ದೆಹಲಿ ಗಡಿಗಳಲ್ಲಿ ಸಂಚಾರಕ್ಕೆ ನಿರ್ಬಂಧ

ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ರೈತರು ಆಂದೋಲನವನ್ನು ಮುಂದುವರಿಸುತ್ತಿರುವುದರಿಂದ ಘಾಜಿಪುರ, ಟಿಕ್ರಿ ಮತ್ತು ಸಿಂಗು ಗಡಿಗಳನ್ನು ನಿರ್ಬಂಧಿಸಲಾಗಿದೆ. ಗರಿಷ್ಠ ಪ್ರಯಾಣದ ಸಮಯದಲ್ಲಿ ರಾಜಧಾನಿಯ ಕೆಲವು ಭಾಗಗಳಲ್ಲಿ ಭಾರಿ ಟ್ರಾಫಿಕ್ ಜಾಮ್‌ಗೆ ಕಾರಣವಾಗಬಹುದಾದ ದಟ್ಟಣೆಯನ್ನು ದೆಹಲಿ ಪೊಲೀಸರು ತಿರುಗಿಸಿದ್ದಾರೆ. ಆಂದೋಲನದಿಂದಾಗಿ ಗಾಜಿಪುರ-ಗಾಜಿಯಾಬಾದ್ (ಯುಪಿ ಗೇಟ್) ಗಡಿ ಸಂಪೂರ್ಣವಾಗಿ ಮುಚ್ಚಲ್ಪಟ್ಟಿರುವುದರಿಂದ ದೆಹಲಿ ಮತ್ತು ಗಾಜಿಯಾಬಾದ್ ಗರಿಷ್ಠ ಸಮಯದಲ್ಲಿ … Continued

ಸಿದ್ದರಾಮಯ್ಯ, ನಟ ಯಶ್‌ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ

ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರ ನಟ ಯಶ್‌ ಆಗಮಿಸಬೇಕು ಎಂದು ಡೆತ್ ‌ನೋಟ್‌ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ತಾಲೂಕ ಕೆರೆಗೋಡು ಹೋಬಳಿ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂತ್ಯಕ್ರಿಯೆ ವೇಳೆ ತನ್ನ ಮೊಬೈಲ್‌ನ್ನು ಚಿತೆಯಲ್ಲಿ ಹಾಕುವಂತೆ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ … Continued

ಲಾಕ್‌ಡೌನ್‌ ಹೊರತಾಗಿಯೂ ಕಲ್ಮಷ ಗಾಳಿಯಿಂದ ೨೦೨೦ರಲ್ಲಿ ೫೪,೦೦೦ ಜನರ ಸಾವು

ನವದೆಹಲಿ: ಕೋವಿಡ್‌-೧೯ ಲಾಕ್‌ಡೌನ್‌ಗಳ ಹೊರತಾಗಿಯೂ ದೆಹಲಿಯಲ್ಲಿ ೨೦೨೦ರಲ್ಲಿ ದೆಹಲಿಯಲ್ಲಿ ೫೪,೦೦೦ ಜನರು ಕಳಪೆ ಗುಣಮಟ್ಟದ ವಾಯುವಿನ ಕಾರಣದಿಂದ ಮೃತಪಟ್ಟಿದ್ದಾರೆಂದು ಅಧ್ಯಯನವೊಂದು ತಿಳಿಸಿದೆ. ಕೊರೊನಾ ಲಾಕ್‌ಡೌನ್‌ ಪರಿಣಾಮವಾಗಿ ಕೆಲವು ನಗರಗಳು ಗಾಳಿಯ ಗುಣಮಟ್ಟದಲ್ಲಿ ಅಲ್ಪ ಸುಧಾರಣೆಗಳನ್ನು ಕಂಡರೆ, ದೆಹಲಿಯಲ್ಲಿನ ವಾಯುಮಾಲಿನ್ಯದ ವಿನಾಶಕಾರಿ ಪರಿಣಾಮ ಸ್ಪಷ್ಟವಾಗಿ ಗೋಚರವಗುತ್ತದೆ ಎಂದು ಗ್ರೀನ್‌ಪೀಸ್‌ ಆಗ್ನೇಯ ಏಷ್ಯಾ ಜರ್ನಲ್‌ ಪ್ರಕಟಿಸಿದೆ. ಲೈವ್ ಕಾಸ್ಟ್ … Continued

ಭಾರತದ ಮೆಟ್ರೋ ಮ್ಯಾನ್‌ ಇ ಶ್ರೀಧರನ್‌ ಬಿಜೆಪಿಗೆ ಸೇರಲು ನಿರ್ಧಾರ 

  ಭಾರತದ ಮೆಟ್ರೋ ಮ್ಯಾನ್‌, ಇ ಶ್ರೀಧರನ್ ಅವರು ಕೇರಳ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳಿರುವಾಗ ಬಿಜೆಪಿಗೆ ಸೇರಲಿದ್ದಾರೆ. ಕಳೆದ ೧೦ ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ತರಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಿದರೂ ಆದರೆ ರಾಜಕಾರಣಿಗಳ ಪ್ರತಿರೋಧವನ್ನು ಎದುರಿಸಿಸಬೇಕಾಯಿತು. “ಪಕ್ಷಗಳು ತಮ್ಮ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳುತ್ತವೆ” ಎಂದು ಅವರು ಹೇಳಿದ ಅವರು, ನರೇಂದ್ರ ಮೋದಿ ಅವರು … Continued

ಪ್ರಧಾನಿ ನಿಂದಿಸಲು ಮಾತ್ರ ನಾವು ಇಲ್ಲಿದ್ದೇವೆಯೇ?

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸತ್ ಸದಸ್ಯ ದಿನೇಶ್ ತ್ರಿವೇದಿ ಸದನದಲ್ಲಿ ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ್ದು, ಈ ಬೇಸಿಗೆಯಲ್ಲಿ ರಾಜ್ಯದ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದ ಆಡಳಿತ ಪಕ್ಷವನ್ನು ತೊರೆದ ತೀರ ಇತ್ತೀಚಿನವರಲ್ಲಿ ಪ್ರಮುಖರು. ಅಪೃ ರಾಜಕೀಯ ಅನುಭವ ಹೊಂದಿರುವ ಹಾಗೂ ಕೇಂದ್ರದ ರೈಲ್ವೆ ಸಚಿವರಾಗಿ ಸಾಕಷ್ಟು ಹೆಸರು ಮಾಡಿದ್ದ ಅವರು ರಾಜೀನಾಮೆ ಹಿಂದಿನ ಕಾರಣಗಳ ಹಿಂದೂಸ್ಥಾನ … Continued

ಈಗ ಮೀಸಲಾತಿ ಹೋರಾಟಕ್ಕೆ ಸಜ್ಜಾದ ಒಕ್ಕಲಿಗರು

ಬೆಂಗಳೂರು: ಕುರುಬ, ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೋರಾಟಕ್ಕೆ ಸನ್ನದ್ಧಗೊಂಡಿದೆ. ಒಕ್ಕಲಿಗ ಸಮುದಾಯ ಎಲ್ಲಾ 115 ಉಪ ಪಂಗಡಗಳನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು ಎಂದು ಸಮುದಾಯದ ಮುಖಂಡರು ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಬೇಡಿಕೆ ಈಡೇರದೇ ಇದ್ದರೆ ಆದಿ … Continued

ಫೆ.೨೬ರಂದು ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶಾಸಕ ಶರತ್‌ ಕಾಂಗ್ರೆಸ್‌ ಸೇರ್ಪಡೆ

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಫೆ.೨೬ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ. ಕ್ವೀನ್ದ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ನ ಮುಖಂಡರಾದ ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಸಮ್ಮುಖದಲ್ಲಿ ಅವರು ಕೈ ಪಾಳೆಯಕ್ಕೆ ಸೇರಲಿದ್ದಾರೆ. ರಾಜ್ಯ ಕಾಂಗ್ರೆಸ್‌ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ಬಳಿಕೆ ಶರತ್‌ ಕಾಂಗ್ರೆಸ್‌ ಸೇರ್ಪಡೆಗೊಳ್ಳಲುಮ ನಿರ್ಧರಿಸಿದ್ದಾರೆ. ೨೦೧೮ರ … Continued

ಪ್ರಿಯಾ ರಮಣಿಗೆ ಗೆಲುವು ಇತರ ಪೀಡಿತ ಮಹಿಳೆಯರಿಗೆ ಪ್ರೇರಣೆ

ಪ್ರಿಯಾ ರಮಣಿ ಶಕ್ತಿಯುತ ವ್ಯಕ್ತಿಯ ವಿರುದ್ಧ ಹೋರಾಟದಲ್ಲಿ ಗೆದ್ದಿದ್ದಾಳೆ. ಖ್ಯಾತ ಪತ್ರಕರ್ತ ಎಂ.ಜೆ.ಅಕ್ಬರ್‌ ಅವರು ಈಕೆಯ ವಿರುದ್ಧ ಹೂಡಿದ್ದ ಮಾನನಷ್ಟ ಪ್ರಮರಣದಲ್ಲಿ ಆಕೆಗೆ ಕ್ಷಮೆಯಾಚಿಸಲು ಅವಕಾಶ ನೀಡಲಾಯಿತು. ಅವಳು ಹಿಂತೆಗೆದುಕೊಂಡಿದ್ದರೆ ಕೆಲವರು ಅವಳನ್ನು ದೂಷಿಸುತ್ತಿದ್ದರು. ಆದರೆ ಪ್ರಿಯಾ, ತನ್ನ ಕುಟುಂಬದ ಬೆಂಬಲದೊಂದಿಗೆ, ಹಿತೈಷಿಗಳು, ಸಹೋದ್ಯೋಗಿಗಳು ಮತ್ತು ತನ್ನ ಕಾರಣವನ್ನು ಬಲಪಡಿಸಲು ಮಾತನಾಡಿದ ಇತರ ಮಹಿಳೆಯರ ಬೆಂಬಲದೊಂದಿಗೆ, … Continued

ಭ್ರಷ್ಟಾಚಾರ ಆರೋಪ: ಗಣಿ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತಿಗೆ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು- ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ  ಚಿತ್ರದುರ್ಗ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ. ಲಿಂಗರಾಜು ಅವರನ್ನು ಅಮಾನತುಗೊಳಿಸಲು ಸರ್ಕಾರಕ್ಕೆ  ಪ್ರಸ್ತಾವನೆ  ಸಲ್ಲಿಸಲಾಗಿದೆ. ಈ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ 26-10-2016 ರಿಂದ 3-9-2018ರವರೆಗೆ ಹಿರಿಯ ಭೂವಿಜ್ಞಾನಿಯಾಗಿ  ಹೆಚ್ಚುವರಿ ಪ್ರಭಾರದಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಗರಾಜು ಬಿ.ಎಂ. ಅವರ ಮೇಲೆ ವ್ಯಾಪಕವಾದ ಆರೋಪಗಳು ಕೇಳಿಬಂದಿದ್ದವು.ಕಲ್ಲು … Continued

ಎಂಜೆ ಅಕ್ಬರ್‌ ಮಾನನಷ್ಟ ಮೊಕದ್ದಮೆ ಪ್ರಕರಣ: ಪತ್ರಕರ್ತೆ ಪ್ರಿಯಾರಮಣಿ ಖುಲಾಸೆ

ನವದೆಹಲಿ: ಎಂಜೆ ಅಕ್ಬರ್ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ (ಮೀ ಟೂ) ಮಾಡಿದ ನಂತರ ಪ್ರಿಯಾರಮಣಿ ವಿರುದ್ಧ ಎಂಜೆ ಅಕ್ಬರ್‌ ಹೂಡಿದ್ದ ಮಾನನಷ್ಟ ಮೊಕದ್ದಮೆಯಿಂದ ದೆಹಲಿ ನ್ಯಾಯಾಲಯ ಬುಧವಾರ ಪ್ರಿಯಾ ರಮಣಿಯನ್ನು ಖುಲಾಸೆಗೊಳಿಸಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಪರಿಣಾಮವನ್ನು ಸಮಾಜವು ಅರ್ಥಮಾಡಿಕೊಳ್ಳಬೇಕು” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ … Continued