ಪತಿ ಹತ್ಯೆ ಪ್ರಕರಣದಲ್ಲಿ ನ್ಯಾಯ ಕೊಡಿಸಿದ್ದಕ್ಕಾಗಿ ಸಿಎಂ ಯೋಗಿಗೆ ಧನ್ಯವಾದ ಹೇಳಿದ ಶಾಸಕಿಗೆ ಸಮಾಜವಾದಿ ಪಕ್ಷದಿಂದಲೇ ಗೇಟ್‌ಪಾಸ್‌…!

ನವದೆಹಲಿ: ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕಿ ಪೂಜಾ ಪಾಲ್ ಅವರನ್ನು ವಿಭಿನ್ನ ಕಾರಣಕ್ಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ತಮ್ಮ ಪತಿಯ ಕೊಲೆ ಪ್ರಕರಣದಲ್ಲಿ “ನ್ಯಾಯ ಒದಗಿಸಿದ್ದಕ್ಕಾಗಿ” ಹಾಗೂ ಅಪರಾಧಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಜಾರಿಗೆ ತಂದಿದ್ದಕ್ಕಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಧನ್ಯವಾದ ಅರ್ಪಿಸಿ ಶ್ಲಾಘಿಸಿದ ಶಾಸಕಿ ಪೂಜಾ ಪಾಲ್ ಅವರನ್ನು ಗಂಟೆಗಳ … Continued

ವೀಡಿಯೊಗಳು..| ಕಾಶ್ಮೀರ : ಕಿಶ್ತ್ವಾರದಲ್ಲಿ ಮೇಘಸ್ಫೋಟ: ಪ್ರವಾಹಕ್ಕೆ 40 ಮಂದಿ ಸಾವು, 200 ಕ್ಕೂ ಹೆಚ್ಚು ಜನರು ನಾಪತ್ತೆ

ಕಾಶ್ಮೀರ : ಗುರುವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನ ಚೋಸಿತಿ ಗ್ರಾಮದಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಲ್ಲಿ ಇಬ್ಬರು ಸಿಐಎಸ್‌ಎಫ್ ಯೋಧರು ಸೇರಿದಂತೆ ಕನಿಷ್ಠ 40 ಜನರು ಸಾವಿಗೀಡಾಗಿದ್ದಾರೆ ಮತ್ತು 220 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರಿ ಮಳೆಯಿಂದಾಗಿ ದಿಢೀರ್ ಪ್ರವಾಹ ಉಂಟಾಗಿ ದೊಡ್ಡ ಪ್ರಮಾಣದ ವಿನಾಶ ಸಂಭವಿಸಿದೆ. ದಿಢೀರ್‌ ಪ್ರವಾಹದಿಂದ 120 … Continued

ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನನನ್ನು ಮತ್ತೆ ಬಂಧಿಸಿದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಮತ್ತು ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್‌ ಗುರುವಾರ (ಆಗಸ್ಟ್‌ 14) ರದ್ದುಗೊಳಿಸಿದೆ. ಹೈಕೋರ್ಟ್ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್, ಪವಿತ್ರಾ ಗೌಡ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇತರ ಐವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು … Continued

ಉದ್ಯಮಿಗೆ 60 ಕೋಟಿ ರೂಪಾಯಿ ವಂಚನೆ ಆರೋಪ: ನಟಿ ಶಿಲ್ಪಾ ಶೆಟ್ಟಿ ದಂಪತಿಯ ವಿರುದ್ಧ ಪ್ರಕರಣ ದಾಖಲು

ಮುಂಬೈ: ಉದ್ಯಮಿಯೊಬ್ಬರಿಗೆ 60 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ ಕುಂದ್ರಾ ವಿರುದ್ಧ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯೂ) ಮತ್ತು ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ ಕುಂದ್ರಾ ದಂಪತಿ ವಿರುದ್ಧ … Continued

ಸಾನಿಯಾ ಚಾಂದೋಕ್ ಜೊತೆ ಸಚಿನ್‌ ತೆಂಡೂಲ್ಕರ್‌ ಪುತ್ರನ ನಿಶ್ಚಿತಾರ್ಥ; ಸಾನಿಯಾ ಚಾಂದೋಕ್‌ ಯಾರು?

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿದ ಹಲವು ವರದಿಗಳು ತಿಳಿಸಿವೆ. ಆದಾಗ್ಯೂ, ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ಕುಟುಂಬಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಇಂಡಿಯಾ ಟುಡೇ ವರದಿಯ ಪ್ರಕಾರ, … Continued

ಪ್ರಧಾನಿ ಮೋದಿ ಚೀನಾ ಪ್ರವಾಸಕ್ಕೂ ಮುನ್ನ ಚೀನಾದ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ ಸಾಧ್ಯತೆ

ನವದೆಹಲಿ: ಮಾಧ್ಯಮ ವರದಿಗಳ ಪ್ರಕಾರ, ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಚರ್ಚೆ ನಡೆಸಲು ಈ ವಾರ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ವಿಶೇಷ ಪ್ರತಿನಿಧಿ ಕಾರ್ಯವಿಧಾನದ ಅಡಿಯಲ್ಲಿ ದೀರ್ಘಕಾಲದ ಗಡಿ ಸಮಸ್ಯೆಗಳ ಮೇಲೆ ಈ ಸಭೆ ಗಮನಹರಿಸುವ ನಿರೀಕ್ಷೆಯಿದೆ. 2018 ರ ನಂತರ ಚೀನಾಕ್ಕೆ … Continued

ಆಕ್ರೋಶದ ನಂತರ ನೂತನ ಉಳಿತಾಯ ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ಮಿತಿ ಕಡಿತಗೊಳಿಸಿದ ಐಸಿಐಸಿಐ ಬ್ಯಾಂಕ್‌

ನವದೆಹಲಿ: ನಗರ ಪ್ರದೇಶಗಳಲ್ಲಿ ನೂತನ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್ (MAB) ಮಿತಿಯನ್ನು 50,000 ರೂ.ಗಳಿಗೆ ಏರಿಸಿರುವ ಮಾನದಂಡಗಳನ್ನು ಐಸಿಐಸಿಐ ಬ್ಯಾಂಕ್ ಭಾಗಶಃ ರದ್ದುಗೊಳಿಸಿದೆ. ಗ್ರಾಹಕರಿಂದ ಭಾರಿ ವಿರೋಧ ವ್ಯಕ್ತವಾದ ನಂತರ ಮತ್ತು ದೇಶದ ಎರಡನೇ ಅತಿದೊಡ್ಡ ಬ್ಯಾಂಕ್ ನಗರ ಪ್ರದೇಶಗಳಲ್ಲಿ ನೂತನ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್ (MAB) ಮಿತಿಯನ್ನು 10,000 ರೂ.ಗಳಿಂದ 50,000 … Continued

ಬೆಳಗಾವಿ | ನಕಲಿ ದಾಖಲೆ ಸೃಷ್ಟಿಸಿ 16 ಕೋಟಿ ರೂ. ಜಿಎಸ್‌ಟಿ ವಂಚಿಸಿದ್ದ ಆರೋಪಿಯ ಬಂಧನ

ಬೆಳಗಾವಿ: ಕೋಟ್ಯಂತರ ರೂಪಾಯಿ ಜಿಎಸ್‌ಟಿ ವಂಚನೆ ಮಾಡಿದ್ದ ವ್ಯಕ್ತಿಯನ್ನು ಆರೋಪಿಯನ್ನು ಕೇಂದ್ರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ವಿವಿಧ ಕಂಪನಿಗಳ ನಕಲಿ ಹೆಸರುಗಳನ್ನು ಸೃಷ್ಟಿಸಿ ಈತ ನಕಲಿ ಒಪ್ಪಂದ ಮತ್ತು ನಕಲಿ ಬಿಲ್ ಸೃಷ್ಟಿಸಿದ್ದ. ಇದಕ್ಕಾಗಿ ತನ್ನ ಕಚೇರಿಯ ನೌಕರರ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಗಳನ್ನು ಬಳಸಿಕೊಂಡಿರುವ ಮಾಹಿತಿ ಈಗ ಬಹಿರಂಗವಾಗಿದೆ. … Continued

ಸಿದ್ದಾಪುರ | ಆಗಸ್ಟ್‌ 15ರಂದು ಅನಂತೋತ್ಸವ-2025 ; ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಅನಂತ ಶ್ರೀ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅನಂತ ಯಕ್ಷಕಲಾ ಪ್ರತಿಷ್ಠಾನದ ವತಿಯಿಂದ ಅನಂತೋತ್ಸವ-2025 ಪಟ್ಟಣದ ಟಿಎಂಎಸ್‌ ಸಭಾಂಗಣದಲ್ಲಿ ಆಗಸ್ಟ್‌ 15ರಂದು ಸಂಜೆ 4:30ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಬರೆದ ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಖ್ಯಾತ ಮದ್ದಲೆ ವಾದಕರಾದ ಶಂಕರ ಭಾಗವತ ಯಲ್ಲಾಪುರ ಅವರಿಗೆ ಅನಂತ ಶ್ರೀ ಪ್ರಶಸ್ತಿ … Continued