ರೈತರ ಹೋರಾಟದ ಮೇಲೆ ರಾಜಕೀಯದ ಕಪ್ಪು ಛಾಯೆ

ನವದೆಹಲಿ: ಪ್ರತ್ಯೇಕ ಖಲಿಸ್ತಾನ ಹೋರಾಟಗಾರರ ದುರ್ವರ್ತನೆಯಿಂದ ರೈತ ಹೋರಾಟದ ದಿಕ್ಕು ತಪ್ಪಿರುವುದು ರೈತ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಹೋರಾಟದ ಮೇಲೆ ರಾಜಕೀಯದ ಕರಿನೆರಳು ಬೀಳುವಂತೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಜನವರಿ ೨೬ರಂದು ನಡೆದ ಗಲಭೆ ರೈತ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯ ಮೂಡಿಸಿದೆ. ಮೂರು ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹಾಳುಗೆಡವಲು ಉದ್ದೇಶಪೂರ್ವಕವಾಗಿ … Continued

ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು

  ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು ನವ ದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಭೇಟಿಯಾಗಲು ಅಕಾಲಿ ದಳ, ಡಿಎಂಕೆ, ಎನ್‌ಸಿಪಿ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 10 ವಿರೋಧ ಪಕ್ಷಗಳ ೧೭ ಸಂಸದರನ್ನು ಘಾಜಿಪುರ ಗಡಿಯನ್ನು ತಲುಪದಂತೆ ಗುರುವಾರ ಪೊಲೀಸರು ತಡೆದರು. ಪ್ರತಿಭಟನಾ ನಿರತ ರೈತರ ಭೇಟಿಯನ್ನು … Continued

ಮ್ಯಾಯನ್ಮಾರ್‌ನಲ್ಲಿ ಸೈನ್ಯಾಡಳಿತದ ವಿರುದ್ಧ ಪ್ರತಿಭಟನೆ

ಮ್ಯಾಯನ್ಮಾರ್‌ನಲ್ಲಿ ಆಡಳಿತವನ್ನು ವಶಕ್ಕೆ ಪಡೆದಿರುವ ಸೇನೆಯ ವಿರುದ್ಧ ಪ್ರತಿಭಟನೆ ಆರಂಭವಾಗಿದೆ. ಸೇನಾ ಕ್ರಾಂತಿಯ ವಿರುದ್ಧ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರು ಮ್ಯಾನ್ಮಾರ್‌ನ ಎರಡನೇ ನಗರವಾದ ಮಾಂಡಲೆ ಎಂಬಲ್ಲಿ ಬ್ಯಾನರ್‌ಗಳನ್ನುಪ್ರದರ್ಶಿಸಿ, ಸೈನಿಕ ದಂಗೆ ವಿರೋಧಿ ಘೋಷಣೆಗಳನ್ನು ಕೂಗಿದರು. ಮಾಂಡಲೆ ವೈದ್ಯಕೀಯ ವಿಶ್ವವಿದ್ಯಾಲಯದ ಹೊರಗೆ ನಮ್ಮ ಬಂಧಿತ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಿ, ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮ್ಯಾನ್ಮಾರ್‌ನ … Continued

ದಂಪತಿಯಿಂದ ಆತ್ಮಹತ್ಯೆಗೆ ಯತ್ನ, ಪತಿ ಸಾವು

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಪತಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನುಆಸ್ಪತ್ರೆಗೆ ಸೇರಿಸಲಾಗಿದೆ. ಮಾಧ್ಯಮ ಕ್ಷೇತ್ರದ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ ಹಿಂಡಲಗಾ ತಾಲೂಕಿನ ರಾಕೇಶ್ ಪಾಟೀಲ್ ಮೃತಪಟ್ಟವ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಗುರುವಾರ ಮುಂಜಾನೆ ನಗರದ ಎರಡನೇ ರೈಲ್ವೆ ಗೇಟ್ … Continued

ಇಂದಿನಿಂದ ರಾಷ್ಟ್ರಪತಿಗಳ  ೪ ದಿನಗಳ ಕರ್ನಾಟಕ ಪ್ರವಾಸ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಅನೇಕ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸುವ ರಾಷ್ಟ್ರಪತಿ ಅವರು ಶುಕ್ರವಾರ (ಫೆ.೫) ಮಧ್ಯಾಹ್ನ ಏರೋ ಇಂಡಿಯಾ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ.6ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ … Continued

ಭಾರತದ ನೂತನ ಕೃಷಿ ಕಾನೂನಿಗೆ ಅಮೆರಿಕ ಸ್ವಾಗತ

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಆಡಳಿತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಸ್ವಾಗತಿಸಿದೆ.ಈ ಕಾಯ್ದೆಗಳು ರೈತರ ಆದಾಯ ಹೆಚ್ಚುವಲ್ಲಿ ಸಹಕಾರಿಯಾಗಲಿವೆ ಎಂದು ಹೇಳಿದೆ. ಹೊಸ ಕೃಷಿ ಕಾಯಿದೆಗಳಿಂದ ಆ ಭಾರತದಲ್ಲಿ ಖಾಸಗಿ ಬಂಡವಾಳ ಹೂಡಿಕೆ ಹೆಚ್ಚಾಗಲಿದೆ ಹಾಗೂ ರೈತರು ದೊಡ್ಡ ಮಾರುಕಟ್ಟೆ ಪ್ರವೇಶಿಸಲು ಅನುಕೂಲವಾಗಲಿದೆ. ರೈತರು ದೂರದ ಮಾರುಕಟ್ಟೆಯನ್ನು ಪ್ರವೇಶಿಸಲು ಹಾಗೂ … Continued

ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಈಗ ಕಾಂಗ್ರೆಸ್‌ನವರೂ ಭಾಗಿ..!

  ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು (NSUI) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದಲ್ಲಿ ಮಂಗಳವಾರ ದೇಣಿಗೆ ಚಾಲನೆ ನೀಡಿದೆ.ಕೆಲವೇ ದಿನಗಳ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ ಮುಖಂಡರು ಆಲಪ್ಪುಳ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ನಡೆಸಿದ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ರಾಜಸ್ಥಾನದ ಜೈಪುರದಲ್ಲಿ “ಏಕ ರುಪಯ್ಯಾ ರಾಮ್ ಕೆ … Continued

ಶಶಿಕಲಾ ಸ್ವಾಗತಕ್ಕೆ ನಿಂತರೆ ಎಐಎಡಿಎಂಕೆಯಿಂದ ವಜಾ

  ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರ ಬೆಂಬಲಿಗರ ಮೇಲೆ ಎಐಎಡಿಎಂಕೆ ಕ್ರಮ ಕೈಗೊಳ್ಳಲಾರಂಭಿಸಿದೆ. .ಶಶಿಕಲಾ ಬೆಂಗಳೂರು ಜೈಲಿನಿಂದ ಬಿಡುಗಡೆಯಾದಾಗಿನಿಂದ, ಅವರನ್ನು ‘ಪಕ್ಷದ ಪ್ರಧಾನ ಕಾರ್ಯದರ್ಶಿ’ ಎಂದು ಸ್ವಾಗತಿಸುವ ಪೋಸ್ಟರ್‌ಗಳನ್ನು ಹಾಕಿದ್ದಕ್ಕಾಗಿ ಪಕ್ಷವು ಹಲವಾರು ಕಾರ್ಯಕರ್ತರನ್ನು ವಜಾ ಮಾಡಿದೆ. ಪಕ್ಷವು 2017 ರಲ್ಲಿ ಶಶಿಕಲಾ ಅವರನ್ನು ಹೊರಹಾಕಿತ್ತು. ಅಕ್ರಮ … Continued

ಪಾಕಿಸ್ಥಾನದಲ್ಲಿ ಈಗ ಗೋವಿನ ಜಪ…!

ಯೂಟ್ಯೂಬ್, ಟ್ವಿಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಭಾರತ-ಪಾಕಿಸ್ತಾನದ ‘ಕಾಮೆಂಟ್‌ʼಗಳ ಯುದ್ಧದಲ್ಲಿ ಹಸುವಿನ ಮಲ-ಮೂತ್ರದ ಬಗ್ಗೆ ಭಾರತೀಯರನ್ನು ಜರೆಯುತ್ತಿದ್ದ ಪಾಕಿಸ್ಥಾನ ಈಗ ಇದೇ ಹಾದಿಯಲ್ಲಿ ಹೆಜ್ಜೆ ಇಟ್ಟಿದೆ..!! ಈಗ ಪಾಕಿಸ್ಥಾನದಲ್ಲಿ ಕೋಷ್ಟಕಗಳು ತಿರುಗಲಾರಂಭಿಸಿವೆ. ಭಾರತ ಮಾತ್ರವಲ್ಲ, ಪಾಕಿಸ್ಥಾನ ಕೂಡ ಇದೇ ಹಾದಿ ಅನುಸರಿಸಲು ಆರಂಭಿಸದೆ ಎಂದರೆ ಯಾರೂ ನಂಬುವುದಿಲ್ಲ. ಆದರೆ ಪಾಕಿಸ್ಥಾನ ಸಹ ಭಾರತವನ್ನು ಇದೇ ಹಾದಿಯಲ್ಲಿ ಅನುಸರಿಸಲು … Continued

ಭಾರತದಲ್ಲಿ 12,899 ಕೊರೋನು ಸೋಂಕು

ನವ ದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಒಟ್ಟು 12,899 ಕೊರೋನು ಸೋಂಕುಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಭಾರತದ ಒಟ್ಟು ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 1,07,90,183 ಆಗಿದ್ದು, ಕೋವಿಡ್ -19 ವಿರುದ್ಧ ಒಟ್ಟು 44,49,552 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯದಹೇಳಿದೆ. ಭಾರತವು ಈ ರೋಗದ ವಿರುದ್ಧ ವಿಶ್ವದ ಅತಿದೊಡ್ಡ ಇನಾಕ್ಯುಲೇಷನ್ … Continued