ರೈತರ ಹೋರಾಟ: ಮೋದಿ ಸರ್ಕಾರಕ್ಕೆ ಉಗುಳಲೂ ಆಗದ ನುಂಗಲೂ ಆಗದ ತುತ್ತು
ಕೇಂದ್ರದ ಮೋದಿ ಸರ್ಕಾರವು ಕೃಷಿ ಕಾನೂನುಗಳ ಯುದ್ಧದಲ್ಲಿ ಕೆಲವಷ್ಟನ್ನು ಕಳೆದುಕೊಂಡಿದೆ, ಆದರೆ ಕಳೆದುಕೊಂಡಿದ್ದನ್ನು ಮರೆಮಾಚಲು ಮುಗಿದು ಹೋಗಿದ್ದ ಹಾಗೂ ಮುಗಿಯಲೇ ಬೇಕಾಗಿದ್ದ ಸಿಖ್ ಪ್ರತ್ಯೇಕತಾವಾದಿ ವಿಷಯವನ್ನುಮತ್ತೆ ಮುನ್ನೆಲೆಗೆ ತರುವ ದುಸ್ಸಾಹಸಕ್ಕೆ ಕೈ ಹಾಕಿದೆ. ಈಗ ರೈತರ ಪ್ರತಿಭಟನೆಗೆ ಮೂರು ತಿಂಗಳಾಗಿದೆ. ದೆಹಲಿಯ ಹೊರವಲಯದಲ್ಲಿ ರೈತರು ನಿರಂತರವಾಗಿ ಒಂದೇ ಸಮನೆ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರದ … Continued