ಗ್ರಾಪಂಗೆ ಸತಿ ಅಧ್ಯಕ್ಷೆ ಪತಿ ಉಪಾಧ್ಯಕ್ಷ

ಹುಬ್ಬಳ್ಳಿ: ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಸಾಧಿಸಿದ್ದ ದಂಪತಿಗಳಿಬ್ಬರು ಒಂದೇ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಗಮನ ಸೆಳೆದಿದ್ದಾರೆ. ತಾಲೂಕಿನ ವರೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವಿಶಾಲಾಕ್ಷಿ ಚನ್ನಬಸನಗೌಡ ಚನ್ನಬಸನಗೌಡರ ಅವಿರೋಧವಾಗಿ ಆಯ್ಕೆಯಾದರೆ, ಚನ್ನಬಸನಗೌಡ ಚನ್ನಬಸನಗೌಡರ ಕೂಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ವಿಶೇಷ. ವಿಶಾಲಾಕ್ಷಿ ೧ನೇ ವಾರ್ಡ್‌ ನಿಂದ ಆಯ್ಕೆಯಾದರೆ, ಚನ್ನಬಸನಗೌಡ ೨ನೇ ವಾರ್ಡ್‌ನಿಂದ … Continued

ಬಾದಲ್‌ ಮೇಲೆ ದಾಳಿ: ಕಾಂಗ್ರೆಸ್‌ ಶಾಸಕ ಸೇರಿ ೬೦ ಜನರ ಮೇಲೆ ಎಫ್‌ಐಆರ್‌

ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಬೆಂಗಾವಲು ಕಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ರಮಿಂದರ್ ಸಿಂಗ್ ಅವ್ಲಾ, ಅವರ ಪುತ್ರ ಮತ್ತು ಹೆಸರಿಸದ ಇತರ 60 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮತ್ತು ಎಸ್‌ಎಡಿ ಪಕ್ಷದ ಕಾರ್ಯಕರ್ತರ ನಡುವೆ ದೊಡ್ಡ ಘರ್ಷಣೆಗಳು ಸಂಭವಿಸಿದ ಕೆಲವೇ ಗಂಟೆಗಳ … Continued

ವ್ಯಾಟ್ಸಪ್‌ ನೂತನ ಖಾಸಗಿ ನೀತಿ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್‌

ದೆಹಲಿ: ವ್ಯಾಟ್ಸಪ್‌ನ ನೂತನ ಖಾಸಗಿ ನೀತಿ ಕುರಿತು ತನ್ನ ನಿಲುವು ತಿಳಿಸುವಂತೆ  ದೆಹಲಿ ಹೈ ಕೋರ್ಟ್‌‌   ಕೇಂದ್ರ ಸರಕಾರಕ್ಕೆ ಸೂಚಿಸಿದೆ. ವ್ಯಾಟ್ಸಪ್‌ ಬಳಕೆದಾರರು   ತಮ್ಮ ವೈಯಕ್ತಿಕ ಮಾಹಿತಿಯನ್ನು ಕಡ್ಡಾಯವಾಗಿ ಹಂಚಿಕೊಳ್ಳಬೇಕೆಂಬ ನೀತಿಯನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ನೀಡಿದೆ.  

ಭಾರತದಲ್ಲಿ ೩ ಯುದ್ಧ ವಿಮಾನಗಳ ತಯಾರಿಕೆಗೆ ಅಮೆರಿಕ ಉತ್ಸುಕ

ದೆಹಲಿ: “ಮೇಕ್‌ ಇನ್‌ ಇಂಡಿಯಾʼ ಪ್ರಕ್ರಿಯೆಗೆ ಸಹಕರಿಸುವ ದಿಸೆಯಲ್ಲಿ ಅಮೆರಿಕನ್ನರು ಮೂರು ಯುಎಸ್‌ ಯುದ್ಧ ವಿಮಾನ (ಫೈಟರ್ ಪ್ಲೇನ್‌‌) ಭಾರತದಲ್ಲಿ ತಯಾರಿಸುವ ಸಾಧ್ಯತೆಯಿದೆ. ಏರೋ ಇಂಡಿಯಾ ೨೦೨೧ ಮುನ್ನಾದಿನ ಅಮೆರಿಕ ಪ್ರಮುಖ ಎಫ್‌-೧೬ ನ ನೂತನ ಅವತರಣಿಕೆ  ಫೈಟರ್‌ ವಿಮಾನಗಳಾದ ಎಫ್-‌೧೮, ಎಫ್-‌೧೫ ಹಾಗೂ ಎಫ್-‌೨೧ ಫೈಟರ್ ವಿಮಾನಗಳನ್ನು ಭಾರತದಲ್ಲಿಯೇ ತಯಾರಿಸುವ ಕುರಿತು ಭಾರತೀಯ ವಾಯು … Continued

ದೇಶದ ರಕ್ಷಣೆ ವಿಚಾರದಲ್ಲಿ ನಮ್ಮ ಸಂಕಲ್ಪ ದೃಢ:ರಾಜನಾಥ

ಬೆಂಗಳೂರು:  ಕೆಲ ನರೆಹೊರೆಯ ರಾಷ್ಟ್ರಗಳ ಗಡಿರೇಖೆ ಬದಲಿಸುವ ದುರದೃಷ್ಟಕರ ಪ್ರಯತ್ನಗಳಿಗೆ ಭಾರತ ಸಾಕ್ಷಿಯಾಗಿದೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಪೂರ್ವ ಲಡಾಕ್‌ನಲ್ಲಿ ಚೀನಾದೊಂದಿಗಿನ ದೀರ್ಘಕಾಲದ ಗಡಿರೇಖೆ ಉಲ್ಲೇಖಿಸಿ ಹೇಳಿದರು. ಬೆಂಗಳೂರಿನಲ್ಲಿ ದ್ವೈವಾರ್ಷಿಕ ಏರೋ ಇಂಡಿಯಾ-೨೦೨೧ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು  ಗಡಿ ವಿಚಾರದಲ್ಲಿ  ಜಾಗರೂಕವಾಗಿದೆ ಮತ್ತು ದೇಶದ ಜನರು ಹಾಗೂ ದೇಶದ  ಸಮಗ್ರತೆಯನ್ನು … Continued

ಪಿಎಸ್‌ ಬ್ಯಾಂಕುಗಳ ಖಾಸಗೀಕರಣಕ್ಕೆ ಮುನ್ನುಡಿ..?

ಮುಂಬೈ: ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್‌ಬಿ) ಖಾಸಗೀಕರಣ ಆರಂಭವಾದಂತೆ ತೊರುತ್ತಿದೆ. ಕೇಂದ್ರ ಸರ್ಕಾರವು ಒಂದು ಸಾಮಾನ್ಯ ವಿಮಾ ಕಂಪನಿಯ ಹೊರತಾಗಿ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ತನ್ನ ಪಾಲನ್ನು ತ್ಯಜಿಸಲಿದೆ ಎಂದು  ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸೋಮವಾರ ಪ್ರಕಟಿಸಿದ್ದಾರೆ.  ಇದಲ್ಲದೆ, ಐಡಿಬಿಐ ಬ್ಯಾಂಕಿನ ಹೂಡಿಕೆ ಪ್ರಕ್ರಿಯೆ  ಮುಂದಿನ ಹಣಕಾಸು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಸರ್ಕಾರವು ಖಾಸಗೀಕರಣಗೊಳಿಸಲು … Continued

ಅಮೆಜಾನ್‌ ಸಿಇಒ ಸ್ಥಾನದಿಂದ ಕೆಳಗಿಳಿಯಲಿರುವ ಜೆಫ್‌ ಬೆಜೋಸ್‌

ಅಮೆಜಾನ್.ಕಾಮ್ ಇಂಕ್ ಮಂಗಳವಾರ ಸಂಸ್ಥಾಪಕ ಜೆಫ್ ಬೆಜೋಸ್ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದು, ಕಂಪನಿಯ  ಕಾರ್ಯನಿರ್ವಾಹಕ ಅಧ್ಯಕ್ಷರಾಗಲಿದ್ದಾರೆ. ಕಂಪನಿಯು ತನ್ನ ಸತತ ಮೂರನೇ ತ್ರೈಮಾಸಿಕ ಮಾರಾಟವನ್ನು ನೂರು ಬಿಲಿಯನ್‌ಗೆ ಹೆಚ್ಚಿಗೆ ಮಾಡಿದ್ದು, ದಅಖಲೆಯ ಲಾಭ ಕಂಡಿದೆ.   ಈ ಲಾಭವು  ಪ್ರಸ್ತುತ ಕ್ಲೌಡ್ ಕಂಪ್ಯೂಟಿಂಗ್ ಮುಖ್ಯಸ್ಥ ಆಂಡಿ ಜಾಸ್ಸಿ ಅಮೆಜಾನ್ ಅವರ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಮಾಡಲಿದೆ. … Continued

ರೈತರ ಪ್ರತಿಭಟನೆ:ರಾಜ್ಯಸಭೆಯಲ್ಲಿ ಚರ್ಚೆಗೆ ೫ ತಾಸು ನಿಗದಿ

ನವ ದೆಹಲಿ: ದೇಶದಲ್ಲಿ ನಡೆಯುತ್ತಿರುವ   ರೈತರ ಪ್ರತಿಭಟನೆ ಬಗ್ಗೆ ಸಂಬಂಧ ಪಟ್ಟ ಪಕ್ಷಗಳು ಪ್ರಸ್ತಾಪಿಸುವಂತೆ ಮತ್ತು ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಐದು ತಾಸು ಸಮಯಾವಕಾಶ ನೀಡುವುದಕ್ಕೆ ರಾಜ್ಯಸಭೆಯಲ್ಲಿ ಬುಧವಾರ ಸರ್ಕಾರ ಮತ್ತು ವಿರೋಧ ಪಕ್ಷಗಳ ಸದಸ್ಯರು ಸಹಮತಕ್ಕೆ ಬಂದಿದ್ದಾರೆ. ಆದರೂ, ರೈತರ ಪ್ರತಿಭಟನೆ, ನೂತನ ಕೃಷಿ ಕಾಯ್ದೆ ಬಗ್ಗೆ ಚರ್ಚೆ ಆರಂಭವಾಗುವ ಮುನ್ನ ಸದನದಲ್ಲಿದ್ದ … Continued

ದೇಶದಲ್ಲಿ ೧೧,೦೩೯ ಜನರಿಗೆ ಕೊರೋನಾ ಪಾಸಿಟಿವ್‌, ೧೧೦ ಸಾವು

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ  11,039 ಹೊಸ  ಕೊರೋನಾ ವೈರಸ್ಪ್ರ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ  ಎಂದು ಕೇಂದ್ರ ಆರೋಗ್ಯ ಸಚಿವಾಲಯ  ಬುಧವಾರ ಬೆಳಿಗ್ಗೆ ತಿಳಿಸಿದೆ. ಇದರೊಂದಿಗೆ ಪ್ಯಾನ್-ಇಂಡಿಯಾ ಒಟ್ಟಾರೆ ಪ್ರಕರಣ 1,07,77, 284 ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯು ಇಳಿಮೂಕವಾಗುತ್ತಿದ್ದು, ದೇಶದಲ್ಲಿ ಒಟ್ಟಾರೆ   1,60,057 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿಸಿದೆ. ಈ … Continued

ರಿಲಯನ್ಸ್, ಟಾಟಾ, ಮಹೀಂದ್ರಾ ಒಂದುಗೂಡಿಸಲಿರುವ ಹಸಿರು ಇಂಧನ?

ಭಾರತವು ಭೂಮಿಯ ಮೇಲಿನ ಹೇರಳವಾಗಿರುವ ಅಂಶಗಳಲ್ಲಿ ಒಂದಾದ ಹೈಡ್ರೋಜನ್ ಅನ್ನು ಬಂಡವಾಳವಾಗಿಸಲು ಯೋಜಿಸುತ್ತಿದೆ. ಸಾರ್ವತ್ರಿಕವಾಗಿ ಲಭ್ಯವಿರುವ ಈ ಅಂಶದಿಂದ ಲಾಭ ಪಡೆಯಲು ಹಣಕಾಸು ಸಚಿವರಾದ ನಿರ್ಮಲಾ  ಸೀತಾರಾಮನ್‌  2021-22ರ ಬಜೆಟ್ ಸಮಯದಲ್ಲಿ ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಘೋಷಿಸಿದ್ದಾರೆ. ಹಸಿರು ಇಂಧನ ಮೂಲವು ಭಾರತದ ಕೆಲವು ದೊಡ್ಡ ಕಂಪನಿಗಳಾದ ರಿಲಯನ್ಸ್, ಟಾಟಾ, ಮಹೀಂದ್ರಾ ಮತ್ತು ಇಂಡಿಯನ್ ಆಯಿಲ್ … Continued