ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ
ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಇನ್ನೂ ರೈತನಿಗೆ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ಆದರೆ ಈಗ ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಿದ್ದೇವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಬೆಂಬಲ ಬೆಲೆ ನೀಡಿದ್ದು ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆ ಆಗುವುದು ಬೇಡ ಎಂಬ … Continued