ಎಚ್‌ಎಎಲ್‌-ಯುಎಸ್‌ ಲಾಕ್ಹೀಡ್‌ ಮಾರ್ಟಿನ್‌ ಒಪ್ಪಂದ

ಭಾರತದ ಬಾಹ್ಯಾಕಾಶ ವಲಯದಲ್ಲಿನ ಔದ್ಯಮಿಕ ಸಹಯೋಗಕ್ಕಾಗಿ ಹಿಂದೂಸ್ತಾನ್‌ ಏರೊನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌)ನೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಅಮೆರಿಕದ ರಕ್ಷಣಾ ಪ್ರಮುಖ ಲಾಕ್ಹೀಡ್‌ ಮಾರ್ಟಿನ್‌ ಏರೋನಾಟಿಕ್ಸ್‌ ತಿಳಿಸಿದೆ. ಇದು ಭಾರತದ ಉದ್ಯಮ ಸಂಬಂಧವನ್ನು ಬಲಪಡಿಸುತ್ತದೆ. ಅಲ್ಲದೇ ಕಂಪನಿಯ ಜಾಗತಿಕ ಬಾಹ್ಯಾಕಾಶ ಉದ್ಯಮದ ಪ್ರಗತಿಗೆ ಪೂರಕವಾಗಲಿದೆ ಎಂದು ಕಂಪನಿಯ ಇಂಟಿಗ್ರೇಟೆಡ್‌ ಫೈಟರ್‌ ಗ್ರೂಪ್‌ನ ಬ್ಯುಸಿನೆಸ್‌ ಡೆವಲಪ್‌ಮೆಂಟ್‌ ಉಪಾಧ್ಯಕ್ಷ ಜಿ.ಆರ್‌.ಮೆಕ್‌ಡೊನಾಲ್ಡ್‌ … Continued

ತಮ್ಮ ಹಳೆಯ ಟ್ವೀಟ್‌ ಶೇರ್‌ ಮಾಡಿದ ಜಾವಡೆಕರ್‌ಗೆ ತರೂರ್‌ ಉತ್ತರ

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಹಳೆಯ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ, ಅಲ್ಲಿ ಧಾನ್ಯಗಳನ್ನು ಸಂಗ್ರಹಿವುದನ್ನು ಖಾಸಗಿ ವಲಯಕ್ಕೆ ವಹಿಸುದರ ಬಗ್ಗೆ ಮಾತನಾಡವುದುರಲ್ಲಿ ನಿ ತರೂರ್ ಚಾಂಪಿಯನ್ ಆಗಿದ್ದಾರೆ. “ಮತ್ತು ಈಗ ಕಾಂಗ್ರೆಸ್ ಇದಕ್ಕೆ ತದ್ವಿರುದ್ಧವಾಗಿ ಯೋಚಿಸುತ್ತದೆ” ಎಂದು ಜಾವಡೇಕರ್ ಟ್ವಿಟ್ಟರ್ನಲ್ಲಿ ಬರೆದಿದ್ದಾರೆ. ಶಶಿ ತರೂರ್ ಅವರು ಜನವರಿ … Continued

ಪಂಜಾಬ್‌-ಹರ್ಯಾಣದಲ್ಲಿ ಚಕ್‌ ಜಾಮ್‌ ಯಶಸ್ವಿ

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ ರೈತರು ಶನಿವಾರ ರೈತ ಸಂಘಟನೆಗಳು ಕರೆ ನೀಡಿದ ದೇಶವ್ಯಾಪಿ ರಸ್ತೆ ಅಂಗವಾಗಿ ನಡೆದ ಚಳವಳಿ ಪಂಜಾಬ್ ಮತ್ತು ಹರಿಯಾಣದಲ್ಲಿ ಸಂಪೂರ್ಣ ಯಶಸ್ವಿಗೊಂಡಿತು. ಪಂಜಾಬ್‌ ಹಾಗೂ ಹರಿಯಾಣದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ರಸ್ತೆಗಿಳಿದು ಸಂಚಾರವನ್ನು ತಡೆದರು.ಟ್ರಾಕ್ಟರ್‌ಗಳ ಮೂಲಕ ಬಂದ ರೈತರು ರಸ್ತೆಯಲ್ಲಿ ಜಮಾಯಿಸಿದರು. ಮುಖಂಡರ ಮಾರ್ಗದರ್ಶನದಲ್ಲಿ ಶಾಂತ ರೀತಿಯ … Continued

ಕೃಷಿ ಕಾನೂನು ಹಿಂಪಡೆಯಲು ಗಾಂಧಿ ಜಯಂತಿ ವರೆಗೆ ಸರ್ಕಾರಕ್ಕೆ ಡೆಡ್‌ಲೈನ್:‌ ರೈತ ಮುಖಂಡ ಟಿಕಾಯತ್‌

ನವ ದೆಹಲಿ;ರಾಷ್ಟ್ರವ್ಯಾಪಿ ‘ಚಕ್ಕಾ ಜಾಮ್’ ಅಥವಾ ರಸ್ತೆ ದಿಗ್ಬಂಧನವನ್ನು ಭಾರಿ ಯಶಸ್ಸು ಎಂದು ಕರೆದ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದೆ, ಆದರೆ ಸರ್ಕಾರ ಮೂರು ವಿವಾದಾತ್ಮಕ ಕಾನೂನುಗಳ ಕುರಿತು ಹೊಸ ಪ್ರಸ್ತಾಪದೊಂದಿಗೆ ಎಂದು ಹೇಳಿದೆ. ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿಕೆಯಲ್ಲಿ ಪ್ರತಿಭಟನಾ ನಿರತ 40ಕ್ಕೂ ಹೆಚ್ಚು ರೈತ ಸಂಘಗಳು … Continued

ತಮ್ಮ ಅಹಂಕಾರಕ್ಕೆ ರೈತರಿಗೆ ಅನ್ಯಾಯ ಮಾಡಿದ ಮಮತಾ:ನಡ್ಡಾ

ಮಾಲ್ಡಾ (ಪಶ್ಚಿಮ ಬಂಗಾಳ): ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಮಾಲ್ಡಾದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಹಾಗೂ ಇತರ ಮುಖಂಡರೊಂದಿಗೆ ಅಲಂಕರಿಸಿದ ಲಾರಿಯಲ್ಲಿ ರೋಡ್‌ ಶೋದಲ್ಲಿ ಪಾಲ್ಗೊಂಡರು. ಘೋರಾ ಮೋರ್‌ ಹಾಗೂ ರವೀಂದ್ರನಾಥ ಟ್ಯಾಗೋರ್‌ ಪ್ರತಿಮೆ ಮಧ್ಯೆ ೧ ಕಿ.ಮೀ. ಉದ್ದದ … Continued

ನ್ಯಾಯಾಧೀಶರಿಗೆ ಕೊಲೆಬೆದರಿಕೆ: ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ಬೆಂಗಳೂರು: ನ್ಯಾಯಾಧೀಶರು ಹಾಗೂ ನ್ಯಾಯವಾದಿಗಳನ್ನು ಕೊಲ್ಲುವುದಾಗಿ ಬೆದರಿಕೆಯ ಪತ್ರ ಬರೆದಿದ್ದಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ ೭೨ರ ಹರೆಯದ ವ್ಯಕ್ತಿಯೊಬ್ಬರ ಮೇಲೆ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದೆ. ನ್ಯಾಯಮೂರ್ತಿ ಅಭಯ ಶ್ರೀನಿವಾಸ, ಓಕಾ ಹಾಗೂ ನ್ಯಾಯಮೂರ್ತಿ ಶಂಕರ ಮಗದುಮ್‌ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಲದಯ ಅವಹೇಳನ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಿದೆ. ಈ ಕುರಿತ ವಿಚಾರಣೆ ಮಾರ್ಚ್‌ ೧ರಂದು ನಡೆಯಲಿದೆ. ಆರೋಪಿ … Continued

ಭಾರತದ ಕೊವಿಡ್‌ ಲಸಿಕೆಗೆ ೨೫ ದೇಶಗಳು ಕ್ಯೂನಲ್ಲಿ

ಅಮರಾವತಿ: ಭಾರತವು ಈವರೆಗೆ 15 ದೇಶಗಳಿಗೆ ಕೊವಿಡ್‌-19 ಲಸಿಕೆ ಪೂರೈಸಿದೆ ಮತ್ತು ಇನ್ನೂ 25 ರಾಷ್ಟ್ರಗಳು ಔಷಧಕ್ಕಾಗಿ ವಿವಿಧ ಹಂತಗಳಲ್ಲಿ ಸರದಿಯಲ್ಲಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶನಿವಾರ ತಿಳಿಸಿದ್ದಾರೆ. ಭಾರತದಿಂದ ಲಸಿಕೆ ಪಡೆಯಲು ಉತ್ಸುಕರಾಗಿರುವ ಮೂರು ವರ್ಗಗಳ ದೇಶಗಳಿವೆ- ಬಡ, ಬೆಲೆ ಸೂಕ್ಷ್ಮ ರಾಷ್ಟ್ರಗಳು ಮತ್ತು ಇತರ ದೇಶಗಳು ನೇರವಾಗಿ ಔಷಧೀಯ … Continued

ಮಾಧ್ಯಮಗಳೊಂದಿಗೆ ಸಂವಹನ ಬೇಡ: ಅಧಿಕಾರಿಗಳಿಗೆ ಆರ್‌ಬಿಐ ತಾಕೀತು

ನವದೆಹಲಿ: ಕೇಂದ್ರಿಯ ಬ್ಯಾಂಕ್‌ನ ನೀತಿಗಳ ಅನುಷ್ಠಾನ ಕುರಿತು ನಡೆಸಲಾಗುವ ಸಭೆಗಳಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಯಾವುದೇ ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೂಚನೆ ನೀಡಿದೆ. ಹಳೆಯ ಸರಣಿಯ ೧೦೦ರೂ. ೧೦ ರೂ. ಹಾಗೂ ೫ ರೂ. ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡ ನಂತರ ಆರ್‌ಬಿಐ ಸುತ್ತೋಲೆ ಹೊರಡಿಸಿದೆ. … Continued

ರೈತರಿಂದ ರಸ್ತೆ ತಡೆ: ಬೆಂಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು  ದೇಶಾದ್ಯಂತ ಶನಿವಾರ ಕರೆ ನೀಡಿದ್ದ ದೇಶವ್ಯಾಪಿ ರಸ್ತೆ ತಡೆ ಚಳವಳಿ ಬಿಸಿ ರಾಜಧಾನಿಗೂ ತಟ್ಟಿತು. ರೈತ ಸಂಘಟನೆಯವರು ಬೆಂಗಳೂರಿನ ಕೆಲ ರಸ್ತೆಗಳನ್ನು ಬಂದ್‌ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಮೈಸೂರು ಬ್ಯಾಂಕ್‌ ವೃತ್ತ, ಸದಹಳ್ಳಿ ಗೇಟ್‌, ದೇವನಹಳ್ಳಿ ರಸ್ತೆ, ಯಲಹಂಕ ಹೊಸ ಪೊಲೀಸ್‌ ಠಾಣೆ … Continued

ಸಿಬಿಎಸ್‌ಇ-ಜೆಇಇ ಪರೀಕ್ಷೆ ದಿನಾಂಕದಲ್ಲಿ ಕ್ಲ್ಯಾಶ್‌: ವಿದ್ಯಾರ್ಥಿಗಳಿಗೆ ಆತಂಕ

ಸಿಬಿಎಸ್ಇ 12 ನೇ ತರಗತಿ ವಿದ್ಯಾರ್ಥಿಗಳು ಐಐಟಿ ಜಂಟಿ ಪ್ರವೇಶ ಪರೀಕ್ಷೆಯೊಂದಿಗೆ (ಜೆಇಇ ಮುಖ್ಯ) ತಮ್ಮ ಬೋರ್ಡ್ ಪರೀಕ್ಷೆಗಳ ದಿನಾಂಕಗಳ ಘರ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜೀವಶಾಸ್ತ್ರ-ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನ ಗುಂಪುಗಳನ್ನು ಆರಿಸಿಕೊಂಡ ವಿದ್ಯಾರ್ಥಿಗಳಿಗೆ ಇದು ವಿಶೇಷವಾಗಿ ಕಷ್ಟವಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಫೆಬ್ರವರಿ 2 ರಂದು ಸಿಬಿಎಸ್‌ಇ 12 ನೇ … Continued