ಬೆಳಗಾವಿ: ನಾಳೆ ಅತ್ಯಾಧುನಿಕ ಇ-ಗ್ರಂಥಾಲಯ, ವಿಕಲಚೇತನರಿಗಾಗಿ ವಿಶೇಷ ಉದ್ಯಾನವನ ಲೋಕಾರ್ಪಣೆ ಮಾಡಲಿರುವ ಸಿಎಂ

ಬೆಳಗಾವಿ : ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರ 2.5 ರೂ. ಕೋಟಿ ವೆಚ್ಚದಲ್ಲಿ ಇ- ಗ್ರಂಥಾಲಯ ಗ್ರಂಥಾಲಯ ನಿರ್ಮಾಣ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟೆಂಬರ್‌ 26 (september 26) ಭಾನುವಾರ ಉದ್ಘಾಟಿಸಲಿದ್ದಾರೆ. ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ … Continued

ಪ್ರಧಾನಿ ಮೋದಿ ಕಳೆದ ವರ್ಷಕ್ಕಿಂತ ಸ್ವಲ್ಪ ಶ್ರೀಮಂತರು; ಅವರ ಬ್ಯಾಂಕ್ ಬ್ಯಾಲೆನ್ಸ್, ಹೂಡಿಕೆಗಳು, ಸ್ವತ್ತುಗಳ ವಿವರಗಳು ಇಲ್ಲಿವೆ..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನಿವ್ವಳ ಮೌಲ್ಯ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚಳ ಕಂಡಿದೆ. ಪ್ರಧಾನಮಂತ್ರಿಗಳ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿಯವರ ನಿವ್ವಳ ಮೌಲ್ಯವು ಕಳೆದ ವರ್ಷ 2.85 ಕೋಟಿಯಿಂದ 3,07,68,885 (3.07) ಕೋಟಿಗೆ ಏರಿದೆ. ಕಳೆದ ಒಂದು ವರ್ಷದಲ್ಲಿ ಅವರ ನಿವ್ವಳ ಮೌಲ್ಯದ ಹೆಚ್ಚಳ 22 ಲಕ್ಷ ರೂ. … Continued

ಅಫ್ಘಾನಿಸ್ತಾನದಿಂದ ಇಂಡೋ-ಪೆಸಿಫಿಕ್-ಕೋವಿಡ್ -19 ಲಸಿಕೆಗಳ ವರೆಗೆ, ಕ್ವಾಡ್ ಸಭೆಯಲ್ಲಿ ಮಹತ್ವದ ಚರ್ಚೆ

ವಾಷಿಂಗ್ಟನ್‌: ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ನಡುವಿನ ಕ್ವಾಡ್ ಸಭೆಯ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ, ಅಫ್ಘಾನ್ ಪರಿಸ್ಥಿತಿ, ಇಂಡೋ-ಪೆಸಿಫಿಕ್ ನಲ್ಲಿನ ಸವಾಲುಗಳು, ಕೋವಿಡ್ -19, ಹವಾಮಾನ ಬದಲಾವಣೆ ಮತ್ತು ಸೈಬರ್ ಭದ್ರತೆ ಕುರಿತು ನಾಯಕರು ಚರ್ಚಿಸಿದರು ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿಗಳು, ದಕ್ಷಿಣ ಏಷ್ಯಾ ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಹೊಸ … Continued

ಒಡಿಶಾ: ನದಿಯಲ್ಲಿ ಸಿಲುಕಿದ್ದ ಆನೆ ರಕ್ಷಣಾ ಕಾರ್ಯಾಚರಣೆ ವೇಳೆ ದುರಂತ; ಪತ್ರಕರ್ತ, ಒಡಿಆರ್‌ಎಎಫ್ ಸಿಬ್ಬಂದಿ ಸಾವು

ಕಟಕ್: ಒಡಿಶಾದ ಕಟಕ್ ಜಿಲ್ಲೆಯ ಮಹಾನದಿಯ ಮುಂಡಾಲಿ(Mundali) ಸೇತುವೆಯಲ್ಲಿ ಪ್ರವಾಹಕ್ಕೆ ಸಿಲುಕೊಂಡಿದ್ದ ಆನೆ ರಕ್ಷಣಾ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದೆ. ಶುಕ್ರವಾರ ಒಡಿಶಾದ ಮಹಾನದಿ ನದಿಯಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಪ್ರಾದೇಶಿಕ ಟಿವಿ ಚಾನೆಲ್ ಪತ್ರಕರ್ತ ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕ್ರಿಯಾ ಪಡೆಯ (ಓಡಿಆರ್‌ಎಎಫ್) ಸದಸ್ಯರು ಮೃತಪಟ್ಟಿದ್ದಾರೆ. ಪತ್ರಕರ್ತ … Continued

ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆ: ಅಮೆರಿಕದ ಕೃತಘ್ನತೆ-ದ್ವಿಮುಖ ನೀತಿಗೆ ಪಾಕಿಸ್ತಾನ ಬಲಿಯಾಯ್ತು ಎಂದು ಇಮ್ರಾನ್ ಖಾನ್ ವಾಗ್ದಾಳಿ

ನ್ಯೂಯಾರ್ಕ್: ಅಮೆರಿಕದ ಕೃತಘ್ನತೆಗೆ ಹಾಗೂ ಅಂತಾರಾಷ್ಟ್ರೀಯ ದ್ವಿಮುಖ ನೀತಿಗೆ ಪಾಕಿಸ್ತಾನ ಬಲಿಪಶುವಾಗುತ್ತಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಅಮೆರಿಕ ವಿರುದ್ಧ ಟೀಕಾ ಪ್ರಹಾರ ಮಾಡಿದರು. ಶುಕ್ರವಾರ ಸಂಜೆಯ ಸಮಯದಲ್ಲಿ ಪ್ರಸಾರವಾದ ಪೂರ್ವಭಾವಿ ಭಾಷಣದಲ್ಲಿ, ಪಾಕಿಸ್ತಾನದ ಪ್ರಧಾನಿ ಹವಾಮಾನ ಬದಲಾವಣೆ, ಜಾಗತಿಕ ಇಸ್ಲಾಮೋಫೋಬಿಯಾ ಮತ್ತು ಗಣ್ಯದೇಶಗಳ ಭ್ರಷ್ಟರಿಂದ ಅಭಿವೃದ್ಧಿ ಹೊಂದುತ್ತಿರುವ … Continued

ಭಾರತದಲ್ಲಿ 29,616 ಹೊಸ ಕೋವಿಡ್ -19 ಪ್ರಕರಣಗಳು, ಮಾರ್ಚ್ 2020ರ ನಂತರ ಅತ್ಯಧಿಕ ಚೇತರಿಕೆ ದರ

ನವದೆಹಲಿ: ಭಾರತದಲ್ಲಿ ಶನಿವಾರ 24 ಗಂಟೆಗಳಲ್ಲಿ 29,616 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಇದು ಶುಕ್ರವಾರ ನೋಂದಾಯಿಸಿದ್ದಕ್ಕಿಂತ ಶೇಕಡಾ 5.6 ರಷ್ಟು ಕಡಿಮೆಯಾಗಿದೆ. ದೇಶದಲ್ಲಿ ಪ್ರಸ್ತುತ 3,01,442 ಸಕ್ರಿಯ ಪ್ರಕರಣಗಳಿದ್ದು, ಶುಕ್ರವಾರ ವರದಿಯಾದ ಅಂಕಿಅಂಶಕ್ಕಿಂತ 1,280 ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶವು 290 ಕೋವಿಡ್ ಸಾವುಗಳನ್ನು ಕಂಡಿದೆ, ಒಟ್ಟು ವರದಿ ಮಾಡಿದ ಸಂಖ್ಯೆ … Continued

ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ನಾಲ್ಕು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕೆಲವು ದಿನಗಳಿಂದ ಕೊಂಚ ರಾಜ್ಯದ ಹಲವೆಡೆ ಬಿಡುವು ನೀಡಿದ್ದ ಮುಂಗಾರು ಮತ್ತೆ ಚುರುಕಾಗಿದ್ದು, ಮುಂದಿನ ಕೆಲ ದಿನ ಮಳೆಯಾಗುವ(Rainfall) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ. ವಿಶೇಷವಾಗಿ, ಕರಾವಳಿ(Coastal Karnataka) ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ, … Continued

ಭಯೋತ್ಪಾದಕರಿಗೆ ಆಶ್ರಯ-ಬೆಂಬಲ ನೀಡಿದ ದೇಶದಿಂದ ಅಗ್ನಿಶಾಮಕ ದಳದ ವೇಷ: ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯ ಕೆದಕಿದ್ದಕ್ಕಾಗಿ ಪಾಕಿಸ್ತಾನಕ್ಕೆ ಭಾರತದ ಉತ್ತರ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ ಜಿಎ) ಭಾರತದ ಮೊದಲ ಕಾರ್ಯದರ್ಶಿ ಸ್ನೇಹಾ ದುಬೆ ಕಾಶ್ಮೀರ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಟೀಕೆಗಳಿಗೆ ಉತ್ತರಿಸಿದ್ದಾರೆ. ಪಾಕಿಸ್ತಾನದ ನಾಯಕನ ಮತ್ತೊಂದು ಪ್ರಯತ್ನಕ್ಕೆ ಉತ್ತರಿಸುವ ನಮ್ಮ ಹಕ್ಕನ್ನು ನಾವು ಬಳಸುತ್ತೇವೆ, ಈ ದೇಶದ ವೇದಿಕೆಯನ್ನು ಹಾಳುಗೆಡಹುವ ಮೂಲಕ ನನ್ನ ದೇಶಕ್ಕೆ ಸಂಬಂಧಿಸಿದ ಆಂತರಿಕ ವಿಷಯಗಳನ್ನು ತಂದು … Continued

ವಲಸೆ ಕಾರ್ಮಿಕರ ಅನುಕೂಲಕ್ಕೆಂದು 7 ಕಡೆ ವಸತಿ ರಹಿತರ ಆಶ್ರಯ ಕೇಂದ್ರ ನಿರ್ಮಾಣ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಅವಳಿ ನಗರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಅಡಿ ಏಳು ನಗರ ವಸತಿ ರಹಿತರ ಆಶ್ರಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಹೊಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಗರ ವಸತಿ ರಹಿತರ ಆಶ್ರಯ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ … Continued

23,000 ವರ್ಷಗಳಷ್ಟು ಪುರಾತನ ಮಾನವ ಹೆಜ್ಜೆಗುರುತುಗಳು ಅಮೆರಿಕದ ನ್ಯೂ ಮೆಕ್ಸಿಕೋದಲ್ಲಿ ಪತ್ತೆ…!

ಮಾನವರು ಯಾವಾಗ ಉತ್ತರ ಅಮೆರಿಕಾಕ್ಕೆ ವಲಸೆ ಹೋದರು ಎಂಬ ಪ್ರಶ್ನೆಯು ಬಹಳ ಹಿಂದಿನಿಂದಲೂ ಸಂಶೋಧಕರ ನಡುವೆ ಬಿಸಿ ಚರ್ಚೆಯ ವಿಷಯವಾಗಿದೆ. ಈಗ, ನ್ಯೂ ಮೆಕ್ಸಿಕೋದಲ್ಲಿನ ಪ್ರಾಚೀನ ಪಳೆಯುಳಿಕೆ ಮಾನವ ಹೆಜ್ಜೆಗುರುತುಗಳ ವಿಶ್ಲೇಷಣೆಯು ದಿನಾಂಕವನ್ನು ಮತ್ತೊಮ್ಮೆ ಕನಿಷ್ಠ 21,000 ವರ್ಷಗಳ ಹಿಂದಕ್ಕೆ ತಳ್ಳಿದೆ..! ಇಂಗ್ಲೆಂಡಿನ ಬೌರ್ನ್‌ಮೌತ್ ವಿಶ್ವವಿದ್ಯಾಲಯದ ಮ್ಯಾಥ್ಯೂ ಬೆನೆಟ್ ನೇತೃತ್ವದ ಸಂಶೋಧಕರ ತಂಡವು ನ್ಯೂ ಮೆಕ್ಸಿಕೋದ … Continued