ಲಿ ಪರೀಕ್ಷಿಸಿದ 29 ದೇಶಗಳಲ್ಲಿ 22 ರಲ್ಲಿ, ಜೀವಿತಾವಧಿ 2019 ರಲ್ಲಿ ಇದ್ದಿದ್ದಕ್ಕಿಂತ ಆರು ತಿಂಗಳಿಗಿಂತಲೂ … Continued

ಭಾರತದಲ್ಲಿ 26,041 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 26,041 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಇದು ಭಾನುವಾರ ದಾಖಲಾಗಿದ್ದಕ್ಕಿಂತ 8.1 ರಷ್ಟು ಕಡಿಮೆಯಾಗಿದೆ. ದೇಶದ ಒಟ್ಟು ಪ್ರಕರಣಗಳನ್ನು ಈಗ 3,36,78,786ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ, ಭಾರತವು 276 ಕೋವಿಡ್ ಸಾವುಗಳನ್ನು ವರದಿ ಮಾಡಿದೆ, ದೇಶದಲ್ಲಿ ವರದಿಯಾದ ಒಟ್ಟು ಕೋವಿಡ್ ಸಾವುಗಳ ಸಂಖ್ಯೆ 4,47,194 ಕ್ಕೆ … Continued

ಕೊಚ್ಚಿ ಮುಜಿರಿಸ್ ಪಾರಂಪರಿಕ ಸರ್ಕ್ಯೂಟ್ ಪ್ರವಾಸಗಳಿಗೆ ಸಿಐಎಎಲ್‌ ಸೌರ ದೋಣಿಗಳ ಬಳಕೆ

ಕೊಚ್ಚಿನ್: ಕೊಚ್ಚಿನ್-ಮುಜಿರಿಸ್ ಹೆರಿಟೇಜ್ ಟೂರಿಸಂ ಸರ್ಕ್ಯೂಟ್‌ನಲ್ಲಿ ನಡೆಸುವ ಪ್ರವಾಸಗಳಿಗಾಗಿ ತನ್ನ ಸೌರ ದೋಣಿಗಳನ್ನು ಬಳಸುವುದಕ್ಕಾಗಿ ಕೊಚಿನ್ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (The Cochin International Airport Ltd (CIAL) on Sunday signed a Memorandum of Understanding with the Muziris Heritage Project Ltd.) ಭಾನುವಾರ ಮುಜಿರಿಸ್ ಹೆರಿಟೇಜ್ ಪ್ರಾಜೆಕ್ಟ್ ಲಿಮಿಟೆಡ್‌ನೊಂದಿಗೆ ಒಂದು … Continued

ಇಂದು ಭಾರತ್ ಬಂದ್: ರಾಜಕೀಯ ಬೆಂಬಲದಿಂದ ಹಿಡಿದು ಬಂದ್‌ ಕರೆ ಸಮಯ-ಸಂದರ್ಭದ ವರೆಗೆ ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ

ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚಾ (SKM) ಕೇಂದ್ರದ ಮೂರು ಕೃಷಿ ಕಾನೂನುಗಳ ಅಂಗೀಕಾರದ ಒಂದು ವರ್ಷದ ಅಂಗವಾಗಿ ಸೋಮವಾರ-ಸೆಪ್ಟೆಂಬರ್ 27 ರಂದು ‘ಭಾರತ್ ಬಂದ್’ ಗೆ ಕರೆ ನೀಡಿದೆ. ಎಸ್‌ಕೆಎಂ ಒಂದು ಹೇಳಿಕೆಯಲ್ಲಿ, “ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ರೈತ ವಿರೋಧಿ ಕಪ್ಪು ಕಾನೂನುಗಳನ್ನು ಒಪ್ಪಿಕೊಂಡರು ಮತ್ತು … Continued

10 ವರ್ಷ ಬೇಕಾದ್ರೂ ಆಂದೋಲನ ಮಾಡಲು ಸಿದ್ಧ, ಆದ್ರೆ ಕೃಷಿ ಕಾನೂನು ಜಾರಿಗೆ ತರಲು ಬಿಡಲ್ಲ: ರಾಕೇಶ್ ಟಿಕಾಯತ್

ನವದೆಹಲಿ: ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಕಳೆದ 10 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು 10 ವರ್ಷಗಳ ಕಾಲ ಆಂದೋಲನ ಮಾಡಲು ಸಿದ್ಧರಿದ್ದಾರೆ, ಆದರೆ “ಕಪ್ಪು” ಕಾನೂನುಗಳನ್ನು ಜಾರಿಗೆ ತರಲು ಅನುಮತಿಸುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್‌ ಭಾನುವಾರ ಹೇಳಿದ್ದಾರೆ. ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು … Continued

ನಕ್ಸಲರಿಗೆ ನಿಧಿ ಹರಿವು ತಡೆ- ನಕ್ಸಲ್‌ ವಿರೋಧಿ ಕಾರ್ಯಾಚರಣೆ ತೀವ್ರಗೊಳಿಸಲು ನಿರ್ಧಾರ

ನವದೆಹಲಿ: ನಕ್ಸಲರ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸುವುದು ಮತ್ತು ಅವರಿಗೆ ಹಣದ ಹರಿವನ್ನು ತಡೆಯುವುದು ಎರಡು ಪ್ರಮುಖ ವಿಷಯಗಳನ್ನು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಆರು ಮುಖ್ಯಮಂತ್ರಿಗಳು ಮತ್ತು ಇತರ ನಾಲ್ಕು ರಾಜ್ಯಗಳ ಉನ್ನತ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಯಿತು. ಮಾವೋವಾದಿಗಳ ಮುಂಚೂಣಿ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವುದು, ಭದ್ರತಾ … Continued

ಕರ್ನಾಟಕದಲ್ಲಿ ಭಾನುವಾರ ಕೊರೊನಾ ಸೋಂಕು, ಸಾವಿನ ಸಂಖ್ಯೆ ಮತ್ತಷ್ಟು ಇಳಿಕೆ

ರಾಜ್ಯದಲ್ಲಿ ಭಾನುವಾರ ಹೊಸದಾಗಿ 775 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 860 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,213ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 29,73,395 ಕ್ಕೆ ಏರಿಕೆಯಾಗಿದೆ ಹಾಗೂ ಚೇತರಿಸಿಕೊಂಡವರ ಸಂಖ್ಯೆ 29,22,427 ಕ್ಕೆ ಹೆಚ್ಚಳವಾಗಿದೆ. … Continued