ಬಿಎಸ್ ವೈ ಸಿಂಹ ಘರ್ಜನೆ ಎಲ್ಲಿ ಅಡಗಿಹೋಯಿತು?

  ಅರುಣಕುಮಾರಹಬ್ಬು ಕರ್ನಾಟಕದ ರಾಜಕೀಯದಲ್ಲಿ ನಿರಂತರ ಸಿಂಹ ಘರ್ಜನೆ ಮಾಡುತ್ತಾ ಮೆರೆಯುತ್ತಿದ್ದ ಸಿಂಹದ ಧ್ವನಿ ಅಡಗಿ ಹೋಯಿತೇ? ಏನಾಯಿತು ಈ ಸಿಂಹಕ್ಕೆ? ಉತ್ಸಾಹ ಕುಸಿಯಿತೇ? ಇಲ್ಲವೇ ರಾಜಕೀಯದ ಒಳಸುಳಿಗಳಿಗೆ ಸಿಕ್ಕು ದುರ್ಬಲಗೊಂಡಿತೇ? ರಾಜಕೀಯದ ಓಘ ಹೀಗೇ ಎಂದು ಹೇಳುವಂತಿಲ್ಲ. ಅದು ಎಂದಿಗಾದರೂ ಯಾವುದಾದರೂ ತಿರುವು ಪಡೆಯಬಹುದು ಎನ್ನುವುದಕ್ಕೆಈಗಿನ ರಾಜಕೀಯ ಬೆಳವಣಿಗೆಗಳುಉದಾಹರಣೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ … Continued