ಕೃಷಿ ಕಾನೂನು ಹಿಂಪಡೆಯಲು ಗಾಂಧಿ ಜಯಂತಿ ವರೆಗೆ ಸರ್ಕಾರಕ್ಕೆ ಡೆಡ್‌ಲೈನ್:‌ ರೈತ ಮುಖಂಡ ಟಿಕಾಯತ್‌

ನವ ದೆಹಲಿ;ರಾಷ್ಟ್ರವ್ಯಾಪಿ ‘ಚಕ್ಕಾ ಜಾಮ್’ ಅಥವಾ ರಸ್ತೆ ದಿಗ್ಬಂಧನವನ್ನು ಭಾರಿ ಯಶಸ್ಸು ಎಂದು ಕರೆದ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸರ್ಕಾರದೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದೆ, ಆದರೆ ಸರ್ಕಾರ ಮೂರು ವಿವಾದಾತ್ಮಕ ಕಾನೂನುಗಳ ಕುರಿತು ಹೊಸ ಪ್ರಸ್ತಾಪದೊಂದಿಗೆ ಎಂದು ಹೇಳಿದೆ. ಸುದ್ದಿ ಸಂಸ್ಥೆ ಪಿಟಿಐಗೆ ಹೇಳಿಕೆಯಲ್ಲಿ ಪ್ರತಿಭಟನಾ ನಿರತ 40ಕ್ಕೂ ಹೆಚ್ಚು ರೈತ ಸಂಘಗಳು … Continued

ತಮ್ಮ ಅಹಂಕಾರಕ್ಕೆ ರೈತರಿಗೆ ಅನ್ಯಾಯ ಮಾಡಿದ ಮಮತಾ:ನಡ್ಡಾ

ಮಾಲ್ಡಾ (ಪಶ್ಚಿಮ ಬಂಗಾಳ): ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಮಾಲ್ಡಾದಲ್ಲಿ ಭರ್ಜರಿ ರೋಡ್‌ ಶೋ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಹಾಗೂ ಇತರ ಮುಖಂಡರೊಂದಿಗೆ ಅಲಂಕರಿಸಿದ ಲಾರಿಯಲ್ಲಿ ರೋಡ್‌ ಶೋದಲ್ಲಿ ಪಾಲ್ಗೊಂಡರು. ಘೋರಾ ಮೋರ್‌ ಹಾಗೂ ರವೀಂದ್ರನಾಥ ಟ್ಯಾಗೋರ್‌ ಪ್ರತಿಮೆ ಮಧ್ಯೆ ೧ ಕಿ.ಮೀ. ಉದ್ದದ … Continued

ನ್ಯಾಯಾಧೀಶರಿಗೆ ಕೊಲೆಬೆದರಿಕೆ: ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ಬೆಂಗಳೂರು: ನ್ಯಾಯಾಧೀಶರು ಹಾಗೂ ನ್ಯಾಯವಾದಿಗಳನ್ನು ಕೊಲ್ಲುವುದಾಗಿ ಬೆದರಿಕೆಯ ಪತ್ರ ಬರೆದಿದ್ದಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯ ೭೨ರ ಹರೆಯದ ವ್ಯಕ್ತಿಯೊಬ್ಬರ ಮೇಲೆ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದೆ. ನ್ಯಾಯಮೂರ್ತಿ ಅಭಯ ಶ್ರೀನಿವಾಸ, ಓಕಾ ಹಾಗೂ ನ್ಯಾಯಮೂರ್ತಿ ಶಂಕರ ಮಗದುಮ್‌ ಅವರನ್ನೊಳಗೊಂಡ ನ್ಯಾಯಪೀಠ, ನ್ಯಾಯಾಲದಯ ಅವಹೇಳನ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಿದೆ. ಈ ಕುರಿತ ವಿಚಾರಣೆ ಮಾರ್ಚ್‌ ೧ರಂದು ನಡೆಯಲಿದೆ. ಆರೋಪಿ … Continued

ಭಾರತದ ಕೊವಿಡ್‌ ಲಸಿಕೆಗೆ ೨೫ ದೇಶಗಳು ಕ್ಯೂನಲ್ಲಿ

ಅಮರಾವತಿ: ಭಾರತವು ಈವರೆಗೆ 15 ದೇಶಗಳಿಗೆ ಕೊವಿಡ್‌-19 ಲಸಿಕೆ ಪೂರೈಸಿದೆ ಮತ್ತು ಇನ್ನೂ 25 ರಾಷ್ಟ್ರಗಳು ಔಷಧಕ್ಕಾಗಿ ವಿವಿಧ ಹಂತಗಳಲ್ಲಿ ಸರದಿಯಲ್ಲಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಶನಿವಾರ ತಿಳಿಸಿದ್ದಾರೆ. ಭಾರತದಿಂದ ಲಸಿಕೆ ಪಡೆಯಲು ಉತ್ಸುಕರಾಗಿರುವ ಮೂರು ವರ್ಗಗಳ ದೇಶಗಳಿವೆ- ಬಡ, ಬೆಲೆ ಸೂಕ್ಷ್ಮ ರಾಷ್ಟ್ರಗಳು ಮತ್ತು ಇತರ ದೇಶಗಳು ನೇರವಾಗಿ ಔಷಧೀಯ … Continued

ಮಾಧ್ಯಮಗಳೊಂದಿಗೆ ಸಂವಹನ ಬೇಡ: ಅಧಿಕಾರಿಗಳಿಗೆ ಆರ್‌ಬಿಐ ತಾಕೀತು

ನವದೆಹಲಿ: ಕೇಂದ್ರಿಯ ಬ್ಯಾಂಕ್‌ನ ನೀತಿಗಳ ಅನುಷ್ಠಾನ ಕುರಿತು ನಡೆಸಲಾಗುವ ಸಭೆಗಳಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು ಯಾವುದೇ ಮಾಧ್ಯಮಗಳೊಂದಿಗೆ ಸಂವಹನ ನಡೆಸಬಾರದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೂಚನೆ ನೀಡಿದೆ. ಹಳೆಯ ಸರಣಿಯ ೧೦೦ರೂ. ೧೦ ರೂ. ಹಾಗೂ ೫ ರೂ. ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡ ನಂತರ ಆರ್‌ಬಿಐ ಸುತ್ತೋಲೆ ಹೊರಡಿಸಿದೆ. … Continued

ರೈತರಿಂದ ರಸ್ತೆ ತಡೆ: ಬೆಂಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು  ದೇಶಾದ್ಯಂತ ಶನಿವಾರ ಕರೆ ನೀಡಿದ್ದ ದೇಶವ್ಯಾಪಿ ರಸ್ತೆ ತಡೆ ಚಳವಳಿ ಬಿಸಿ ರಾಜಧಾನಿಗೂ ತಟ್ಟಿತು. ರೈತ ಸಂಘಟನೆಯವರು ಬೆಂಗಳೂರಿನ ಕೆಲ ರಸ್ತೆಗಳನ್ನು ಬಂದ್‌ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಮೈಸೂರು ಬ್ಯಾಂಕ್‌ ವೃತ್ತ, ಸದಹಳ್ಳಿ ಗೇಟ್‌, ದೇವನಹಳ್ಳಿ ರಸ್ತೆ, ಯಲಹಂಕ ಹೊಸ ಪೊಲೀಸ್‌ ಠಾಣೆ … Continued

ಸಿಬಿಎಸ್‌ಇ-ಜೆಇಇ ಪರೀಕ್ಷೆ ದಿನಾಂಕದಲ್ಲಿ ಕ್ಲ್ಯಾಶ್‌: ವಿದ್ಯಾರ್ಥಿಗಳಿಗೆ ಆತಂಕ

ಸಿಬಿಎಸ್ಇ 12 ನೇ ತರಗತಿ ವಿದ್ಯಾರ್ಥಿಗಳು ಐಐಟಿ ಜಂಟಿ ಪ್ರವೇಶ ಪರೀಕ್ಷೆಯೊಂದಿಗೆ (ಜೆಇಇ ಮುಖ್ಯ) ತಮ್ಮ ಬೋರ್ಡ್ ಪರೀಕ್ಷೆಗಳ ದಿನಾಂಕಗಳ ಘರ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜೀವಶಾಸ್ತ್ರ-ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನ ಗುಂಪುಗಳನ್ನು ಆರಿಸಿಕೊಂಡ ವಿದ್ಯಾರ್ಥಿಗಳಿಗೆ ಇದು ವಿಶೇಷವಾಗಿ ಕಷ್ಟವಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಫೆಬ್ರವರಿ 2 ರಂದು ಸಿಬಿಎಸ್‌ಇ 12 ನೇ … Continued

ಸೆಲ್ಫಿ ಹುಚ್ಚಿಗೆ ದಂಪತಿ ಸಾವು

ಹಾಸನ: ಸೆಲ್ಫಿ ಹುಚ್ಚಿಗೆ ನವದಂಪತಿಗಳಿಬ್ಬರು ಜೀವ ಕಳೆದುಕೊಂಡಿದ್ದಾರೆ. ಕೃತಿಕಾ ಹಾಗೂ ಅರ್ಥೇಶ ದಂಪತಿ ಹೇಮಾವತಿ ನದಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಬೈಕ್‌ ಮೇಲೆ ದಂಪತಿ ಹೆಂಡತಿಯ ತವರಿಗೆ ಹೋಗುವಾಗ ದಾರಿ ಮಧ್ಯೆ ನದಿಯ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರ್ಘಟನೆ ಸಂಭವಿಸಿದೆ. ನವವಿವಾಹಿತರ ಮಧ್ಯೆ ಜಗಳ ನಡೆದಿರುವುದು ಕಂಡುಬಂದಿಲ್ಲ. ಕಾಲು ಜಾರಿ ನದಿಯಲ್ಲಿ ಬಿದ್ದಿರಬಹುದು ಎಂದು … Continued

ಸೆನೆಟ್ ದೋಷಾರೋಪಣೆ ವಿಚಾರಣೆಗೆ ಟ್ರಂಪ್‌ ಹಾಜರಾಗಲ್ಲ

ವಾಷಿಂಗ್ಟನ್‌: ಅಮೆರಿಕದ ರಾಜಧಾನಿಯಲ್ಲಿ ನಡೆದ ಗಲಭೆಗೆ ಪ್ರಚೋದನೆ ನೀಡಿದ ಕುರಿತು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರನ್ನು ಸೆನೆಟ್ ದೋಷಾರೋಪಣೆ ವಿಚಾರಣೆಗೆ ಸಾಕ್ಷ್ಯ ನುಡಿಯುವಂತೆ ಕೋರಿದ್ದು, ಮಾಜಿ ಅಧ್ಯಕ್ಷರು ಯಾವುದೇ ಸಾಕ್ಷ್ಯ ಹೇಳುವುದಿಲ್ಲ ಎಂದು ಟ್ರಂಪ್‌ ಸಲಹೆಗಾರರು ತಿಳಿಸಿದ್ದಾರೆ. ಟ್ರಂಪ್‌ರ ಸಾಕ್ಷ್ಯವನ್ನು ಒತ್ತಾಯಿಸಲು ಡೆಮೋಕ್ರಾಟ್‌ಗಳಿಗೆ ಅಧಿಕಾರವಿಲ್ಲದಿದ್ದರೂ, ಜನವರಿ 6 ರಂದು ನಡೆದ ಹಿಂಸಾತ್ಮಕ ಘಟನೆಗಳಿಗೆ ಟ್ರಂಪ್‌ರನ್ನು … Continued

ಸಂಯಮದಿಂದ ವರ್ತಿಸಲು ಸರ್ಕಾರ-ರೈತರಿಗೆ ವಿಶ್ವಸಂಸ್ಥೆ ಮನವಿ

ನವದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಹಾಗೂ ಭಾರತೀಯ ಅಧಿಕಾರಿಗಳು ಮನವ ಹಕ್ಕುಗಳಿಗೆ ಧಕ್ಕೆಯಾಗದಂತೆ ಸಂಯಮದಿಂದ  ನಡೆದುಕೊಳ್ಳಬೇಕೆಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ. ಎಲ್ಲರಿಗೂ ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ “ಸಮನಾದ ಪರಿಹಾರಗಳನ್ನು” ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿಗೆ ಮಾನವ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು ಎಂದು ವಿಶ್ವಸಂಸ್ಥೆಯ ಮಾನವ … Continued