ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: 7 ಮಂದಿ ಸಾವು

ಡೆಹ್ರಾಡೂನ್‌ : ಕೇದಾರನಾಥ ದೇವಸ್ಥಾನದಿಂದ ಉತ್ತರಾಖಂಡದ ಗುಪ್ತಕಾಶಿಗೆ ಹಾರುತ್ತಿದ್ದ ಹೆಲಿಕಾಪ್ಟರ್ ಕಾಡಿನಲ್ಲಿ ಪತನಗೊಂಡು ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಆರ್ಯನ್ ಏವಿಯೇಷನ್ ​​ಹೆಲಿಕಾಪ್ಟರ್ 10 ನಿಮಿಷಗಳ ಪ್ರಯಾಣದ ಸಮಯದಲ್ಲಿ ಗೌರಿಕುಂಡ ಮತ್ತು ಸೋನ್‌ಪ್ರಯಾಗ್ ನಡುವೆ ಪತನಗೊಂಡಿತು. ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ. ಈ ಘಟನೆ ಬೆಳಿಗ್ಗೆ 5:20 ಕ್ಕೆ ಸಂಭವಿಸಿದ್ದು,ಆರು ಯಾತ್ರಿಕರು … Continued

ಶಿರಸಿ | ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ: ಶಿರಸಿ- ಕುಮಟಾ ರಸ್ತೆ ಸಂಪರ್ಕ ಕಡಿತ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಸಂಪರ್ಕ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಇಂದು (ಭಾನುವಾರ) ನಸುಕಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ರ ದೇವಿಮನೆ ಘಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಕಲ್ಲು, ಮರಗಳು ಬಂದು … Continued

ತಿಂಗಳಿಗೆ 1.20 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು ಗುಹೆಯಲ್ಲಿ ವಾಸಿಸುತ್ತಿರುವ 35 ವರ್ಷದ ವ್ಯಕ್ತಿ..! ಮದುವೆ ಎಂಬುದು “ಸಮಯ ವ್ಯರ್ಥʼವಂತೆ..!!

ಚೀನಾದ ಸಿಚುವಾನ್ ಪ್ರಾಂತ್ಯದ 35 ವರ್ಷದ ವ್ಯಕ್ತಿ ಮಿನ್ ಹೆಂಗ್ಕೈ ಎಂಬವರು ಉದ್ಯೋಗ ಮತ್ತು ಮದುವೆ ಅರ್ಥಹೀನವೆಂದು ಭಾವಿಸಿ ಗುಹೆಯಲ್ಲಿ ಏಕಾಂತವಾಗಿ ಜೀವನ ನಡೆಸುತ್ತಿದ್ದಾರೆ. ಕುಟುಂಬದ ಸಾಲಗಳನ್ನು ತೀರಿಸಲು ದಿನಕ್ಕೆ 10 ಗಂಟೆಗಳ ಕಾಲ ರೈಡ್-ಹೇಲಿಂಗ್ ಚಾಲಕನಾಗಿ ಕೆಲಸ ಮಾಡಿದ ನಂತರ, ಅವರು ತಮ್ಮ ಕೆಲಸ ತಮ್ಮ ಉದ್ದೇಶವನ್ನು ಈಡೇರಿಸುವುದಿಲ್ಲ ಎಂದು ಕಂಡುಕೊಂಡರು. ಹೀಗಾಗಿ ಅವರು … Continued

ರಕ್ಷಣಾ ವ್ಯವಸ್ಥೆ ಭೇದಿಸಿ ಇಸ್ರೇಲ್ ರಕ್ಷಣಾ ಕೇಂದ್ರ ಕಚೇರಿಗೆ ಅಪ್ಪಳಿಸಿದ ಇರಾನ್‌ ಕ್ಷಿಪಣಿ : ಅದು ಅಪ್ಪಳಿಸಿದ ಕ್ಷಣದ ದೃಶ್ಯ ವೀಡಿಯೊದಲ್ಲಿ ಸೆರೆ

ಮಧ್ಯಪ್ರಾಚ್ಯ ಉದ್ವಿಗ್ನತೆಯ ನಡುವೆ ಇಸ್ರೇಲ್ ಅನ್ನು ಕ್ಷಿಪಣಿಗಳ ದಾಳಿಯಿಂದ ರಕ್ಷಿಸುತ್ತಿದ್ದ ಐರನ್ ಡೋಮ್ ವಾಯು ರಕ್ಷಣೆಯ ವೈಫಲ್ಯದಲ್ಲಿ ಇರಾನ್ ಟೆಲ್ ಅವಿವ್‌ನಲ್ಲಿರುವ ಇಸ್ರೇಲ್ ರಕ್ಷಣಾ ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿದೆ. 24 ಗಂಟೆಗಳ ಒಳಗೆ ಇರಾನ್ ಮೇಲೆ ಇಸ್ರೇಲ್ ನಡೆಸಿದ ಎರಡು ಅಲೆಗಳ ವಾಯುದಾಳಿಯ ನಂತರ ಇರಾನ್ ಪ್ರತಿದಾಳಿ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ … Continued

ವೀಡಿಯೊ..| ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ

ದುಬೈ: ದುಬೈನ ಮರೀನಾದಲ್ಲಿರುವ 67 ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ದುಬೈ ಮಾಧ್ಯಮ ಕಚೇರಿ (DMO) ಶನಿವಾರ ತಿಳಿಸಿದೆ. ಶುಕ್ರವಾರ ರಾತ್ರಿ ಬೆಂಕಿ ಪ್ರಾರಂಭವಾದ ನಂತರ ಮರೀನಾ ಪಿನ್ನಾಕಲ್‌ನ 764 ಅಪಾರ್ಟ್‌ಮೆಂಟ್‌ಗಳ ಎಲ್ಲಾ 3,820 ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ದುಬೈ ನಾಗರಿಕ ರಕ್ಷಣಾ ತಂಡಗಳು ಆರು ಗಂಟೆಗಳ ಕಾಲ ಅವಿಶ್ರಾಂತವಾಗಿ ಕೆಲಸ … Continued

ಜೂನ್‌ 15ರಿಂದ ಆಗುಂಬೆ ಘಾಟ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ಭಾರಿ ಮಳೆಯಿಂದ ಭೂ ಕುಸಿತ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟ್‌ನಲ್ಲಿ (Agumbe Ghat) ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ … Continued

ವಿಮಾನ ಅಪಘಾತ | ಆಗ ಥಾಯ್ ಏರ್‌ವೇಸ್, ಈಗ ಏರ್‌ ಇಂಡಿಯಾ : 30 ವರ್ಷಗಳ ಹಿಂದೆಯೂ 11A ಸೀಟು ವ್ಯಕ್ತಿಯ ಜೀವ ಉಳಿಸಿತ್ತು…!

ನವದೆಹಲಿ : ವಿಮಾನದಲ್ಲಿ 11A ಸೀಟು ನಿಜವಾಗಿಯೂ ರಕ್ಷಕವೇ ? ಅಹಮದಾಬಾದ್‌ನಲ್ಲಿ ನಡೆದ ಏರ್‌ ಇಂಡಿಯಾ ವಿಮಾನ ಅಪಘಾತದ ನಂತರ ಅದೃಷ್ಟಶಾಲಿ ಎಂದು ಹೇಳಲಾದ ಬದುಕುಳಿದ ಏಕೈಕ ವ್ಯಕ್ತಿ ಕುಳಿತಿದ್ದ 11A ಸೀಟಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಥಾಯ್ ಗಾಯಕನೊಬ್ಬ ವಿಮಾನದಲ್ಲಿಅದೇ ಸೀಟಿನಲ್ಲಿ ಕುಳಿತುಕೊಂಡು ಮಾರಕ ವಿಮಾನ ಅಪಘಾತದಲ್ಲಿ ಬದುಕುಳಿದಿದ್ದನ್ನು ಬಹಿರಂಗಪಡಿಸಿದ್ದಾರೆ. ಥಾಯ್ ಏರ್‌ವೇಸ್ ವಿಮಾನದಲ್ಲಿ … Continued

ಅಹಮದಾಬಾದ್ ವಿಮಾನ ಅಪಘಾತ: ಮೃತರ ಸಂಖ್ಯೆ 274ಕ್ಕೆ ಏರಿಕೆ

ಅಹಮದಾಬಾದ್‌ : ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಗುರುವಾರ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ದುರಂತದಲ್ಲಿ ಸಾವಿನ ಸಂಖ್ಯೆ 274ಕ್ಕೆ ಏರಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ಹಲವಾರು ವರದಿಗಳು ತಿಳಿಸಿವೆ. ಸತ್ತವರಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಮಾತ್ರವಲ್ಲದೆ, ಮೇಘನಿನಗರ ಪ್ರದೇಶದ ನಿವಾಸಿಗಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ … Continued

ತಾನು ಮಾಡಿದ ತಪ್ಪಿಗೆ ಭಾರತದ ಕ್ಷಮೆಯಾಚಿಸಿದ ಇಸ್ರೇಲ್‌

ನವದೆಹಲಿ: ಮೊದಲ ಬಾರಿಗೆ, ಇಸ್ರೇಲ್ ರಕ್ಷಣಾ ಪಡೆಗಳು ಭಾರತದ ಅಂತಾರಾಷ್ಟ್ರೀಯ ಗಡಿಗಳ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ನಂತರ ಇಸ್ರೇಲ್‌ ಭಾರತದ ಕ್ಷಮೆ ಕೋರಿದೆ. ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿದೆ ಎಂದು ತಪ್ಪಾಗಿ ತೋರಿಸಲಾಗಿದೆ. X ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕ್ಷಮೆಯಾಚಿಸಿದೆ. ಐಡಿಎಫ್ ನಕ್ಷೆಯು “ಗಡಿಗಳನ್ನು ನಿಖರವಾಗಿ ಚಿತ್ರಿಸಲು ವಿಫಲವಾಗಿದೆ” ಎಂದು ಒಪ್ಪಿಕೊಂಡಿದೆ. ಆದರೆ ಅದು … Continued

ಇಸ್ರೇಲ್‌-ಇರಾನ್‌ ಸಂಘರ್ಷ | ಇಸ್ರೇಲಿ ವಾಯುದಾಳಿಯಲ್ಲಿ ಇರಾನಿನ 4 ಸೇನಾ ಮೇಜರ್‌ ಜನರಲ್‌ ಗಳು, 6 ಪರಮಾಣು ವಿಜ್ಞಾನಿಗಳು ಸಾವು

ನವದೆಹಲಿ : ತೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಇರಾನಿನ ಹಲವಾರು ಮಿಲಿಟರಿ ಪ್ರಮುಖರು ಮತ್ತು ಪರಮಾಣು ವಿಜ್ಞಾನಿಗಳು “ಹುತಾತ್ಮರಾಗಿದ್ದಾರೆ” ಎಂದು ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ದೃಢಪಡಿಸಿದ್ದಾರೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನಿನ 78 ಜನರು ಮೃತಪಟ್ಟಿದ್ದು, 329 ಮಂದಿ ಗಾಯಗೊಂಡಿದ್ದಾರೆ. ದಾಳಿಯ ಸಮಯದಲ್ಲಿ, ಇರಾನ್​ನ ಕ್ರಾಂತಿಕಾರಿ ಗಾರ್ಡ್‌ನ ಕ್ಷಿಪಣಿ ಕಾರ್ಯಕ್ರಮದ ಮುಖ್ಯಸ್ಥ … Continued