ನಾವು ಸತ್ಯ ಹೇಳುವುದು ಯಾರಿಂದಲೂ ತಡೆಯಲು ಸಾಧ್ಯವಿಲ್ಲ
ಕಲಬುರಗಿ: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅವರ ಪುತ್ರ ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ವಿಛಿದ್ರಕಾರಕ ಶಕ್ತಿಗಳಿಗೆ ಟ್ವಿಟ್ ಮೂಲಕ ದಿಟ್ಟತನದ ಉತ್ತರ ನೀಡಿದ್ದಾರೆ. ನಾವು ಸತ್ಯ ಹೇಳುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ನಾವು ಬುದ್ದ … Continued