ಲೋಕಸಭೆಯಲ್ಲಿ ʼಆಪರೇಶನ್‌ ಸಿಂಧೂರʼ ಚರ್ಚೆ ; ಭಾಷಣಕಾರರ ಪಟ್ಟಿಯಲ್ಲಿ ತಮ್ಮನ್ನು ಸೇರಿಸದ ಬಗ್ಗೆ ಸಂಸದ ತಿವಾರಿಯಿಂದ ಕಾಂಗ್ರೆಸ್ಸಿಗೆ ಮಾರ್ಮಿಕ ಸಂದೇಶ

ನವದೆಹಲಿ: ಸಂಸತ್ತಿನಲ್ಲಿ ನಡೆದ ಆಪರೇಷನ್ ಸಿಂಧೂರ ಕುರಿತ ಚರ್ಚೆಯಲ್ಲಿ ಮಾತನಾಡಲು ಪಟ್ಟಿ ಮಾಡಲಾದ ಸಂದರಲ್ಲಿ ಶಶಿ ತರೂರ ಜೊತೆಗೆ ತಮ್ಮನ್ನು ಸೇರಿಸದ ಪಕ್ಷದ ನಿರ್ಧಾರವನ್ನು ಕಾಂಗ್ರೆಸ್ ಸಂಸದ ಮನೀಶ ತಿವಾರಿ ಪರೋಕ್ಷವಾಗಿ ಟೀಕಿಸಿದ್ದಾರೆ. ಆಪರೇಷನ್ ಸಿಂಧೂರ ನಂತರ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ವಿವಿಧ ದೇಶಗಳಿಗೆ ಕಳಹಿಸಿದ ಸರ್ಕಾರದ ಸರ್ವಪಕ್ಷ ನಿಯೋಗಗಳಲ್ಲಿ ಮನೀಶ … Continued

‘ಆಪರೇಷನ್ ಮಹಾದೇವ’ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರೂ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದರು : ಅಮಿತ್ ಶಾ

ನವದೆಹಲಿ: ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಭಯೋತ್ಪಾದಕರನ್ನು ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಆಪರೇಷನ್ ಮಹಾದೇವ ಹೆಸರಿನ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು, ಸೋಮವಾರ ಸಂಸತ್ತಿನಲ್ಲಿ ದೃಢಪಡಿಸಿದ್ದಾರೆ. ಆಪರೇಷನ್ ಸಿಂಧೂರ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಅವರು … Continued

8,50,000 ವರ್ಷಗಳಷ್ಟು ಹಿಂದಿನ ಪ್ರಾಚೀನ ಮಾನವರು ಮಕ್ಕಳನ್ನು ತಿನ್ನುತ್ತಿದ್ದರು…! ಹೊಸ ಆವಿಷ್ಕಾರದಲ್ಲಿ ಬಹಿರಂಗ

ಒಂದು ಗಮನಾರ್ಹ ವೈಜ್ಞಾನಿಕ ಆವಿಷ್ಕಾರದಲ್ಲಿ, ಸುಮಾರು 8,50,000 ವರ್ಷಗಳ ಹಿಂದೆ ಈಗಿನ ಮಾನವನ ಪೂರ್ವಜರು ಮಕ್ಕಳನ್ನು ತಿನ್ನುತ್ತಿದ್ದರು ಎಂಬುದಕ್ಕೆ ಪುರಾವೆಗಳು ಕಂಡುಬಂದಿದೆ ಎಂದು ಸ್ಪ್ಯಾನಿಷ್ ಪುರಾತತ್ತ್ವಜ್ಞರು ಹೇಳಿದ್ದಾರೆ. ಉತ್ತರ ಸ್ಪೇನ್‌ನ ಅಟಾಪುರ್ಕಾದಲ್ಲಿರುವ ಗ್ರ್ಯಾನ್ ಡೋಲಿನಾ ಗುಹೆ ಸ್ಥಳದಲ್ಲಿ ಅಗೆಯುವಾಗ, ಸಂಶೋಧಕರು ಎರಡು ಎರಡರಿಂದ ನಾಲ್ಕು ವರ್ಷ ವಯಸ್ಸಿನ ಮಗುವಿನ ಕುತ್ತಿಗೆಯ ಮೂಳೆಯನ್ನು ಪತ್ತೆ ಮಾಡಿದರು, ಅದರಲ್ಲಿ … Continued

ಧರ್ಮಸ್ಥಳ | ಶವಗಳ ಹೂತಿಟ್ಟ ಪ್ರಕರಣ : 13 ಜಾಗ ತೋರಿಸಿದ ದೂರುದಾರ

ಮಂಗಳೂರು : ಧರ್ಮಸ್ಥಳ ಪೊಲೀಸ್‌ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎಂದು ಆರೋಪಿಸಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಮೃತದೇಹಗಳನ್ನುಹೂತುಹಾಕಿದ ಸಾಕ್ಷಿ ದೂರುದಾರ ವ್ಯಕ್ತಿಯು 13 ಸ್ಥಳಗಳನ್ನು ವಿಶೇಷ ತನಿಖಾ ತಂಡ(SIT)ದ ಅಧಿಕಾರಿಗಳಿಗೆ ತೋರಿಸಿದ್ದಾರೆ. ವಿಶೇಷ ತನಿಖಾ ತಂಡ (SIT) ಮಂಗಳೂರಿನಲ್ಲಿ ಎರಡು ದಿನಗಳ ವಿಚಾರಣೆಯ ನಂತರ ಈ ಬೆಳವಣಿಗೆ ನಡೆದಿದೆ. ಮಾಹಿತಿ ಬಹಿರಂಗಪಡಿಸುವ ವ್ಯಕ್ತಿ, 1998 … Continued

ಒಂದು ವರ್ಷದ ಮಗು ಕಚ್ಚಿ ನಾಗರಹಾವು ಸಾವು…ಬದುಕುಳಿದ ಮಗು : ಇದಕ್ಕೆ ಕಾರಣ ತಿಳಿಸಿದ ವೈದ್ಯರು

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಬಳಿಯ ಸಣ್ಣ ಹಳ್ಳಿಯಾದ ಮೊಹ್ಚಿ ಬಂಕಟ್ವಾದಲ್ಲಿ ಕಳೆದ ಗುರುವಾರ ಅಚ್ಚರಿಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಒಂದು ವರ್ಷದ ಬಾಲಕನೊಬ್ಬ ವಿಷದ ಹಾವನ್ನು ಕಚ್ಚಿದ ನಂತರ ಅದು ಸಾವಿಗೀಡಾಗಿದ್ದು, ಅದು ಹಾವು ನಾಗರಹಾವು ಎಂದು ಹೇಳಲಾಗಿದೆ. ಗೋವಿಂದಕುಮಾರ ಎಂಬ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ, ಅವನ … Continued

ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ರಸಗೊಬ್ಬರ ಪೂರೈಕೆ ; ಕೇಂದ್ರ ಸಚಿವ ನಡ್ಡಾಗೆ ಜೋಶಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರಿಂದ ಮನವಿ

ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಬಿರುಸುಗೊಂಡಿದ್ದು, ಅಧಿಕ ರಸಗೊಬ್ಬರ ಪೂರೈಕೆ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಸಂಸದರೆಲ್ಲ ಒಟ್ಟಾಗಿ ಸೇರಿ ಕೇಂದ್ರ … Continued

ಬೆಂಗಳೂರು | ದುಃಸ್ವಪ್ನವಾಗಿ ಮಾರ್ಪಟ್ಟ ಬೆಂಗಳೂರಿನ ಟೆಕ್ಕಿಯ ಬಂಬಲ್ ಡೇಟ್ ; ಫೇಕ್‌ ಡ್ರಗ್ಸ್‌ ದಾಳಿ, ಟೆಕ್ಕಿಯಿಂದ 2 ಲಕ್ಷ ರೂ. ಸುಲಿಗೆ…!

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರು ಬಂಬಲ್‌ನಲ್ಲಿ ಒಬ್ಬ ಮಹಿಳೆಯೊಂದಿಗೆ ಸಂಪರ್ಕಕ್ಕೆ ಬಂದರು. ವಾರಗಳ ಕಾಲ ಸಾಂದರ್ಭಿಕ ಸಂದೇಶ ಮತ್ತು ವೀಡಿಯೊ ಕರೆಗಳ ನಂತರ ಇಬ್ಬರೂ ಒಂದು ತಿಂಗಳ ನಂತರ ಡೇಟ್‌ಗೆ ಹೋಗಲು ನಿರ್ಧರಿಸಿದರು. ಅವರು ಕಾಫಿ ಅಂಗಡಿಯಲ್ಲಿ ಭೇಟಿಯಾದರು, ಎಲ್ಲವೂ ಸಾಮಾನ್ಯವಾಗಿತ್ತು. ನಂತರ, ಅವಳು ಒಂದು ಕೋಣೆಗೆ ಹೋಗಿ ಕೆಲವು ಪಾನೀಯಗಳನ್ನು ಇಬ್ಬರು ಸೇವಿಸುವಂತೆ ಹೇಳಿದಳು, ಆದರೆ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು  ಪೊಲೀಸ್ ಕಮಿಷನರ್ … Continued

ಟೈಬ್ರೇಕರ್‌ನಲ್ಲಿ ಕೊನೆರು ಹಂಪಿ ಸೋಲಿಸಿ ಮಹಿಳಾ ವಿಶ್ವಕಪ್ ಚಾಂಪಿಯನ್ ಆದ ಭಾರತದ ದಿವ್ಯಾ ದೇಶಮುಖ

ನವದೆಹಲಿ: ಜಾರ್ಜಿಯಾದ ಬಟುಮಿಯಲ್ಲಿ ಮಹಿಳಾ ಚೆಸ್ ವಿಶ್ವಕಪ್ ಭಾರತದ ಹೊಸ ಚೆಸ್ ಸೆನ್ಸೇಷನ್ ದಿವ್ಯಾ ದೇಶಮುಖ (Divya Deshmukh) ಅವರು 19ನೇ ವಯಸ್ಸಿನಲ್ಲಿ ಭಾರತದವರೇ ಆದ ಕೊನೇರು ಹಂಪಿ ಅವರನ್ನು ಟೈ ಬ್ರೇಕರ್‌ನಲ್ಲಿ ಸೋಲಿಸುವ ಮೂಲಕ (FIDE) ಮಹಿಳಾ ಚೆಸ್‌ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅಲ್ಲದೆ, ಗ್ರ್ಯಾಂಡ್‌ ಮಾಸ್ಟರ್ ಕೂಡ ಆಗಿದ್ದು, ಗ್ರ್ಯಾಂಡ್‌ಮಾಸ್ಟರ್ ಆದ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಾಶಿಂ ಮೂಸಾ ಸೇರಿ 3 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು : ಮೂಲಗಳು

ಶ್ರೀನಗರ : ಆಪರೇಷನ್ ಮಹಾದೇವ ಅಡಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಕೂಡ ಸೇರಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಪಹಲ್ಗಾಮ್ ದಾಳಿಯ ರೂವಾರಿ ಸುಲೇಮಾನ್ ಶಾ ಅಲಿಯಾಸ್ ಹಾಶಿಮ್ ಮೂಸಾನನ್ನು ಶ್ರೀನಗರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಬೇಟೆಯಾಡಿದ ನಂತರ ಜಮ್ಮು ಮತ್ತು ಕಾಶ್ಮೀರದ ಭದ್ರತಾ … Continued