ಲೋಕಸಭೆ ಕಲಾಪ ಸೋಮವಾರ ಮುಂದೂಡಿಕೆ

ನವ ದೆಹಲಿ: ಕೃಷಿ ಕಾನೂನುಗಳ ವಿರುದ್ಧ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದ್ದು, ಲೋಕಸಭೆ ಕಲಾವನ್ನು ಫೆ.೮ಕ್ಕೆ ಮುಂದೂಡಲಾಯಿತು. ಪ್ರತಿಭಟನೆಯೊಂದಿಗೆ ವಿರೋಧ ಪಕ್ಷದ ಸದಸ್ಯರು ಮುಂದುವರಿದಿದ್ದರಿಂದ ಲೋಕಸಭಾ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಲಾಯಿತು. ಶುಕ್ರವಾರ ಸಂಜೆ 4 ಗಂಟೆಗೆ ಸದನ ಆರಂಭವಾದ ನಂತರ ಕಾಂಗ್ರೆಸ್, ಎಡ ಪಕ್ಷಗಳು ಮತ್ತು ಡಿಎಂಕೆ ಸದಸ್ಯರು ಸಬಾಪತಿಗಳ ಎದುರಿನ ಬಾವಿಗೆ ಬಂದು ಹೊಸ … Continued

ಎಸ್‌ಟಿ ಮೀಸಲಿಗಾಗಿ ಫೆ.೭ರಂದು ಕುರುಬರ ಬೃಹತ್‌ ಸಮಾವೇಶ

ಬೆಂಗಳೂರು: ಕರ್ನಾಟಕದ ಕುರುಬರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ನಡೆಸಿದ ಕುರುಬರ ಐತಿಹಾಸಿಕ ಪಾದಯಾತ್ರೆ ಅಭೂತಪೂರ್ವ ಯಶಸ್ವಿಯಾಗಿದ್ದು, ಫೆ,೭ರಂದು ಬೆಂಗಳೂರಿನ ಇಂಟರ್‌ನ್ಯಾಶನಲ್‌ ಎಕ್ಸಿಬಿಶನ್‌ ಮೈದಾನದಲ್ಲಿ ಕುರುಬರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ … Continued

೨೦೨೫ಕ್ಕೆ ಭಾರತದ ರಕ್ಷಣಾ ಉತ್ಪನ್ನಗಳ ರಫ್ತಿನ ಗುರಿ ೨೫ ಶತಕೋಟಿ ಡಾಲರ್‌: ರಾಜನಾಥ್‌ ಸಿಂಗ್‌

ಬೆಂಗಳೂರು: 2025 ರ ವೇಳೆಗೆ ತನ್ನ ರಕ್ಷಣಾ ಉತ್ಪಾದನಾ ಮೂಲವನ್ನು ೧೧ ಶತಕೋಟಿ ಡಾಲರ್‌ನಿಂದ ೨೫ ಶತಕೋಟಿ ಡಾಲರ್‌ಗೆ ಏರಿಸುವ ಉದ್ದೇಶದಿಂದ ಭಾರತವು ಹಿಂದೂ ಮಹಾಸಾಗರ ಪ್ರದೇಶದ ದೇಶಗಳಿಗೆ ಮತ್ತು ಇತರ ದೇಶಗಳಿಗೆ ರಕ್ಷಣಾ ಪಾಲುದಾರನಾಗಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದು ಬಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದರು. ಬೆಂಗಲೂರಿನಲ್ಲಿ ಶುಕ್ರವಾರ ಕೊನೆಯ ದಿನದ … Continued

ಕೃಷಿ ಕಾನೂನಿಗೆ ತಿದ್ದುಪಡಿ ತಂದರೆ ದೋಷವಿದೆ ಎಂದರ್ಥವಲ್ಲ

  ನವದೆಹಲಿ: ಕೇಂದ್ರ ಸರಕಾರ ಒಂದು ವೇಳೆ ಕೃಷಿ ಕಾನೂನುಗಳಿಗೆ ತಿದ್ದುಪಡಿ ಮಾಡಿದರೆ ಕೃಷಿ ಕಾನೂನಿನಲ್ಲಿ ಯಾವುದೇ ಕೊರತೆಯಿದೆ ಎಂದು ತಿಳಿಯುವುದು ಸರಿಯಲ್ಲ ಎಂದು ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ತಿಳಿಸಿದ್ದಾರೆ. ಕೆಲವರು ರೈತರ ದಾರಿ ತಪ್ಪಿಸುತ್ತಿದ್ದಾರೆ. ಅಲ್ಲದೇ ಒಂದು ನಿರ್ದಿಷ್ಟ ರಾಜ್ಯದ ಜನರು ಕೃಷಿ ಮಸೂದೆಗಳ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ. ರೈತರ ಆದಾಯ … Continued

ನಾಳೆ ದೇಶಾದ್ಯಂತ ರೈತರಿಂದ ರಸ್ತೆತಡೆ

ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಫೆ.೬ರಂದು ಕರೆನೀಡಿದ ರಸ್ತೆ ತಡೆ ಚಳವಳಿಯಿಂದ  ಹಲವು ರಾಜ್ಯಗಳಲ್ಲಿ ರಸ್ತೆ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಕೇಂದ್ರ ಸರಕಾರ ಆಯವ್ಯಯದಲ್ಲಿ ರೈತರ ಬೇಡಿಕೆಗಳನ್ನು ಕಡೆಗಣಿಸಿದ್ದನ್ನು ಖಂಡಿಸಿ ದೇಶಾದ್ಯಂತ ರಸ್ತಾ ರೋಕೊ ನಡೆಸಲಾಗುತ್ತಿದೆ. ದೆಹಲಿಯನ್ನು ಹೊರತುಪಡಿಸಿ, ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಕೆಲವೆಡೆ ಮತ್ತು … Continued

ಲಗ್ನ ಪತ್ರಿಕೆಯಲ್ಲಿ ರೈತ ಪರ ಘೋಷಣೆ, ರೈತ ಮುಖಂಡರ ಫೋಟೊ ಮುದ್ರಣ !!

ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನವನ್ನು ಬೆಂಬಲಿಸಲು ಹರಿಯಾಣ ರೈತರು ನೂತನ ಮಾರ್ಗವೊಂದನ್ನು ಕಂಡುಕೊಂಡಿದ್ದು, ಮದುವೆಯ ಆಮಂತ್ರಣಗಳಲ್ಲಿ ರೈತ ಹೋರಾಟ ಪರ ಘೋಷಣೆಗಳು ಹಾಗೂ ಹೋರಾಟಗಾರರ ಫೋಟೊಗಳನ್ನು ಮುದ್ರಿಸುತ್ತಿದ್ದಾರೆ. “ರೈತರಿಲ್ಲದೇ ಅನ್ನವಿಲ್ಲʼ, “ರೈತರ ಹೋರಾಟಕ್ಕೆ ಜಯವಾಗಲಿʼ, “ರೈತರ ಬೇಡಿಕೆಗಳು ಈಡೇರಲಿ” ಸೇರಿದಂತೆ ವಿವಿಧ ಘೋಷಣೆಗಳನ್ನು ಮುದ್ರಿಸುತ್ತಿದ್ದಾರೆ. ಅಲ್ಲದೇ ರೈತ ಮುಖಂಡ ಸರ್‌ ಛೋಟುರಾಮ್‌ ಅವರ ಫೋಟೊಗಳನ್ನು … Continued

ನಿಮ್ಹಾನ್ಸ್‌ನಲ್ಲಿ ಮರೆವಿನ ಕಾಯಿಲೆ ಚಿಕಿತ್ಸಾ ಕೇಂದ್ರ

ಬೆಂಗಳೂರು: ಇಲ್ಲಿನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಮೆಂಟಲ್‌ ಹೆಲ್ತ್‌ ಆಂಡ್‌ ನ್ಯೂರೋ ಸಾಯನ್ಸ್‌ (ನಿಮ್ಹಾನ್ಸ್)‌ ನಲ್ಲಿ ಮೊದಲ ಮರೆವಿನ ಕಾಯಿಲೆ ಚಿಕಿತ್ಸಾ ಕೇಂದ್ರ ಆರಂಭವಾಗಲಿದೆ. ಇಲ್ಲಿನ ಸಮುದಾಯ ಮಾನಸಿಕ ಆರೋಗ್ಯ ಕೇಂದ್ರದ ಕ್ಯಾಂಪಸ್‌ನಲ್ಲಿ ನೂತನ ಕೇಂದ್ರ ಆರಂಭಗೊಳ್ಳುವುದು. ಕೇಂದ್ರ ನಿರ್ಮಾಣಗೊಳ್ಳಲು ಕನಿಷ್ಟ ೧೮ ತಿಂಗಳುಗಳ ಅವಶ್ಯಕತೆಯಿದೆ ಎಂದು ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕ ಡಾ. ಪಿ.ಟಿ.ಶಿವಕುಮಾರ ತಿಳಿಸಿದ್ದಾರೆ. ವಸತಿ … Continued

ಕೇರಳ ಬಿಡಿಜೆಎಸ್‌ ಇಬ್ಭಾಗ

ಎನ್‌ಡಿಎ ಅಂಗಪಕ್ಷವಾಗಿದ್ದ ಕೇರಳದ ಭಾರತ್ ಧರ್ಮ ಜನಸೇನೆ (ಬಿಡಿಜೆಎಸ್) ವಿಭಜನೆಯಾಗಿದ್ದು, ಒಂದು ಘಟಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನೊಂದಿಗೆ ಕೆಲಸ ಮಾಡುವ ಹೊಸ ಪಕ್ಷವನ್ನು ರಚನೆ ಮಾಡಲಾಗುವುದು ಎಂದು ಬಂಡಾಯ ನಾಯಕರು ತಿಳಿಸಿದ್ದಾರೆ. ಭಾರತೀಯ ಜನಸೇನೆ (ಬಿಜೆಎಸ್) ಅನ್ನು ತೇಲುವ ನಿರ್ಧಾರವನ್ನು ಪ್ರಕಟಿಸಿದ ಬಂಡಾಯ ಮುಖಂಡರಾದ ವಿ ಗೋಪಕುಮಾರ್ ಮತ್ತು ಎನ್.ಕೆ.ಲೀಲಕಂದನ್, ಎಲ್‌ಡಿಎಫ್ … Continued

ಬೇರೆ ರಾಜ್ಯಗಳಿಂದ ವಿದ್ಯಾರ್ಥಿಗಳ ಸಮವಸ್ತ್ರ ಖರೀದಿಗೆ ಬ್ರೇಕ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುವ ಸಮವಸ್ತ್ರವನ್ನು ಬೇರೆ ರಾಜ್ಯದಿಂದ ಖರೀದಿ ಮಾಡುವುದನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಹೇಳಿರುವ ಜವಳಿ ಸಚಿವ ಶ್ರೀಮಂತ ಪಾಟೀಲ್, ವಿದಾನ ಪರಿಷತ್‌ನಲ್ಲಿ ಶುಕ್ರವಾರ ತಿಳಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ನೇಕಾರರಿಂದಲೇ ಸಮವಸ್ತ್ರ ಖರೀದಿಸಿ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಕೋವಿಡ್ ಸಮಯದಲ್ಲಿ ಜವಳಿ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಮಂದಿ ಉದ್ಯೋಗ … Continued

ಮಥುರಾ ಶ್ರೀಕೃಷ್ಣ ದೇಗುಲ ಸಮೀಪದ ಮಸೀದಿ ತೆರವು ಅರ್ಜಿ ವಿಚಾರಣೆಗೆ ಒಪ್ಪಿಗೆ: ಆದೇಶ ಕಾಯ್ದಿರಿಸಿದ ಕೋರ್ಟ್

ಮಥುರಾ: ಇಲ್ಲಿನ ಶ್ರೀಕೃಷ್ಣ ದೇವಾಲಯದ ಸಮೀಪ ಇರುವ ಮಸೀದಿ ತೆರವುಗೊಳಿಸಬೇಕು ಎಂದು ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ವಿಚಾರಣಗೆ ಒಪ್ಪಿಗೆ ನೀಡುವ  ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಇಲ್ಲಿನ ಕತ್ರಾ ಕೇಶವ್ ದೇವ್ ದೇವಸ್ಥಾನದ ಸುತ್ತಮುತ್ತಲಿನ 13.37 ಎಕರೆ ಜಮೀನಿನ ಮಾಲೀಕತ್ವವನ್ನು ಹಾಗೂ ಈ ಪ್ರದೇಶದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕಬೇಕೆಂದು ಕೋರಿ ದಾಖಲಿಸಿದ್ದ ಹೊಸ ಸಿವಿಲ್ … Continued