ಧರ್ಮಸ್ಥಳ: ನಾಲ್ವರು ಯೂ ಟ್ಯೂಬರ್‌ ಗಳ ಮೇಲೆ ಹಲ್ಲೆ

ಮಂಗಳೂರು : ವೀಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಂತರ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯೂ ಟ್ಯೂಬರ್‌ಗಳಾದ ಅಜಯ, … Continued

“ಅನ್ಯಾಯ, ನ್ಯಾಯಸಮ್ಮತವಲ್ಲದ್ದು ಮತ್ತು ಅಸಮಂಜಸ…” : ಟ್ರಂಪ್ ಭಾರತದ ಮೇಲೆ 50% ಸುಂಕದ ಘೋಷಿಸಿದ ನಂತರ ಭಾರತದ ಪ್ರತಿಕ್ರಿಯೆ…

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದ ತೈಲ ಆಮದಿನ ಮೇಲೆ ಮತ್ತೆ ಶೇ. 25 ರಷ್ಟು ಸುಂಕ ವಿಧಿಸಲು ನಿರ್ಧರಿಸಿದ ನಂತರ ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದೆ. ಅಲ್ಲದೆ, ಹೆಚ್ಚುವರಿ ಸುಂಕವು “ಅನ್ಯಾಯ, ನ್ಯಾಯಸಮ್ಮತವಲ್ಲ ಮತ್ತು ಅಸಮಂಜಸ” ಎಂದು ಹೇಳಿದೆ ಮತ್ತು “ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” … Continued

ಭಾರತದ ಸರಕುಗಳ ಮೇಲೆ ಮತ್ತೆ ಹೆಚ್ಚುವರಿ 25%ರಷ್ಟು ಸುಂಕ ವಿಧಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್‌ : ಒಟ್ಟು ಸುಂಕ 50%ಕ್ಕೆ ಏರಿಕೆ

ನವದೆಹಲಿ ; ರಷ್ಯಾದಿಂದ ತೈಲ ಖರೀದಿಸಿ ಮುಂದುವರಿಸಿದರೆ ಮತ್ತಷ್ಟು ಸುಂಕ ವಿಧಿಸುವುದಾಗಿ ಭಾರತಕ್ಕೆ ಎಚ್ಚರಿಕೆ ನೀಡಿದ ಒಂದು ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಭಾರತದ ಮೇಲೆ ಹೆಚ್ಚುವರಿ ಶೇ.25 ವ್ಯಾಪಾರ ಸುಂಕವನ್ನು ಘೋಷಿಸಿದ್ದಾರೆ. ಇದರಿಂದಾಗಿ ಒಟ್ಟು ಭಾರತದ ಸರಕುಗಳ ಮೇಲೆ ಒಟ್ಟು ಸುಂಕ ಶೇಕಡಾ 50 ಕ್ಕೆ ಏರಿತು. ಇದು ಆಗಸ್ಟ್ 27 … Continued

ಮಸೀದಿಯಲ್ಲಿ 5 ವರ್ಷದ ಬಾಲಕಿ ಅತ್ಯಾಚಾರ ಆರೋಪ; ಎರಡು ವರ್ಷಗಳ ಬಳಿಕ ಆರೋಪಿ ಬಂಧನ

ಬೆಳಗಾವಿ : ಜಿಲ್ಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮುರುಗೋಡು ಪ್ರದೇಶದ ಮಸೀದಿಯೊಳಗೆ 5 ವರ್ಷದ ಬಾಲಕಿಯ ಮೇಲೆ 22 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ … Continued

ವೀಡಿಯೊ…| ಭೂ ಕುಸಿತ : ಬೈಕ್‌ನಲ್ಲಿದ್ದ ಮೂವರು ಕೂದಲೆಳೆ ಅಂತರದಲ್ಲಿ ಪಾರು

ಹರಿದ್ವಾರ : ಮಂಗಳವಾರ ಹರಿದ್ವಾರದಲ್ಲಿ ಸಂಭವಿಸಿದ ಹಠಾತ್ ಭೂಕುಸಿತದಿಂದ ಬೆಟ್ಟದ ಇಳಿಜಾರಿನಲ್ಲಿ ಬಂಡೆಗಳು ಕುಸಿದು ಬಿದ್ದಿದ್ದು, ಮೋಟಾರ್ ಸೈಕಲ್ ಸವಾರಿ ಮಾಡುತ್ತಿದ್ದ ಮೂವರು ಯುವಕರು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಉತ್ತರಕಾಶಿಯಲ್ಲಿ ಭಾರೀ ಮಳೆ ಮತ್ತು ಭಾರಿ ಮೇಘಸ್ಫೋಟದ ನಡುವೆ ಈ ನಾಟಕೀಯ ಕ್ಷಣ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಟ್ಟದ ಇಳಿಜಾರಿನತ್ತ ಬರುತ್ತಿದ್ದ ಪಾದಚಾರಿಗಳು ಮತ್ತು ಬೈಕ್‌ನಲ್ಲಿ … Continued

ಗಾಲ್ವಾನ್ ಘರ್ಷಣೆ ನಂತರ ಮೊದಲ ಬಾರಿಗೆ ಚೀನಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ; ಎಸ್‌ ಸಿಒ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಆಗಸ್ಟ್ 31 ರಿಂದ ಸೆಪ್ಟೆಂಬರ್ 1ರ ವರೆಗೆ ಟಿಯಾಂಜಿನ್ ನಗರದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯು 2020 ರ ಗಾಲ್ವಾನ್ ಘರ್ಷಣೆಯ ನಂತರ ಹದಗೆಟ್ಟಿದ್ದ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳನ್ನು ಸಾಮಾನ್ಯಗೊಳಿಸುವತ್ತ ಮತ್ತೊಂದು ಹೆಜ್ಜೆ … Continued

ಟ್ರಂಪ್ ಸುಂಕ ಬೆದರಿಕೆ ಮಧ್ಯೆಯೂ ರೆಪೊ ದರ ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ಬಿಐ ; 6.5%ರಷ್ಟು ಜಿಡಿಪಿ ಬೆಳವಣಿಗೆಯ ಅಂದಾಜು

 ಮುಂಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಬೆದರಿಕೆಯ ನಂತರ ರೂಪಾಯಿ ಮೌಲ್ಯ ಒತ್ತಡದಲ್ಲಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ರೆಪೊ ದರವನ್ನು 5.5% ನಲ್ಲಿಯೇ ಯಥಾಸ್ಥಿತಿಯಲ್ಲಿರಿಸಿದೆ. ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ ನೈಜ ಜಿಡಿಪಿ ಬೆಳವಣಿಗೆ 6.5% ಎಂದು ಅಂದಾಜಿಸಿದೆ. ಬದಲಾಗುತ್ತಿರುವ ವಿಶ್ವ ಕ್ರಮದಲ್ಲಿ ಭಾರತದ ಆರ್ಥಿಕತೆಯು ಉಜ್ವಲ ನಿರೀಕ್ಷೆಗಳನ್ನು ಹೊಂದಿದೆ … Continued

ಬಾಗಲಕೋಟೆ ಹುಡುಗಿಯ ವಿದ್ಯಾಭ್ಯಾಸಕ್ಕೆ ನೆರವಾದ ಕ್ರಿಕೆಟಿಗ ರಿಷಭ್‌ ಪಂತ

ಬೆಂಗಳೂರು : ಕರ್ನಾಟಕದ ಬಡ ಕುಟುಂಬದ ವಿದ್ಯಾರ್ಥಿನಿಯೊಬ್ಬಳಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಭ್ ಪಂತ್ ಸಹಾಯ ಹಸ್ತ ಚಾಚಿದ್ದಾರೆ ಎಂದು ವರದಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಕಣಬೂರ ಅವರು ಜಮಖಂಡಿಯ ಬಿಎಲ್‌ಡಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್‌ನ ಮೊದಲ ಸೆಮಿಸ್ಟರ್‌ಗೆ ಪ್ರವೇಶ ಪಡೆದಿದ್ದರು. ಪಿಯುಸಿಯಲ್ಲಿ ಶೇ. 85 ರಷ್ಟು ಅಂಕ ಗಳಿಸಿದ್ದರೂ, … Continued

‘ಚೀನಾಕ್ಕೆ ಅವಕಾಶ ನೀಡಬೇಡಿ, ಭಾರತದ ಜೊತೆ ಸಂಬಂಧ ಹಾಳುಮಾಡಿಕೊಳ್ಳಬೇಡಿ’: ಟ್ರಂಪ್ ಸುಂಕ ಬೆದರಿಕೆಗೆ ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ

ವಾಷಿಂಗ್ಟನ್‌ : ಭಾರತೀಯ ಸರಕುಗಳ ಮೇಲಿನ ಸುಂಕವನ್ನು ತೀವ್ರವಾಗಿ ಹೆಚ್ಚಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯನ್ನು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಟೀಕಿಸಿದ್ದಾರೆ. ಈ ಕ್ರಮವು ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರಿಕೆಯನ್ನು ದುರ್ಬಲಗೊಳಿಸುವ ಅಪಾಯಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಭಾರತವನ್ನು ಸುಂಕದ ಮೂಲಕ ದೂರವಿಡದಂತೆ ಮಾಜಿ ವಿಶ್ವಸಂಸ್ಥೆಯ ರಾಯಭಾರಿ ನಿಕ್ಕಿ ಹ್ಯಾಲಿ ಅಮೆರಿಕ … Continued

ಹೊನ್ನಾವರ : 180 ಕಬ್ಬಿಣದ ಸೆಂಟ್ರಿಂಗ್ ಶೀಟ್‌ ಕಳ್ಳತನ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

 ಹೊನ್ನಾವರ: ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತವೀರ್‌ ಅಹಮ್ಮದ್‌, ಷಹಾದ್ ಉಲ್ಲಾ, ಮಹ್ಮದ್‌ … Continued