ಬಂಗಾಳಕ್ಕೆ ಕಿಸಾನ್ ಸಮ್ಮಾನ ಹಣ ನೀಡದ ಕೇಂದ್ರ: ಮಮತಾ ಆರೋಪ
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಾಜ್ಯದ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರೋತ್ಸಾಹಧನವನ್ನು ನೀಡುತ್ತಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಬಿಜೆಪಿ ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುತ್ತಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದ್ದು, ರಾಜ್ಯದ ತೃಣಮೂಲ ಕಾಂಗ್ರೆಸ್ ಸರಕಾರ ರೈತರಿಗೆ ತಲಾ ೫೦೦೦ರೂ. ಪ್ರೋತ್ಸಾಹಧನದೊಂದಿಗೆ ಉಚಿತ ಬೆಳೆ ವಿಮೆಯನ್ನೂ … Continued