ನಡ್ಡಾ ಪೋಸ್ಟರ್‌ ಕಿತ್ತಿದ್ದಕ್ಕೆ ಬಿಜೆಪಿ-ಟಿಎಂಸಿ ಆರೋಪ ಪ್ರತ್ಯಾರೋಪ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಪರಿವರ್ತನ ರಥಯಾತ್ರೆ’ ಗಿಂತ ಮುಂಚೆ ಮಾಲ್ಡಾದಲ್ಲಿ ಬಿಜೆಪಿ ಪಕ್ಷದ  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ. ಈ ಘಟನೆಗೆ ಆಡಳಿತಾರೂಢ ಟಿಎಂಸಿ ಸರ್ಕಾರವೇ ಇದಕ್ಕೆ ಕಾರಣ ಎಂದು ಬಿಜೆಪಿ ಆರೋಪಿಸಿದೆ, ಆದರೆ, ತಮ್ಮ ಪಕ್ಷದ ಮುಖಂಡರ ಮಧ್ಯದ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯವರೇ ನಡ್ಡಾ ಅವರ ಪೋಸ್ಟರ್‌ಗಳನ್ನು ಕಿತ್ತು ಹಾಕಿದ್ದಾರೆ ಎಂದು … Continued

ತಿಂದ ಇಡ್ಲಿ ದುಡ್ಡು ಕೇಳಿದ್ದಕ್ಕೆ ವ್ಯಾಪಾರಿ ಹತ್ಯೆ

ಥಾಣೆ(ಮಹಾರಾಷ್ಟ್ರ): ಇಲ್ಲಿನ ಮೀರಾ ರಸ್ತೆಯಲ್ಲಿ ರಸ್ತೆ ಪಕ್ಕದಲ್ಲಿ ಇಡ್ಲಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಯನ್ನು ಮೂವರು ಗ್ರಾಹಕರು ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತನನ್ನು ವೀರೇಂದ್ರ ಯಾದವ್ ಎಂದು ಗುರುತಿಸಲಾಗಿದೆ. ಆತ ಇಡ್ಲಿ ಮಾರಾಟ ಮಾಡುತ್ತಿದ್ದ. ಮೂವರು ಗ್ರಾಹಕರು ಅವರ ರಸ್ತೆ ಬದಿಯ ಡಬ್ಬಾ ಅಂಗಡಿಗೆ ಬಂದು 20 ರೂ. ಬಾಕಿ ಇದೆ ಎಂದು ಜಗಳ ತೆಗೆದರು. … Continued

ಬ್ರಿಟನ್‌ನಲ್ಲಿ ಕೊರೋನಾ ರೂಪಾಂತರದ ವಿರುದ್ಧ ಅಸ್ಟ್ರಾಜೆನೆಕಾ ಪರಿಣಾಮಕಾರಿ

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ ಕೊರೋನಾ ಲಸಿಕೆಅಸ್ಟ್ರಾಜೆನೆಕಾ ಬ್ರಿಟನ್‌ನಲ್ಲಿ ಮೊದಲು ಪತ್ತೆಯಾದ ಹೊಸ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿರುವುದು ಕಂಡುಬಂದಿದೆ, ಲಸಿಕೆಯನ್ನು ಅಭಿವೃದ್ಧಿಪಡಿಸಿದ ಆಕ್ಸ್‌ಫರ್ಡ್ ಸಂಶೋಧಕರ ಪ್ರಕಾರ, ಹೊಸ ವೈರಸ್ ರೂಪಾಂತರಗಳಲ್ಲಿ ಇದು ಪರಿಣಾಮಕಾರಿಯಾಗಿದೆ. ನವೆಂಬರ್‌ನಲ್ಲಿ ಯುಕೆಯಲ್ಲಿ ಮೊದಲ ಬಾರಿಗೆ ಹೊಸ ವೈರಸ್‌ ರೂಪಾಂತರ ಪತ್ತೆಯಾಗಿತ್ತು. ವೈರಸ್‌ನ ಹೊಸ ರೂಪಾಂತರ ಶೀಘ್ರವಾಗಿ ಹರಡುತ್ತದೆ. ಹೊಸ ಲಸಿಕೆ ರೋಗದ ಹರಡುವಿಕೆಯನ್ನು … Continued

ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಮಹಿಳಾ ಐಪಿಎಸ್‌ ಅಧಿಕಾರಿ ದೂರು

ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿ ಮತ್ತು ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ಎಸ್ ಅಧಿಕಾರಿ ನಿತಿನ್ ಸುಭಾಷ್  ಸೇರಿದಂತೆ ಏಳು ಜನರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು … Continued

ದಾಖಲೆ ಇಲ್ಲದ ೧.೪೭ ಕೋಟಿ ರೂ. ಹಣ ವಶಕ್ಕೆ

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಬೇನಾಮಿ ಹಣ ಪತ್ತೆಯಾಗಿದ್ದು, ಅಜಾದ್ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಕೆಆರ್ ರಸ್ತೆಯ ಗ್ಯಾಲಕ್ಸಿ ಶಾದಿ ಮಹಲ್ ಬಳಿಯಲ್ಲಿ ಈ ಹಣ ಪತ್ತೆಯಾಗಿದ್ದು, ಸ್ವಿಫ್ಟ್ ಕಾರಿನಲ್ಲಿ ಸಾಗಿಸುತ್ತಿದ್ದ 1.47 ಕೋಟಿ ರೂ.ಮೌಲ್ಯದ ಹಣವನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಗ್ಯಾಲಕ್ಸಿ ಶಾದಿ ಮಹಲ್ ಬಳಿ ಎಎಸ್‍ಐ … Continued

ಕಿಸಾನ್‌ ವಿಶೇಷ ರೈಲು

ಅಗರ್ತಾಲ: ದೇಶದ ಈಶಾನ್ಯ ಪ್ರದೇಶಗಳ ರೈತರು ಮತ್ತು ಸಾಗಣೆದಾರರ ಅನುಕೂಲಕ್ಕಾಗಿ ಈಶಾನ್ಯ ಗಡಿನಾಡು ರೈಲ್ವೆ (ಎನ್‍ಎಫ್‍ಆರ್) ಕಿಸಾನ್ ವಿಶೇಷ ರೈಲುಗಳನ್ನು ಫೆ.11 ರಿಂದ ಅಗರ್ತಾಲದಿಂದ ಹೌರಾ ಮತ್ತು ಸೀಲ್ಡಾವರೆಗೆ ಓಡಿಸಲು ರೈಲ್ವೆ ಇಲಾಖೆ  ನಿರ್ಧರಿಸಿದೆ. ಕಿಸಾನ್ ವಿಶೇಷ ರೈಲು ಪ್ರತಿ ಗುರುವಾರ ವಾರಕ್ಕೊಮ್ಮೆ 19.15 ಗಂಟೆಗೆ ಅಗರ್ತಾಲದಿಂದ ಹೊರಟು ಶನಿವಾರ ಸೀಲ್ಡಾ ತಲುಪಲಿದೆ. ಧರ್ಮಾನ್ ನಗರ, … Continued

ರೈತರ ಹೋರಾಟ: ಮೋದಿ ಸರ್ಕಾರಕ್ಕೆ ಉಗುಳಲೂ ಆಗದ ನುಂಗಲೂ ಆಗದ ತುತ್ತು

ಕೇಂದ್ರದ ಮೋದಿ ಸರ್ಕಾರವು ಕೃಷಿ ಕಾನೂನುಗಳ ಯುದ್ಧದಲ್ಲಿ ಕೆಲವಷ್ಟನ್ನು ಕಳೆದುಕೊಂಡಿದೆ, ಆದರೆ ಕಳೆದುಕೊಂಡಿದ್ದನ್ನು ಮರೆಮಾಚಲು ಮುಗಿದು ಹೋಗಿದ್ದ ಹಾಗೂ ಮುಗಿಯಲೇ ಬೇಕಾಗಿದ್ದ ಸಿಖ್ ಪ್ರತ್ಯೇಕತಾವಾದಿ ವಿಷಯವನ್ನುಮತ್ತೆ ಮುನ್ನೆಲೆಗೆ ತರುವ ದುಸ್ಸಾಹಸಕ್ಕೆ ಕೈ ಹಾಕಿದೆ. ಈಗ ರೈತರ ಪ್ರತಿಭಟನೆಗೆ ಮೂರು ತಿಂಗಳಾಗಿದೆ. ದೆಹಲಿಯ ಹೊರವಲಯದಲ್ಲಿ ರೈತರು ನಿರಂತರವಾಗಿ ಒಂದೇ ಸಮನೆ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರದ … Continued

2,464 ಕೋಟಿ ರೂ. ಮೊತ್ತದ 34 ಒಪ್ಪಂದಗಳಿಗೆ ಸಹಿ

ಬೆಂಗಳೂರು: ಏಷ್ಯಾದಲ್ಲೇ ಅತಿ ದೊಡ್ಡ ಏರೋಸ್ಪೇಸ್‌ ಹಬ್‌ ಆಗಿರುವ ಕರ್ನಾಟಕ,ಹಾಗೂ ಮೂರು ದಿನಗಳಿಂದ ಬೆಂಗಳೂರಿನಲ್ಲಿ ನಡೆದ ವೈಮಾನಿಕ ಪ್ರದರ್ಶನದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಗಳಿಗೆ ಸಂಬಂಧಿಸಿದ 2,464 ಕೋಟಿ ರೂ. ಮೊತ್ತದ 34 ಒಪ್ಪಂದಗಳಿಗೆ ಶುಕ್ರವಾರ ಸಹಿ ಹಾಕಲಾಗಿದೆ. ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021ರಲ್ಲಿ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಈ ವೇಳೆ ಮಾತನಾಡಿದ … Continued

ಕೊವಿಡ್‌ ಲಸಿಕೆ: ೯೬ ಲಕ್ಷ ಆರೋಗ್ಯ ಕಾರ್ಯಕರ್ತರು,೭೮ ಲಕ್ಷ ಮಂಚೂಣಿ ಕೆಲಸಗಾರರಿಂದ ನೋಂದಣಿ

ನವ ದೆಹಲಿ: ಫೆಬ್ರವರಿ 3ರ ವರೆಗೆ ಒಟ್ಟು 96,28,179 ಆರೋಗ್ಯ ಕಾರ್ಯಕರ್ತರು ಮತ್ತು 78,51,249 ಮುಂಚೂಣಿ ಕೆಲಸಗಾರರು ಕೋವಿಡ್ -19 ಲಸಿಕೆಗಾಗಿ ನೋಂದಾಯಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ. ಅಂದಾಜು ಮೂರು ಕೋಟಿ ಆರೋಗ್ಯ ಮತ್ತು ಮುಂಚೂಣಿ ಕೆಲಸಗಾರರ ಲಸಿಕೆಗಾಗಿ ಕಾರ್ಯಾಚರಣಾ ವೆಚ್ಚವಾಗಿ ಮಾಡಬೇಕಾದ ಖರ್ಚು ಸುಮಾರು 80480 … Continued

ಅಮೆರಿಕದ ವ್ಯಾಪಾರದ ಕೊರತೆ ೧೨ ವರ್ಷಗಳಲ್ಲೇ ಅತಿ ಹೆಚ್ಚು

ವಾಷಿಂಗ್ಟನ್‌: ಅಮೆರಿಕದ ವ್ಯಾಪಾರ ಕೊರತೆ ಕಳೆದ ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 17.7% ಏರಿಕೆಯಾಗಿ 679 ಬಿಲಿಯನ್ ಡಾಲರ್‌ ಗಳಿಗೆ ತಲುಪಿದೆ. ಅಮೆರಿಕವು ವಿದೇಶದಲ್ಲಿ ಮಾರಾಟ ಮಾಡುವ ಸರಕು ಮತ್ತು ಸೇವೆಗಳ ಮೌಲ್ಯ ಮತ್ತು ಅದು ಖರೀದಿಸುವ ವಸ್ತುಗಳ ನಡುವಿನ ಅಂತರವು 2019 ರಲ್ಲಿ 577 ಬಿಲಿಯನ್ ಡಾಲರ್‌ಗಳಿಗೆ ಏರಿದೆ ಎಂದು ವಾಣಿಜ್ಯ ಇಲಾಖೆ ಶುಕ್ರವಾರ … Continued