ರಷ್ಯಾದಿಂದ ಪೋಲೆಂಡ್, ಜರ್ಮನಿ, ಸ್ವೀಡನ್‌ ರಾಜತಾಂತ್ರಿಕರ ಉಚ್ಚಾಟನೆ

ಮಾಸ್ಕೊ: ಜೈಲಿನಲ್ಲಿದ್ದ ಕ್ರೆಮ್ಲಿನ್ ಆಡಳಿತದ ಕಟು ವಿಮರ್ಶಕ ಅಲೆಕ್ಸಿ ನವಲ್ನಿ ಅವರನ್ನು ಬೆಂಬಲಿಸಿ ಕಳೆದ ತಿಂಗಳು ಪ್ರದರ್ಶನಗಳಲ್ಲಿ ಭಾಗವಹಿಸಿದ್ದಕ್ಕಾಗಿ ಪೋಲೆಂಡ್, ಜರ್ಮನಿ ಮತ್ತು ಸ್ವೀಡನ್‌ನ ರಾಜತಾಂತ್ರಿಕರನ್ನು ಹೊರಹಾಕಲಾಗುತ್ತಿದೆ ಎಂದು ಮಾಸ್ಕೋ ಶುಕ್ರವಾರ ಹೇಳಿದೆ. ಯುರೋಪಿಯನ್ ಒಕ್ಕೂಟದ ಉನ್ನತ ರಾಜತಾಂತ್ರಿಕ ಜೋಸೆಫ್‌ ಬೊರೆಲ್ ಮಾಸ್ಕೋದಲ್ಲಿ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರನ್ನು ಭೇಟಿಯಾದ ನಂತರ ಮತ್ತು ರಷ್ಯಾದೊಂದಿಗಿನ … Continued

ರಕ್ಷಣಾ ವಲಯದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸಹಕಾರಿ

ಬೆಂಗಳೂರು: ರಕ್ಷಣಾ ವಲಯದಲ್ಲಿ ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಏರೋ ಏಂಡಿಯಾ ವೈಮಾನಿಕ ಪ್ರದರ್ಶನ ಸಹಕಾರಿಯಾಗಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 13ನೇ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ರಕ್ಷಣೆ ಮತ್ತು ವೈಮಾನಿಕ ವಲಯದಲ್ಲಿ ಭಾರತದ ಶಕ್ತಿ ಸಾಮರ್ಥ್ಯವನ್ನು ಜಗತ್ತಿನ ಮುಂದೆ ತೆರೆದಿಡಲು … Continued

ಕಾಂಗ್ರೆಸ್‌ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡ್ತೇನೆ: ಗುಡುಗಿದ ಯಡಿಯೂರಪ್ಪ

ಬೆಂಗಳೂರು: ಸವಾಲುಗಳನ್ನು ಎದುರಿಸಿ ಜನರ ವಿಶ್ವಾಸ ಗೆದ್ದು ೪ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ. ಸವಾಲುಗಳನ್ನು ಎದುರಿಸಲು ನನಗೆ ಎಲ್ಲಿಲ್ಲದ ಉತ್ಸಾಹ. ಸವಾಲುಗಳು ನನ್ನನ್ನು ಗಟ್ಟಿಗೊಳಿಸುತ್ತವೆ. ಮುಂದಿನ ಚುನಾವಣೆಯಲ್ಲೂ ಎಲ್ಲ ಸವಾಲುಗಳನ್ನು ಎದುರಿಸಿ ಬಿಜೆಪಿಯನ್ನು ೧೫೦ ಸ್ಥಾನಗಳಲ್ಲಿ ಗೆಲ್ಲಿಸಿ ಮತ್ತೆ ಬಿಜೆಪಿ ಸರ್ಕಾರವನ್ನೆ ಅಧಿಕಾರಕ್ಕೆ ತಂದು ಕಾಂಗ್ರೆಸ್‌ನ್ನು ಶಾಶ್ವತವಾಗಿ ಪ್ರತಿಪಕ್ಷದ ಸ್ಥಾನದಲ್ಲಿರುವಂತೆ ಮಾಡಿಯೇ ತೀರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ … Continued

ದಕ್ಷಿಣ ಚೀನಾ ಸಾಗರದಲ್ಲಿ ಅಮೆರಿಕ ಯುದ್ಧ ನೌಕೆಗಳಿಗೆ ಪ್ರತಿಯಾಗಿ ಚೀನಾದಿಂದಲೂ ನಿಯೋಜನೆ

ಪೀಪಲ್ಸ್ ಲಿಬರೇಶನ್ ಆರ್ಮಿಯ ದಕ್ಷಿಣ ಥಿಯೇಟರ್ ಕಮಾಂಡ್ ಯುಎಸ್ಎಸ್ ಜಾನ್ ಎಸ್ ಮೆಕೇನ್ ಅವರನ್ನು ಎಸ್ಸಿಎಸ್ ಪ್ರದೇಶದ ಕ್ಸಿಶಾ ದ್ವೀಪದ (ಇಂಗ್ಲಿಷ್ನಲ್ಲಿ ಪ್ಯಾರಾಸೆಲ್ ದ್ವೀಪ) ಹತ್ತಿರದಿಂದ ಓಡಿಸಲು ಯುದ್ಧನೌಕೆಗಳು ಮತ್ತು ವಿಮಾನಗಳನ್ನು ನಿಯೋಜಿಸಿದೆ ಎಂದು ಚೀನಾ ಹೇಳಿದೆ. ಜನವರಿಯಲ್ಲಿ ಜೋ ಬಿಡನ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಚೀನಾ ಈ ಕ್ರಮ ಕೈಗೊಂಡಿದೆ. … Continued

ಜಮ್ಮು-ಕಾಶ್ಮೀರದಲ್ಲಿ ೪ಜಿ ಇಂಟರ್‌ನೆಟ್‌ ಸೇವೆ

ನವ ದೆಹಲಿ; 18 ತಿಂಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ 4 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃ ಸ್ಥಾಪಿಸಲಾಗುತ್ತದೆ ಎಂದು ಯುಟಿಯ ವಿದ್ಯುತ್ ಮತ್ತು ಮಾಹಿತಿ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ.೨೦೧೯ರ ಆಗಸ್ಟ್ 5ರಂದು ಕೇಂದ್ರ ಸರ್ಕಾರವು 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಹೈಸ್ಪೀಡ್ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಲಾಗಿತ್ತು.

ಸ್ಟಾರ್ಟ್‌ಅಪ್‌ಗಳಿಂದ ದೇಶದ ಆರ್ಥಿಕತೆಗೆ ಚಾಲನೆ :ರಾಜನಾಥ

ಬೆಂಗಳೂರು: 2020ರ ರಕ್ಷಣಾ ಆವೃತ್ತಿಯು ಸ್ಟಾರ್ಟ್ ಅಪ್‌ಗಳಿಗೆ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) 100 ಕೋಟಿ ರೂ.ಗಳ ವರೆಗೆ ಮೇಕ್-ಇನ್-ಇಂಡಿಯಾ ವೇದಿಕೆಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ, ಸ್ಟಾರ್ಟ್‌ ಅಪ್‌ಗಳಿಂದಲೇ ದೇಶದ ಆರ್ಥಿಕತೆಗೆ ಚಾಲನೆ ಸಿಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ. . ಮೂರು ದಿನಗಳ ಏರೋ ಇಂಡಿಯಾ … Continued

ಲೋಕಸಭೆ ಕಲಾಪ ಸೋಮವಾರ ಮುಂದೂಡಿಕೆ

ನವ ದೆಹಲಿ: ಕೃಷಿ ಕಾನೂನುಗಳ ವಿರುದ್ಧ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದ್ದು, ಲೋಕಸಭೆ ಕಲಾವನ್ನು ಫೆ.೮ಕ್ಕೆ ಮುಂದೂಡಲಾಯಿತು. ಪ್ರತಿಭಟನೆಯೊಂದಿಗೆ ವಿರೋಧ ಪಕ್ಷದ ಸದಸ್ಯರು ಮುಂದುವರಿದಿದ್ದರಿಂದ ಲೋಕಸಭಾ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಲಾಯಿತು. ಶುಕ್ರವಾರ ಸಂಜೆ 4 ಗಂಟೆಗೆ ಸದನ ಆರಂಭವಾದ ನಂತರ ಕಾಂಗ್ರೆಸ್, ಎಡ ಪಕ್ಷಗಳು ಮತ್ತು ಡಿಎಂಕೆ ಸದಸ್ಯರು ಸಬಾಪತಿಗಳ ಎದುರಿನ ಬಾವಿಗೆ ಬಂದು ಹೊಸ … Continued

ಎಸ್‌ಟಿ ಮೀಸಲಿಗಾಗಿ ಫೆ.೭ರಂದು ಕುರುಬರ ಬೃಹತ್‌ ಸಮಾವೇಶ

ಬೆಂಗಳೂರು: ಕರ್ನಾಟಕದ ಕುರುಬರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ನಡೆಸಿದ ಕುರುಬರ ಐತಿಹಾಸಿಕ ಪಾದಯಾತ್ರೆ ಅಭೂತಪೂರ್ವ ಯಶಸ್ವಿಯಾಗಿದ್ದು, ಫೆ,೭ರಂದು ಬೆಂಗಳೂರಿನ ಇಂಟರ್‌ನ್ಯಾಶನಲ್‌ ಎಕ್ಸಿಬಿಶನ್‌ ಮೈದಾನದಲ್ಲಿ ಕುರುಬರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ … Continued

೨೦೨೫ಕ್ಕೆ ಭಾರತದ ರಕ್ಷಣಾ ಉತ್ಪನ್ನಗಳ ರಫ್ತಿನ ಗುರಿ ೨೫ ಶತಕೋಟಿ ಡಾಲರ್‌: ರಾಜನಾಥ್‌ ಸಿಂಗ್‌

ಬೆಂಗಳೂರು: 2025 ರ ವೇಳೆಗೆ ತನ್ನ ರಕ್ಷಣಾ ಉತ್ಪಾದನಾ ಮೂಲವನ್ನು ೧೧ ಶತಕೋಟಿ ಡಾಲರ್‌ನಿಂದ ೨೫ ಶತಕೋಟಿ ಡಾಲರ್‌ಗೆ ಏರಿಸುವ ಉದ್ದೇಶದಿಂದ ಭಾರತವು ಹಿಂದೂ ಮಹಾಸಾಗರ ಪ್ರದೇಶದ ದೇಶಗಳಿಗೆ ಮತ್ತು ಇತರ ದೇಶಗಳಿಗೆ ರಕ್ಷಣಾ ಪಾಲುದಾರನಾಗಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ಬಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದರು. ಬೆಂಗಲೂರಿನಲ್ಲಿ ಶುಕ್ರವಾರ ಕೊನೆಯ ದಿನದ … Continued

ಕೃಷಿ ಕಾನೂನಿಗೆ ತಿದ್ದುಪಡಿ ತಂದರೆ ದೋಷವಿದೆ ಎಂದರ್ಥವಲ್ಲ

  ನವದೆಹಲಿ: ಕೇಂದ್ರ ಸರಕಾರ ಒಂದು ವೇಳೆ ಕೃಷಿ ಕಾನೂನುಗಳಿಗೆ ತಿದ್ದುಪಡಿ ಮಾಡಿದರೆ ಕೃಷಿ ಕಾನೂನಿನಲ್ಲಿ ಯಾವುದೇ ಕೊರತೆಯಿದೆ ಎಂದು ತಿಳಿಯುವುದು ಸರಿಯಲ್ಲ ಎಂದು ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ತಿಳಿಸಿದ್ದಾರೆ. ಕೆಲವರು ರೈತರ ದಾರಿ ತಪ್ಪಿಸುತ್ತಿದ್ದಾರೆ. ಅಲ್ಲದೇ ಒಂದು ನಿರ್ದಿಷ್ಟ ರಾಜ್ಯದ ಜನರು ಕೃಷಿ ಮಸೂದೆಗಳ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ. ರೈತರ ಆದಾಯ … Continued