ಶುಭಾಂಶು ಶುಕ್ಲಾ ತಂಡ ಭೂಮಿಗೆ ಮರಳಲು ದಿನಾಂಕ ನಿಗದಿ

ನವದೆಹಲಿ: ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಸೇರಿದ ಆಕ್ಸಿಯಮ್-4 ತಂಡವು ಜುಲೈ 14ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (International Space Station) ಪುನಃ ಭೂಮಿಗೆ ಮರಳಲಿದೆ ಎಂದು ಪ್ರಕಟಿಸಲಾಗಿದೆ. “ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ, ಆಕ್ಸಿಯಮ್ -4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಮಿಷನ್ ಅನ್ನು ಅನ್‌ಡಾಕ್ … Continued

ಸಾಲ ಮರುಪಾವತಿಸುವ ವಿಚಾರದಲ್ಲಿ ಜಗಳ: ಪತ್ನಿಯ ಮೂಗು ಕಚ್ಚಿ ತುಂಡರಿಸಿದ ಪತಿ…!

ದಾವಣಗೆರೆ : ಸಾಲ ಮರುಪಾವತಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ದಾವಣೆಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ವ್ಯಕ್ತಿ ತನ್ನ ಪತ್ನಿಯನ್ನು ನಿಂದಿಸಿ, ಆಕೆಯ ಮೂಗಿನ ತುದಿಯನ್ನು ಕಚ್ಚಿ ಕತ್ತರಿಸಿದ್ದಾನೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ. ಈ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ … Continued

ವೀಡಿಯೊ..| ಗ್ರಾಮದ ಪದ್ಧತಿ ಉಲ್ಲಂಘಿಸಿ ಮದುವೆ ; ದಂಪತಿಯನ್ನು ನೊಗಕ್ಕೆ ಕಟ್ಟಿ, ಕೋಲಿನಿಂದ ಹೊಡೆದು ಹೊಲ ಉಳುಮೆ ಮಾಡಿಸಿದ ಗುಂಪು

ಸ್ಥಳೀಯ ಸಾಮಾಜಿಕ ರೂಢಿಗಳಿಗೆ ವಿರುದ್ಧವಾಗಿ ಮದುವೆಯಾದ ಯುವ ಜೋಡಿಯನ್ನು ಶಿಕ್ಷಿಸುವ ಮತ್ತು ಅವಮಾನಿಸುವ ಉದ್ದೇಶದಿಂದ, ಒಡಿಶಾದಲ್ಲಿ ಗುಂಪೊಂದು ಅವರನ್ನು ಎತ್ತುಗಳಂತೆ ನೊಗಕ್ಕೆ ಕಟ್ಟಿ ಹೊಲವನ್ನು ಉಳುವಂತೆ ಮಾಡಿದ ಘಟನೆ ನಡೆದಿರುವುದು ವರದಿಯಾಗಿದೆ. ಈ ಘಟನೆಯನ್ನು ಚಿತ್ರೀಕರಿಸಲಾಗಿದ್ದು, ವೀಡಿಯೊವನ್ನು ಈಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪರಸ್ಪರ ಪ್ರೀತಿಸಿದ್ದ ರಾಯಗಡ ಜಿಲ್ಲೆಯ ಕಂಜಮಝಿರಾ ಗ್ರಾಮದ ಯುವಕ ಮತ್ತು … Continued

ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ. ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು,  ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ … Continued

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (Karnataka Public School) ಎಲ್‌ಕೆಜಿ (LKG)ಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲು ನಿರ್ಧರಿಸಿದೆ. ಈ ಕುರಿತು … Continued

ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

ಶಿರಸಿ : ತೋಟಗಾರಿಕೆ ಉಪ ನಿರ್ದೇಶಕರಾದ ಸತೀಶ ಹೆಗಡೆ ಅವರ ಕರ್ಮಫಲ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಸಾಮ್ರಾಟ ಹೊಟೇಲ್‌ ಎದುರಿನ ರಂಗಧಾಮದಲ್ಲಿ ಜುಲೈ 13 ರಂದು ಅಪರಾಹ್ನ 4 ಗಂಟೆಗೆ ನಡೆಯಲಿದೆ. ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಾ.ಬಿ.ಪಿ.ಸತೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಟ ಸುಚೇಂದ್ರ ಪ್ರಸಾದ ತ್ರಿವೇದಿ … Continued

ವಿಜಯಪುರ : 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ 58 ಮಂದಿ ಸಾವಿಗೀಡಾಗಿದ್ದ ಕೊಯಮತ್ತೂರು ಸ್ಫೋಟದ ಆರೋಪಿ ಬಂಧನ

ವಿಜಯಪುರ :  ಸಾದಿಕ್ ಅಲಿಯಾಸ್ ಟೈಲರ್ ರಾಜಾ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 27 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಶಂಕಿತನನ್ನು ಅಂತಿಮವಾಗಿ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ಜಂಟಿ ತಂಡವು ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬಂಧಿಸಿದೆ. 58 ಜನರ ಸಾವು ಹಾಗೂ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ … Continued

ಶಿರಸಿ : ಇಂದಿನಿಂದ (ಜು.11) ಸಾಂಪ್ರದಾಯಿಕ ತರಕಾರಿ ಬೀಜ ಮೇಳ-ಮಲೆನಾಡು ಮೇಳ

ಶಿರಸಿ : ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ ಮತ್ತು ವನಸ್ತ್ರೀ ಸಂಸ್ಥೆ ಸಹಯೋಗದಲ್ಲಿ ಎರಡು ದಿನಗಳ ಮಲೆನಾಡು ಮೇಳ ಹಾಗೂ ಸಾಂಪ್ರದಾಯಿಕ ತರಕಾರಿ ಬೀಜ ಮೇಳವನ್ನು ಜುಲೈ 11 ಮತ್ತು 12ರಂದು ಇಲ್ಲಿನ ಎಪಿಎಂಸಿಯ ಹೊಸ ಮಾರುಕಟ್ಟೆ ಆವರಣದಲ್ಲಿರುವ ಟಿಆರ್‌ಸಿ ಬ್ಯಾಂಕ್ ಪಕ್ಕದ ಪಿಸಿಆರ್‌ಡಿ ಬ್ಯಾಂಕ್ ಕಟ್ಟಡದ ನೆಲಸಿರಿ ಅರ್ಗ್ಯಾನಿಕ್ ಹಬ್‌ನಲ್ಲಿ ಆಯೋಜಿಸಲಾಗಿದೆ. ಜುಲೈ … Continued

ಟಿ20 ಕ್ರಿಕೆಟ್‌ : ಸತತ 5 ಎಸೆತಗಳಲ್ಲಿ 5 ವಿಕೆಟ್‌ ಪಡೆದ ಕರ್ಟಿಸ್‌ ಕ್ಯಾಂಪರ್‌…!

ಐರ್ಲೆಂಡ್ ಆಲ್‌ರೌಂಡರ್ ಕರ್ಟಿಸ್ ಕ್ಯಾಂಪರ್(Curtis Campher) ಟಿ20 ಕ್ರಿಕೆಟ್‌ನಲ್ಲಿ ಐದು ಎಸೆತಗಳಲ್ಲಿ ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಹಾಗೂ ಈ ಸಾಧನೆ ಮಾಡಿದ ಮೊದಲನೇ ಆಟಗಾರ ಎನಿಸಿಕೊಂಡರು. ಐರ್ಲೆಂಡ್‌ನಲ್ಲಿ ಅಂತರ-ಪ್ರಾಂತೀಯ ಟಿ20 ಟ್ರೋಫಿ (Inter-Provincial T20 trophy) ಟೂರ್ನಿಯ ನಾರ್ತ್-ವೆಸ್ಟ್ ವಾರಿಯರ್ಸ್ ವಿರುದ್ಧ ಮನ್‌ಸ್ಟರ್ ರೆಡ್ಸ್ (Munster Reds) ಪರ ಆಡುವಾಗ ಕ್ಯಾಂಪರ್ … Continued

ವೀಡಿಯೊ.. |ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಒಂಬತ್ತು ಗುಂಡು ಹಾರಿಸಿದ ಖಲಿಸ್ತಾನಿ ಭಯೋತ್ಪಾದಕ

ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ಜಿತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ವಹಿಸಿಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ಕಪಿಲ್‌ ಶರ್ಮಾ ಅವರ ರೆಸ್ಟೋರೆಂಟ್ ಉದ್ಯಮಕ್ಕೆ ಮೊದಲ ಪ್ರವೇಶವಾಗಿದೆ … Continued