ಲೋಕಸಭೆಯಲ್ಲಿ ʼಆಪರೇಶನ್ ಸಿಂಧೂರʼ ಚರ್ಚೆ ; ಭಾಷಣಕಾರರ ಪಟ್ಟಿಯಲ್ಲಿ ತಮ್ಮನ್ನು ಸೇರಿಸದ ಬಗ್ಗೆ ಸಂಸದ ತಿವಾರಿಯಿಂದ ಕಾಂಗ್ರೆಸ್ಸಿಗೆ ಮಾರ್ಮಿಕ ಸಂದೇಶ
ನವದೆಹಲಿ: ಸಂಸತ್ತಿನಲ್ಲಿ ನಡೆದ ಆಪರೇಷನ್ ಸಿಂಧೂರ ಕುರಿತ ಚರ್ಚೆಯಲ್ಲಿ ಮಾತನಾಡಲು ಪಟ್ಟಿ ಮಾಡಲಾದ ಸಂದರಲ್ಲಿ ಶಶಿ ತರೂರ ಜೊತೆಗೆ ತಮ್ಮನ್ನು ಸೇರಿಸದ ಪಕ್ಷದ ನಿರ್ಧಾರವನ್ನು ಕಾಂಗ್ರೆಸ್ ಸಂಸದ ಮನೀಶ ತಿವಾರಿ ಪರೋಕ್ಷವಾಗಿ ಟೀಕಿಸಿದ್ದಾರೆ. ಆಪರೇಷನ್ ಸಿಂಧೂರ ನಂತರ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ವಿವಿಧ ದೇಶಗಳಿಗೆ ಕಳಹಿಸಿದ ಸರ್ಕಾರದ ಸರ್ವಪಕ್ಷ ನಿಯೋಗಗಳಲ್ಲಿ ಮನೀಶ … Continued