ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಆಕೆ ಗರ್ಭಧರಿಸಿದ ನಂತರ ಮದುವೆಯಾಗಲು ನಿರಾಕರಿಸಿ ವಂಚನೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಪುತ್ತೂರು ಬಿಜೆಪಿ ಮುಖಂಡ ಹಾಗೂ ಜಗನ್ನಿವಾಸ ರಾವ್‌ ಅವರ ಪುತ್ರನಾದ ಕೃಷ್ಣ ಜೆ.ರಾವ್‌ ಎಂಬಾತನನ್ನು ಪೊಲೀಸರು … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ಮನೆ ಮುಂದೆಯೇ ಗುಂಡು ಹಾರಿಸಿ ಬಿಜೆಪಿ ನಾಯಕ-ಖ್ಯಾತ ಉದ್ಯಮಿ ಗೋಪಾಲ ಖೇಮ್ಕಾ ಹತ್ಯೆ

ಪಾಟ್ನಾ : ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಗುಂಡಿಕ್ಕಿ ಕೊಲ್ಲಲಾಗಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪಣಾಚೆ ಹೋಟೆಲ್ ಪಕ್ಕದಲ್ಲಿರುವ ತಮ್ಮ ಮನೆಗೆ ಅವರು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಟ್ವಿನ್ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (actress Ranya Rao) ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ … Continued

ಜನನಿಬಿಡ ಬೀದಿಯಲ್ಲಿ ಮಹಿಳೆ-ಮಕ್ಕಳ ಮೇಲೆ ದಾಳಿ ಮಾಡಿದ ತಪ್ಪಿಸಿಕೊಂಡ ಸಾಕಿದ ಸಿಂಹ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಲಾಹೋರಿನ ಜನನಿಬಿಡ ಬೀದಿಯಲ್ಲಿ ತಪ್ಪಿಸಿಕೊಂಡ ಸಾಕಿದ ಸಿಂಹವೊಂದು ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಬೆನ್ನಟ್ಟಿ, ಗೋಡೆ ಹಾರಿ, ಅವರ ಮೇಲೆ ದಾಳಿ ಮಾಡಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರು ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಗುರುವಾರ ರಾತ್ರಿ ಸಿಂಹವು ತನ್ನ ಮನೆಯ ಸುತ್ತಲಿನ ತಡೆಗೋಡೆಯನ್ನು ಹಾರಿ, ಶಾಪಿಂಗ್‌ಗೆ ತನ್ನ ಮಕ್ಕಳನ್ನು ಕರೆದೊಯ್ಯುತ್ತಿದ್ದ ಮಹಿಳೆಯನ್ನು … Continued

ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ), ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ (ಜುಲೈ ೪) ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನನ್ನು ಎನ್‌ಐಎ ತಂಡ … Continued

ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ  ಭಾರಿ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ … Continued

ವೀಡಿಯೊ..| ಗಿರ್‌ ಸೋಮನಾಥದ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿದ 2 ಸಿಂಹಿಣಿಗಳು, 8 ಸಿಂಹದ ಮರಿಗಳ ಗುಂಪು-ವೀಕ್ಷಿಸಿ

ಗುಜರಾತ್‌ನ ಗಿರ್ ಪ್ರದೇಶದ ಗಿರ್‌ ಸೋಮನಾಥ ಜಿಲ್ಲೆಯ ಹೆದ್ದಾರಿಯ ಮೇಲೆ ಸಿಂಹಗಳ ಗುಂಪೊಂದು ಓಡಾಡುತ್ತಿದ್ದುದರಿಂದ ಕೆಲಕಾಲ ವಾಹನಗಳು  ನಿಲ್ಲಬೇಕಾಯಿತು. ಕೋಡಿನಾರ್ ಬಳಿಯ ರೋಂಜ್ ರಾಜ್ಯ ಹೆದ್ದಾರಿಯಲ್ಲಿ ಎರಡು ಸಿಂಹಗಳು ಮತ್ತು ಎಂಟು ಮರಿಗಳನ್ನು ಒಳಗೊಂಡ ಸಿಂಹಗಳ ಕುಟುಂಬ ಕಾಣಿಸಿಕೊಂಡಿತು. ಇವು ಕಾಡುಗಳಿಂದ ಹೊರಬಂದು ರಸ್ತೆ ಮೇಲೆ ಓಡಾಡುತ್ತಿದ್ದವು. ಇದು ವಿಶ್ವದ ಏಕೈಕ ಏಷ್ಯನ್ ಸಿಂಹಗಳ ಆವಾಸಸ್ಥಾನವಾದ … Continued

ವಿಎಚ್‌ ಪಿ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

ಉಡುಪಿ : ಕುಂಜಾಲುವಿನಲ್ಲಿ ಇತ್ತೀಚೆಗೆ ವರದಿಯಾದ ಗೋಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನಾಯಕ ಶರಣ ಪಂಪ್‌ವೆಲ್ ವಿರುದ್ಧ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲು ಆರೋಪಿ ಶರಣ ಪಂಪ್‌ವೆಲ್ ಪತ್ರಿಕಾಗೋಷ್ಠಿಯಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. … Continued

ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಸೇನೆ ಬಗ್ಗೆ ಪಾಕಿಸ್ತಾನಕ್ಕೆ ಚೀನಾ ಲೈವ್‌ ಮಾಹಿತಿ ನೀಡುತ್ತಿತ್ತು ; ಉನ್ನತ ಸೇನಾ ಜನರಲ್

ನವದೆಹಲಿ: ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನವು ಚೀನಾದಿಂದ ಭಾರತದ ಪ್ರಮುಖ ಯುದ್ಧ ವಾಹಕಗಳ ಬಗ್ಗೆ ಲೈವ್‌ ಮಾಹಿತಿಯನ್ನು ಪಡೆದುಕೊಂಡಿದೆ ಎಂದು ಭಾರತದ ಸೇನೆಯ ಉನ್ನತ ಜನರಲ್ ರಾಹುಲ್ ಆರ್ ಸಿಂಗ್ ಹೇಳಿದ್ದಾರೆ. ಪಾಕಿಸ್ತಾನದ ವಿರುದ್ಧದ ನಾಲ್ಕು ದಿನಗಳ ಆಪರೇಶನ್‌ ಸಿಂಧೂರದ ಸಂಘರ್ಷದ ಸಂದರ್ಭದಲ್ಲಿ ಭಾರತವು ಗಡಿಯಲ್ಲಿ ದಾಳಿಗಳನ್ನು ಹೇಗೆ ಎದುರಿಸಿತು ಎಂಬುದನ್ನು ವಿವರಿಸುತ್ತ ಹೇಳಿದ್ದಾರೆ. ಸೇನಾ … Continued