ರಿಹಾನಾ ಟ್ವೀಟ್‌ಗೆ ಭಾರತ ನಿರ್ಲಕ್ಷ್ಯ: ಬಾರ್ಬಡೋಸ್‌ಗೆ ಕೊರೊನಾ ಲಸಿಕೆ ಪೂರೈಕೆ

  ಬಾರ್ಬಡಿಯನ್ ಪಾಪ್‌ ಗಾಯಕಿ ರಾಬಿನ್ ರಿಹಾನ್ನಾ ಫೆಂಟಿ ಅವರು ಭಾರತದಲ್ಲಿ ರೈತರ ಪ್ರತಿಭಟನೆಯ ಬಗ್ಗೆ ಮಾಡಿದ ಟ್ವೀಟ್‌ ಈಗ ಭಾರತದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದರೂ ಭಾರತದ ಬಾರ್ಬ್‌ಡೋಸಿಗೆ ೧ ಲಕ್ಷ ಕೊವಿಡ್‌ ಡೋಸ್‌ ಪೂರೈಸಿದೆ. ಬಾರ್ಬಡೋಸ್ ಪ್ರಧಾನಿ ಮಿಯಾ ಅಮೋರ್ ಮೊಟ್ಲಿ ಅವರು 1, 00,000 ಡೋಸ್ ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಕೊರೊನಾ ವೈರಸ್ ಲಸಿಕೆಕೆ ಪೂರೈಕೆಗಾಗಿ ಪ್ರಧಾನಿ … Continued

ರಾಜ್ಯದಲ್ಲಿ ೪೭೪ ಜನರಿಗೆ ಕೊರೋನಾ, ೪೭೦ ಜನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ ಕೊರೊನಾದಿಂದ ಇಬ್ಬರು ಸೋಂಕಿತರು ಮೃತಪಟ್ಟಿದ್ದು, 474 ಜನರಿಗೆ ಸೋಂಕು ದೃಢಪಟ್ಟಿದೆ ಬೆಂಗಳೂರು ನಗರದಲ್ಲಿ ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ. 470 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 5917 ಸಕ್ರಿಯ ಪ್ರಕರಣಗಳಿವೆ ,146 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ

ಬೆಂಗಳೂರು;ವಿಧಾನ ಪರಿಷತ್ತಿನ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರಿಗೆ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಪ್ರತಾಪಚಂದ್ರ ಶೆಟ್ಟಿ ಅವರನ್ನು ಅಭಿನಂದಿಸಿದರು ಬಿಜೆಪಿ-ಜೆಡಿಎಸ್ ಮೈತ್ರಿ: ವಿಧಾನಪರಿಷತ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಸಭಾಪತಿ ಪ್ರತಾಪಚಂದ್ರ … Continued

ಮಹಾರಾಷ್ಟ್ರ ಸ್ಪೀಕರ್ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ

ಮುಂಬೈ: ಕಾಂಗ್ರೆಸ್ ರಾಜ್ಯ ಘಟಕದ ಮುಂದಿನ ಮುಖ್ಯಸ್ಥರಾಗಿ ಆಯ್ಕೆಯಾಗಲಿರುವ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ನಾನಾ ಪಟೋಲೆ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಟೋಲ್ ತಮ್ಮ ರಾಜೀನಾಮೆಯನ್ನು ಉಪ ಸ್ಪೀಕರ್ ನರ್ಹರಿ ಝಿರ್ವಾಲ್ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ವಿಧಾನಸೌಧ ಮೂಲಗಳು ತಿಳಿಸಿವೆ. ಭಂಡಾರ ಜಿಲ್ಲೆಯ ಸಕೋಲಿಯ ಶಾಸಕ ಪಟೋಲೆ ಅವರು ಶೀಘ್ರದಲ್ಲೇ ಕಂದಾಯ ಸಚಿವ ಬಾಲಾಸಾಹೇಬ್ … Continued

ದೇಶದ ಜನಸಂಖ್ಯೆ ಕೊರೋನಾದಿಂದ  ಇನ್ನೂ ಸಂಪೂರ್ಣ ಮುಕ್ತವಾಗಿಲ್ಲ:ಸರ್ವೆ

ನವ ದೆಹಲಿ: ಕೊರೋನಾ ವೈರಸ್ ವಿರುದ್ಧ ಭಾರತವು ದಾಖಲೆಯ ಚೇತರಿಕೆ ದರವನ್ನು ಸಾಧಿಸಿದರೂ, ಜನಸಂಖ್ಯೆಯ ಹೆಚ್ಚಿನ ಭಾಗವು ಇನ್ನೂ ಅದಕ್ಕೆ ಗುರಿಯಾಗುತ್ತಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ಮೂರನೇ ಸಿರೊಸರ್ವೆ ಬಹಿರಂಗಪಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಸಮೀಕ್ಷೆಯಲ್ಲಿ ಕಂಡುಬಂದ ಅಂಶಗಳನ್ನು ಹಂಚಿಕೊಂಡ ಕೇಂದ್ರ ಆರೋಗ್ಯ ಸಚಿವಾಲಯ, ಮೂರನೇ ರಾಷ್ಟ್ರೀಯ ಸೆರೊ ಸರ್ವೇ ಡಿಸೆಂಬರ್ … Continued

ಕೆಂಪುಕೋಟೆ ಹಿಂಸಾಕೃತ್ಯವು ಸಹ ಕ್ಯಾಪಿಟಲ್‌ ಹಿಂಸಾಕೃತ್ಯದ ಘಟನೆಯಿಂದಾದ ಭಾವನೆಯನ್ನೇ ಸೃಷ್ಟಿಸಿದೆ: ಭಾರತ

ನವ ದೆಹಲಿ: ಕೃಷಿ ಸುಧಾರಣೆಗಳತ್ತ ಭಾರತ ಕೈಗೊಳ್ಳುತ್ತಿರುವ ಕ್ರಮಗಳನ್ನು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ “ಒಪ್ಪಿಕೊಂಡಿದೆ” ಎಂದು ಗುರುವಾರ ಹೇಳಿರುವ ಭಾರತದ ವಿದೇಶಾಂಗ ಸಚಿವಾಲಯವು ಭಾರತದಲ್ಲಿ ರೈತ ಪ್ರತಿಭಟನೆಗಳಿಗೆ ಅಮೆರಿಕಾದ ವಿದೇಶಾಂಗ ಸಚಿವಾಲಯವು ನೀಡಿದ ಪ್ರತಿಕ್ರಿಯೆಗೆ ಯಾವುದೇ ಪ್ರತಿಭಟನೆಯನ್ನು “ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಸನ್ನಿವೇಶದಲ್ಲಿ ನೋಡಬೇಕು ಎಂದು ಹೇಳಿದೆ. ಭಾರತ ಮತ್ತು ಅಮೆರಿಕ ಎರಡೂ … Continued

ತಾಪಂ ವ್ಯವಸ್ಥೆ ರದ್ದತಿಗೆ ರಾಜ್ಯ ಸರ್ಕಾರ ಚಿಂತನೆ: ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ೩ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಾಯಿಸಿ ೨ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಸಂವಿಧಾನ ತಿದ್ದುಪಡಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್   ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ … Continued

ಮಳೆ ನೀರು ಸಂಗ್ರಹಕ್ಕೆ ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ

ಬೆಂಗಳೂರು: ಮಳೆ ನೀರು ಸಂಗ್ರಹಿಸಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ ಮಾಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಹರತಾಳ್ ಹಾಲಪ್ಪ ಮಲೆನಾಡಿನ ಭಾಗಗಳಲ್ಲಿ ಮಳೆಗಾಲ ಬಂದರೆ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳು ಸೋರುತ್ತವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ … Continued

ಬ್ಯಾಂಕ್‌ ಹಗರಣ: ಚೋಕ್ಸಿ, ಗೀತಾಂಜಲಿ ಗ್ರುಪ್‌ನ ೧೪.೪೫ ಕೋಟಿ ರೂ. ಅಟ್ಯಾಚ್‌

ಮುಂಬೈ: ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಮೆಹುಲ್‌ ಚೋಕ್ಸಿಗೆ ಸೇರಿದ ಗೀತಾಂಜಲಿ ಗ್ರೂಪ್‌ನ 14.45 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಅಟ್ಯಾಚ್‌ ಮಾಡಿದೆ. ದೇಶದಿಂದ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸೋದರಳಿಯ ನೀರವ್ ಮೋದಿಯವರೊಂದಿಗೆ ಸೇರಿ 15,600 ಕೋಟಿ ರೂ.ಗಳ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಂಬೈನ ಚೋಕ್ಸಿಯ ಸ್ಥಿರಾಸ್ತಿ … Continued

ರೈತರ ಪ್ರತಿಭಟನೆ ನಿಭಾಯಿಸಿದ ರೀತಿಗೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ನಿಭಾಯಿಸಿದ ರೀತಿಯ ಬಗ್ಗೆ ಪ್ರತಿಪಕ್ಷಗಳು ಗುರುವಾರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು ಬಿಜೆಪಿ ಮಂತ್ರಿಗಳು ಕೇವಲ ಸ್ವಗತವನ್ನು ನಂಬುತ್ತಾರೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು. ರೈತರ ಪ್ರತಿಭಟನೆ ನಿಭಾಯಿಸಲು ಕಂದಕಗಳನ್ನು ತೆಗೆಯಲಾಗಿದೆ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ರೈತರನ್ನು ಗೆಲ್ಲಲು ಸೇತುವೆಗಳನ್ನು … Continued