ಬೋಧನಾ ಶುಲ್ಕ ಕಡಿತ:ಖಾಸಗಿ ಆಡಳಿತ ಮಂಡಳಿಗಳ ಪ್ರತಿಭಟನೆ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಹಾಗೂ ಅಭಿವೃದ್ಧಿ ಶುಲ್ಕ ಹಾಗೂ ಇತರ ಹೆಚ್ಚುವರಿ ಪಾವತಿ ಸ್ಥಗಿತಗೊಳಿಸಿದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ೬ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಫೆ.೨೩ರೊಳಗೆ ಸರಕಾರ ತನ್ನ ನಿರ್ಧಾರವನ್ನು ರದ್ದುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿ ನಿರ್ಧರಿಸಲಾಗಿದೆ. ಶುಲ್ಕ ಕಡಿತವನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಕೇಳುವುದರೊಂದಿಗೆ … Continued

ರೈತರ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗುವುದು ಬೇಡ

ರಾಯಚೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗಬಾರದು. ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಚಳಿ ಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. .ಕೇಂದ್ರ ಸರ್ಕಾರ ಅವಸರದಲ್ಲಿ ವಿಧೇಯಕ ಪಾಸು ಮಾಡಬಾರದಿತ್ತು. ಕೃಷಿ ಮಸೂದೆಗೆ ಎರಡ್ಮೂರು ತಿಂಗಳ ಕಾಲಾವಕಾಶ … Continued

ಉಪಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಲ್ಲ, ನಮ್ಮ ಬಳಿ ಹಣವಿಲ್ಲ

ರಾಯಚೂರು: ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಬಳಿ ಹಣವಿಲ್ಲ ಎಂದರು. 2023ರ ವಿಧಾನಸಭೆ … Continued

ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ

ಬೆಂಗಳೂರು: ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿ ಮಾಡಲಾಗುತ್ತದೆ ಎಂದು ಗಣಿ ಮತ್ತ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಮರಳು ನೀತಿ ಜಾರಿಯಲ್ಲಿದ್ದು , ಇವೆಲ್ಲವನ್ನೂ ಒಳಗೊಂಡಂತೆ ಒಂದು ನೂತನ ನೀತಿಯನ್ನು ಜಾರಿಗೊಳಿಸಲಾಗುವುದು ಎಂದರು. ಮರಳು ಗಣಿಗಾರಿಕೆ ವಿಚಾರದಲ್ಲಿ ನಿಯಮಗಳನ್ನ … Continued

ತೆಲಂಗಾಣದಲ್ಲಿ ವೈ.ಎಸ್‌.ಶರ್ಮಿಳಾ ಹೊಸ ಪಕ್ಷ.?

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ ಮೋಹನ ರೆಡ್ಡಿ ಅವರ ಸೋದರಿ ವೈ.ಎಸ್.ಶರ್ಮಿಳಾ ತೆಲಂಗಾಣದಲ್ಲಿ ನೂತನ ಪಕ್ಷ ಆರಂಭಿಸುವ ಸಾಧ್ಯತೆಯಿದೆ. ೨೦೨೩ರಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕೆ.ಚಂದ್ರಶೇಖರ ರಾವ್‌ ಅವರ (ಕೆಸಿಆರ್)‌ ಪಕ್ಷಕ್ಕೆ ಪೈಪೋಟಿ ನೀಡಲು ಹೊಸ ಪಕ್ಷ ಆರಂಭಿಸಲು ಚಿಂತನೆ ನಡೆಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಸಿಎಂ ವೈ.ಎಸ್‌.ರಾಜಶೇಖರ ಅವರ ಪುತ್ರಿ ಶರ್ಮಿಳಾ ತೆಲಂಗಾಣದಲ್ಲಿ ಭವಿಷ್ಯದ … Continued

ಎಂ.ಜೆ. ಅಕ್ಬರ್‌ ಮಾನಷ್ಟ ಮೊಕದ್ದಮೆ ತೀರ್ಪು: ಫೆ.೧೭ಕ್ಕೆ ಮುಂದೂಡಿಕೆ

ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ದಾಖಲಿಸಿದ ಮಾನಹಾನಿ ಪ್ರಕರಣದ ತೀರ್ಪನ್ನು ದೆಹಲಿ ನ್ಯಾಯಾಲಯ ಫೆ.೧೭ಕ್ಕೆ ಮುಂದೂಡಿದೆ. ಎರಡೂ ಪಕ್ಷಗಳಿಂದ ಲಿಖಿತ ಸಲ್ಲಿಕೆಯಲ್ಲಿ ವಿಳಂಬವಾಗಿದ್ದರಿಂದ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ರವೀಂದ್ರಕುಮಾರ ಪಾಂಡೆ ತೀರ್ಪನ್ನು ಮುಂದೂಡಿದ್ದಾಗಿ ತಿಳಿಸಿದರು. ೧೯೯೪ರಲ್ಲಿ ಏಷ್ಯನ್‌ ಏಜ್‌ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ … Continued

ಕಾಂಗ್ರೆಸ್‌-ಎಡ ಪಕ್ಷಗಳ ಬಗ್ಗೆ ಮಮತಾ ಮೌನ

ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ತಮಗೆ ನೇರ ಎದುರಾಳಿ ಎಂಬುದನ್ನು ಮನಗಂಡ ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳ ಬಗ್ಗೆ ಮೌನವಹಿಸಿದ್ದಾರೆ. ಇತ್ತೀಚಿನ ಚುನಾವಣಾ ಭಾಷಣಗಳಲ್ಲಿ ಅವರು ಕೇವಲ ಬಿಜೆಪಿಯನ್ನು ಮಾತ್ರ ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್‌-ಎಡ ಪಕ್ಷಗಳು ಉತ್ತಮ ಪ್ರದರ್ಶನ … Continued

ಕೊರೊನಾ ಲಸಿಕೆ ರವಾನೆಗೆ ಮೋದಿಗೆ ಡೊಮಿನಿಕನ್‌ ಧನ್ಯವಾದ

ತಮ್ಮ ದೇಶಕ್ಕೆ ೩೫,೦೦೦ ಕೋವಿಡ್-‌೧೯ ಲಸಿಕೆ ಕಳಿಸಿದ್ದಕ್ಕೆ ಡೊಮಿನಿಕನ್‌ ಪ್ರಧಾನಿ ಸ್ಕೆರಿಟ್‌ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ. ತ್ವರಿತ ಗತಿಯಲ್ಲಿ ಲಸಿಕೆಗಳನ್ನು ರವಾನಿಸಿದ್ದು ಶ್ಲಾಘನೀಯ. ಇದರಿಂದ ದೇಶದ ೭೨,೦೦೦ ಜನಸಂಖ್ಯೆಯಲ್ಲಿ ಅರ್ಧದಷ್ಟು ಜನರನ್ನು ಮಾರಕ ಕೊರೊನಾ ಲಸಿಕೆಯಿಂದ ರಕ್ಷಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ. ಲಸಿಕೆಗಳನ್ನು ನೆರೆಯ ಬಾರ್ಬಡೋಸ್‌ನ ಏರ್ ನ್ಯಾಷನಲ್ ಗಾರ್ಡ್‌ನ ವಿಮಾನದಲ್ಲಿರುವ ಡೊಮಿನಿಕಾದ … Continued

೫ ವರ್ಷದಲ್ಲಿ ೬.೭೬ ಲಕ್ಷ ಜನರಿಗೆ ಭಾರತೀಯ ಪೌರತ್ವ

ನವದೆಹಲಿ: ಕೇಂದ್ರ ಸರ್ಕಾರ ಕಳೆದ 5 ವರ್ಷಗಳಲ್ಲಿ 6,76,074 ಮಂದಿಗೆ ಭಾರತೀಯ ಪೌರತ್ವವನ್ನು ನೀಡಿದೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಹೇಳಿದ್ದಾರೆ. ಸಂಸದ ಕಾರ್ತಿ ಚಿದಂಬರಂ ಅವರ ಪ್ರಶ್ನೆಗೆ ಲೋಕಸಭೆಯಲ್ಲಿ ಉತ್ತರ ನೀಡಿರುವ ಅವರು 2015- 19ರ ನಡುವೆ ನೀಡಲಾಗಿರುವ ಭಾರತೀಯ ಪೌರತ್ವದ ಬಗ್ಗೆ ಮಾಹಿತಿ ನೀಡಿದ್ದಾರೆ. ವಿದೇಶದಲ್ಲಿ ನೆಲೆಸುತ್ತಿರುವವರಿಗೆ … Continued

ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ ವಿರುದ್ಧ ಇಡಿ ತನಿಖೆ ಆರಂಭ

ಅದಾನಿ ಸಮೂಹ ಸಂಸ್ಥೆಯಿಂದ ೧೦೦ ಕೋಟಿ ರೂ. ಮಾನಹಾನಿ ಮೊಕದ್ದಮೆ ಎದುರಿಸುತ್ತಿರುವ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌  ಕಚೇರಿ ಮೇಲೆ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಅದಾನಿ ಸಂಸ್ಥೆ ಕಳೆದ ವರ್ಷ ಪೋರ್ಟಲ್‌ನಲ್ಲಿ ಪ್ರಕಟಗೊಂಡ ಎರಡು ವರದಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಸುದ್ದಿ ಪೋರ್ಟಲ್‌  ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಿಂದ ಅದಾನಿ ಸಂಸ್ಥೆಗೆ ಲಾಭವಾಗಲಿದೆ … Continued