ಸೋಶಿಯಲ್‌ ಮೀಡಿಯಾ ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಅವಕಾಶವಿಲ್ಲ: ಟ್ವಿಟ್ಟರ್‌ಗೆ ಸಚಿವರ ಖಡಕ್‌ ಸಂದೇಶ

ನವ ದೆಹಲಿ; ಸಾಮಾಜಿಕ ಮಾಧ್ಯಮ (ಸೋಶಿಯಲ್‌ ಮೀಡಿಯಾ)ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಭಾರತದಲ್ಲಿ ಅವಕಾಶವಿಲ್ಲ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಸಂಸತ್ತಿನಲ್ಲಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹಾಗೂ ದ್ವೇಷದ ಸುದ್ದಿ ಹರಡುವುದನ್ನು ಸರಕಾರ ಸಹಿಸುವುದಿಲ್ಲ ಸಾಮಾಜಿಕ ಜಾಲತಾಣಗಳ ದೈತ್ಯರಾದ ಟ್ವಿಟರ್‌, ಫೇಸ್‌ಬುಕ್‌ ಹಾಗೂ ವ್ಯಾಟ್ಸಪ್‌ ನಮ್ಮ ನೆಲದ ನಿಯಮವನ್ನು ಪಾಲನೆ ಮಾಡಬೇಕು … Continued

ತೆಂಡುಲ್ಕರ್‌, ಲತಾ ಮಂಗೇಶ್ಕರ್‌ ವಿರುದ್ಧ ತನಿಖೆಗೆ ಆದೇಶ:ರಾಜ್ಯಸಭೆಯಲ್ಲಿ ಚರ್ಚೆಗೆ ನೋಟಿಸ್‌

ನವ ದೆಹಲಿ: ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಮಹಾರಾಷ್ಟ್ರ ಸರ್ಕಾರ ಆದೇಶಿಸಿರುವ ತನಿಖೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಬಿಜೆಪಿ ಸಂಸದ ಭಗವತ್ ಕರದ್ ಗುರುವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೋಟಿಸ್ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಸಂಸದರು ತುರ್ತು ಸಾರ್ವಜನಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಎತ್ತಬಹುದಾಗಿದ್ದು, ರೈತರ ಪ್ರತಿಭಟನೆ ಕುರಿತು ಸಚಿನ್ ತೆಂಡೂಲ್ಕರ್, ಅಕ್ಷಯ್ ಕುಮಾರ್, ಲತಾ … Continued

ಮೋದಿ-ಕೆನಡಾ ಪ್ರಧಾನಿ ಮಾತುಕತೆ: ಕೊವಿಡ್‌, ರೈತರ ಪ್ರತಿಭಟನೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಬುಧವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎರಡೂ ಕಡೆಯ ಅಧಿಕೃತ ಹೇಳಿಕೆಗಳ ಪ್ರಕಾರ, ಲಸಿಕೆ ಉತ್ಪಾದನೆ, ಬಹುಪಕ್ಷೀಯ ಸಹಕಾರ ಮತ್ತು ಕೆನಡಾದಿಂದ ಉನ್ನತ ಮಟ್ಟದ ಬೆಂಬಲವನ್ನು ಪಡೆದ ಭಾರತದ ರೈತರ “ಇತ್ತೀಚಿನ ಪ್ರತಿಭಟನೆಗಳು”, COVID-19 ಸಾಂಕ್ರಾಮಿಕವನ್ನು ಒಳಗೊಂಡಿರುವ ದ್ವಿಪಕ್ಷೀಯ ಮತ್ತು ಈ ಬಗ್ಗೆ ಜಾಗತಿಕ … Continued

ಎಲ್‌ಎಸಿ: ಭಾರತ-ಚೀನಾ ಮಾತುಕತೆ ಮುಂದುವರಿಕೆ

ನವ ದೆಹಲಿ; ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಎಲ್ಲಾ ಘರ್ಷಣೆ ಹಂತಗಳಲ್ಲಿ ಶಾಂತಿ ಪುನಃಸ್ಥಾಪಿಸಲು ಭಾರತವು ಚೀನಾದೊಂದಿಗೆ ಮಾತುಕತೆ ಮುಂದುವರಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಲೀಧರನ್ ಬುಧವಾರ ಸಂಸತ್ತಿನಲ್ಲಿ ತಿಳಿಸಿದರು. ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಪ್ರಶ್ನೆಗೆ ಉತ್ತರಿಸಿದ ಮುರಲೀಧರನ್, ಕಳೆದ ವರ್ಷದ ಏಪ್ರಿಲ್-ಮೇಯಿಂದ ಎಲ್‌ಎಸಿಯ ಪಶ್ಚಿಮ ವಲಯದಲ್ಲಿ … Continued

ಅಧಿಕಾರ ಬದಲಾವಣೆ ನಮ್ಮ ಗುರಿಯಲ್ಲ,ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕು ಅಷ್ಟೆ 

ನವ ದೆಹಲಿ: ಆಂದೋಲನ ನಡೆಸುತ್ತಿರುವ ರೈತರು ಕೇಂದ್ರದಲ್ಲಿ ಯಾವುದೇ ಅಧಿಕಾರ ಬದಲಾವಣೆಯ ಗುರಿ ಹೊಂದಿಲ್ಲ, ಆದರೆ ನಮ್ಮ ಸಮಸ್ಯೆಗಳಿಗೆ ಪರಿಹಾರ ಬೇಕಿದೆ ಎಂದು ಬಿಕೆಯು ಮುಖಂಡ ರಾಕೇಶ್ ಟಿಕಾಯಿತ್‌ ಬುಧವಾರ ಪ್ರತಿಪಾದಿಸಿದರು. ಅನೇಕ ರೈತ ನಾಯಕರು ಆಂದೋಲನವನ್ನು ವಿಸ್ತರಿಸಲು ದೇಶದ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡುತ್ತಾರೆ ಎಂದರು. ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪ್ರದರ್ಶನದ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ … Continued

ಕಾಂಗ್ರೆಸ್‌ ಅಧಕಾರಕ್ಕೆ ಬಂದರೆ ಕೃಷಿ ಕಾಯ್ದೆ ರದ್ದು:ಪ್ರಿಯಾಂಕಾ

ಲಖನೌ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲಾಗುವುದು ಎಂದು ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಬುಧವಾರ ಉತ್ತರ ಪ್ರದೇಶದಲ್ಲಿ ಸಹಾರನ್ ಪುರದಲ್ಲಿ ಕಿಸಾನ್‌ ಪಂಚಾಯತ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಅವಮಾನಿಸುತ್ತಿದ್ದಾರೆ … Continued

ಕೊರೋನಾ: ೪೧೫ ಜನರಿಗೆ ಸೋಂಕು ದೃಢ, ಮೂವರ ಸಾವು

ಬೆಂಗಳೂರು,: ಕಳೆದ ೨೪ ತಾಸಿನಲ್ಲಿ ರಾಜ್ಯದಲ್ಲಿ 415 ಜನರಿಗೆ ಸೋಂಕು ದೃಡಪಟ್ಟಿದೆ. 322 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ , ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಮೂವರು, ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದು ಉಳಿದ ಜಿಲ್ಲೆಗಳಲ್ಲಿ ಕೊರೋನಾ ಮರಣ ಸಂಭವಿಸಿಲ್ಲ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 943627ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟಾರೆ 5875ಸಕ್ರಿಯ ಪ್ರಕರಣಗಳಿವೆ ,141 … Continued

 ಪಿಯುಸಿ  ದಾಖಲಾತಿ ಅವಧಿ ಫೆ.೨೦ರ ವರೆಗೆ ವಿಸ್ತರಣೆ

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆಗೆ ಫೆಬ್ರವರಿ 20ರ ವರೆಗೂ ಕಾಲಾವಕಾಶ ನೀಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಾಖಲಾತಿ ಹಾಗೂ ಕಾಲೇಜು ಬದಲಾವಣೆ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರು ಪದವಿ ಪೂರ್ವ ಕಾಲೇಜುಗಳ ದಾಖಲಾತಿ ದಿನಾಂಕವನ್ನು ವಿಸ್ತರಿಸುವಂತೆ … Continued

ಫೆ,೧೮ರಂದು ರಾಷ್ಟ್ರವ್ಯಾಪಿ ರೈಲು ತಡೆ:ಸಂಯುಕ್ತ ಕಿಸಾನ್‌ ಮೋರ್ಚಾ ಘೋಷಣೆ

ನವ ದೆಹಲಿ: ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿದ ರೈತ ಸಂಘಗಳು ಫೆಬ್ರವರಿ 18 ರಂದು ರಾಷ್ಟ್ರವ್ಯಾಪಿ ನಾಲ್ಕು ತಾಸುಗಳ ರೈಲು ತಡೆ ಚಳವಳಿ ಮಾಡುವುದಾಗಿ ಪ್ರಕಟಿಸಿವೆ. ಫೆಬ್ರವರಿ 12 ರಿಂದ ರಾಜಸ್ಥಾನದಲ್ಲಿ ಟೋಲ್ ಸಂಗ್ರಹಣೆಗೆ ನೀಡುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆಬ್ರವರಿ … Continued

ಕೆಎಲ್‌ಇ ಸಂಸ್ಥೆಗೆ ದಾನ ಕೊಟ್ಟ ಜಾಗ ಮರಳಿ ಕೊಡುವ ಪ್ರಶ್ನೆಯೇ ಇಲ್ಲ: ಡಾ.ಕೋರೆ

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಗೆ ದಾನ ಕೊಟ್ಟ ಜಾಗವನ್ನು ಯಾವುದೇ ಕಾರಣಕ್ಕೂ ಮರಳಿ ಕೊಡುವುದಿಲ್ಲ. ಒಂದೂವರೆ ವರ್ಷದ ನಂತರ ಆ ಜಾಗದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಚೇರ್ಮನ್‌ ಡಾ.ಪ್ರಭಾಕರ ಕೋರೆ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರುಸಾವಿರ ಮಠದ ಹಿಂದಿನ ಸ್ವಾಮಿಗಳು ಒಳ್ಳೆಯ ಉದ್ದೇಶಕ್ಕೆ ಜಾಗ ನೀಡಿದ್ದಾರೆ. ಜಾಗ ಕೊಟ್ಟು ೧೭ … Continued