ಪರೀಕ್ಷೆಯಲ್ಲಿ ಫೇಲ್‌ ಆದ್ರೂ 2 ವರ್ಷ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಮಹಿಳೆ..! ಸಬ್-ಇನ್ಸ್‌ಪೆಕ್ಟರ್ ಆಗಿ‌ ಪೋಸ್‌…!!

ಜೈಪುರ: ರಾಜಸ್ಥಾನದಲ್ಲಿ ನಡೆದ ವಿಚಿತ್ರ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ, ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಆಗಿ ನಟಿಸಿ – ನಿಯಮಿತ ಪೊಲೀಸ್‌ ತರಬೇತಿಗೆ ಹಾಜರಾಗಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಫೋಟೋಗಳಿಗೆ ಪೋಸ್ ನೀಡಿ ಸುದ್ದಿಯಾಗಿದ್ದ ನಕಲಿ ಪೊಲೀಸ್‌ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ…! ‘ಮೂಲಿ’ ಎಂದು ಗುರುತಿಸಲಾದ ಮೋನಾ ಬುಗಾಲಿಯಾ … Continued

ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾಸಂಸ್ಥಾನದ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು‌ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ‌.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಸೋಂದಾ‌ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ ವ್ಯಾಸ ಪೂಜೆ ನಡೆಸಿ … Continued

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

ನವದೆಹಲಿ: ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ಅಧಿಕಾರಿಗಳು ಈತನನ್ನು ಹಸ್ತಾಂತರಿಸಬೇಕು ಎಂದು ಕೋರಿಕೆ ಸಲ್ಲಿಸಿದ ನಂತರ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯ ಕಿರಿಯ ಸಹೋದರ ನೇಹಲ್ ದೀಪಕ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) … Continued

ಇದೆಂಥ ಪವಾಡ…| ಒಂದೇ ಗೋಡೆ, 4 ಲೀಟರ್ ಬಣ್ಣ ಬಳಿಯಲು 233 ಕೆಲಸಗಾರರ ಬಳಕೆ…! ಶಾಲೆಯ ಗುತ್ತಿಗೆದಾರನ ಬಿಲ್ ವೈರಲ್‌

ಸಕಂಡಿ: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಗಣಿತ ಮತ್ತು ಮಾನವಶಕ್ತಿಯ ಪವಾಡವೇ ನಡೆದಿದೆ ಎಂದು ವರದಿಯಾಗಿದೆ. ಸಕಂಡಿ ಗ್ರಾಮದ ಸರ್ಕಾರಿ ಶಾಲೆಯ ಒಂದು ಗೋಡೆಗೆ ನಾಲ್ಕು ಲೀಟರ್ ಬಣ್ಣವನ್ನು ಹಚ್ಚಲು 168 ಕಾರ್ಮಿಕರು ಮತ್ತು 65 ಮೇಸ್ತ್ರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ. ಇದರ ಬಿಲ್‌ ಈಗ ಆನ್ಲೈನ್‌ನಲ್ಲಿ ವೈರಲ್‌ ಆದ ನಂತರ ವ್ಯಾಪಕ ಟೀಕೆಗೆ ಗುರಿಯಾಗಿದೆ. … Continued

ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಬೆಳಗಾವಿ: ಜಿಲ್ಲೆಯ ಗೋಕಾಕ ಮಹಾಲಕ್ಷ್ಮೀ ಜಾತ್ರೆಯಲ್ಲಿ ಜನಸಂದಣಿಯ ಮಧ್ಯೆಯೇ ಶನಿವಾರ ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ, ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ದಶಕದ ಬಳಿಕ ಗೋಕಾಕದಲ್ಲಿ ಅದ್ದೂರಿ ಜಾತ್ರೆ ನಡೆಯುತ್ತಿದ್ದು, ಜಾರಕಿಹೊಳಿ ಕುಟುಂಬದವರೇ ಮುಂದಾಳತ್ವ ವಹಿಸಿದ್ದಾರೆ. ಉತ್ಸವದ ಆರನೇ ದಿನವಾದ ಶನಿವಾರ ಸಂತೋಷ ಜಾರಕಿಹೊಳಿ ಭಂಡಾರದ ಓಕುಳಿಯಲ್ಲಿ ಪಾಲ್ಗೊಂಡರು. … Continued

ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಧರಿಸಿದ ನಂತರ ಮದುವೆಯಾಗಲು ನಿರಾಕರಿಸಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಬಿಜೆಪಿ ಮುಖಂಡ ಹಾಗೂ ಜಗನ್ನಿವಾಸ ರಾವ್‌ ಅವರ ಪುತ್ರನಾದ ಕೃಷ್ಣ ಜೆ.ರಾವ್‌ ಎಂಬಾತನನ್ನು ಪೊಲೀಸರು … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ಮನೆ ಮುಂದೆಯೇ ಗುಂಡು ಹಾರಿಸಿ ಬಿಜೆಪಿ ನಾಯಕ-ಖ್ಯಾತ ಉದ್ಯಮಿ ಗೋಪಾಲ ಖೇಮ್ಕಾ ಹತ್ಯೆ

ಪಾಟ್ನಾ : ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಗುಂಡಿಕ್ಕಿ ಕೊಲ್ಲಲಾಗಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪಣಾಚೆ ಹೋಟೆಲ್ ಪಕ್ಕದಲ್ಲಿರುವ ತಮ್ಮ ಮನೆಗೆ ಅವರು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಟ್ವಿನ್ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao) ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ … Continued

ಜನನಿಬಿಡ ಬೀದಿಯಲ್ಲಿ ಮಹಿಳೆ-ಮಕ್ಕಳ ಮೇಲೆ ದಾಳಿ ಮಾಡಿದ ತಪ್ಪಿಸಿಕೊಂಡ ಸಾಕಿದ ಸಿಂಹ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಲಾಹೋರಿನ ಜನನಿಬಿಡ ಬೀದಿಯಲ್ಲಿ ತಪ್ಪಿಸಿಕೊಂಡ ಸಾಕಿದ ಸಿಂಹವೊಂದು ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಬೆನ್ನಟ್ಟಿ, ಗೋಡೆ ಹಾರಿ, ಅವರ ಮೇಲೆ ದಾಳಿ ಮಾಡಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರು ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಗುರುವಾರ ರಾತ್ರಿ ಸಿಂಹವು ತನ್ನ ಮನೆಯ ಸುತ್ತಲಿನ ತಡೆಗೋಡೆಯನ್ನು ಹಾರಿ, ಶಾಪಿಂಗ್‌ಗೆ ತನ್ನ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಹಿಳೆಯನ್ನು … Continued