ಕರ್ನಾಟಕದಲ್ಲಿ ಅಂಗನವಾಡಿ ಆರಂಭಕ್ಕೆ ಆದೇಶ, ನಿಯಮ ಪಾಲನೆ ಕಡ್ಡಾಯ

ಮೈಸೂರು: ರಾಜ್ಯದಲ್ಲಿ ಅಂಗನವಾಡಿಗಳನ್ನು ಶೀಘ್ರವಾಗಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾಡಳಿತಗಳಿಗೆ ಸೂಚಿಸಿದೆ. ಆದರೆ ಅಂಗನವಾಡಿಗಳನ್ನು ಆರಂಭಿಸುವ ಮುನ್ನ ೧೬ ನಿಯಮಗಳನ್ನು ವಿಧಿಸಿದೆ. ಪಾಲಕರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅಂಗನವಾಡಿ ಸಿಬ್ಬಂದಿ ೩ ರಿಂದ ೬ ವರ್ಷದವರೆಗಿನ ಮಕ್ಕಳಿಗೆ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಚಟುವಟಿಕೆಗಳು ಬೆಳಗ್ಗೆ ೯ ಗಂಟೆಯಿಂದ ಮಧ್ಯಾಹ್ನ ೧೨ ರವರೆಗೆ ನಡೆಯಬೇಕು. … Continued

ಚುನಾವಣೆ ನಂತರ ಮಮತಾರಿಂದ ರಾಮ ಜಪ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಜೈ ಶ್ರೀರಾಮ ಎಂದು ಜಪ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಅವರು ಕೂಚ್‌ಬೆಹಾರ್‌ನಲ್ಲಿ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಜೈ ಶ್ರೀರಾಮ ಪಠಣವು ಮಮತಾಗೆ ಮಾಡಿದ ಅವಮಾನವೇ ಎಂದು ಪ್ರಶ್ನಿಸಿದ ಶಾ, ಅನೇಕರು ರಾಮ ಜಪದಿಂದ … Continued

ಕೊರೊನಾ ರೂಪಾಂತರಕ್ಕೆ ಆಸ್ಟ್ರಾಜೆನಿಕ್‌ ಲಸಿಕೆ ಬಳಕೆಗೆ ಡಬ್ಲುಎಚ್‌ಒ ಶಿಫಾರಸು

ಜಿನೀವಾ: ಕೊರೊನಾ ವೈರಸ್‌ ರೂಪಾಂತರದಿಂದ ಆತಂಕಕ್ಕೀಡಾದ ದೇಶಗಳು ಕೂಡ ಆಸ್ಟ್ರಾಜೆನಿಕಾದ ಲಸಿಕೆ ಬಳಕೆ ಮಾಡಬಹುದೆಂದು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡುವ ತಜ್ಞರು ಶಿಫಾರಸು ಮಾಡಿದ್ದಾರೆ. ಹಲವು ಯುರೋಪ್‌ ಹಾಗೂ ಆಫ್ರಿಕಾದ ದೇಶಗಳಲ್ಲಿ ಕೋವಿಡ್-‌೧೯ ರೂಪಾಂತರಗೊಂಡಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆಸ್ಟ್ರಾಜೆನಿಕಾ ಶ್ರೀಮಂತ ಹಾಗೂ ಬಡರಾಷ್ಟ್ರಗಳಲ್ಲಿ ಆಗತ್ಯವಿರುವ ಜನರಿಗೆ ಲಸಿಕೆಗಳನ್ನು ನೀಡುವ ಗುರಿ ಹೊಂದಿದೆ. ಫೆಬ್ರವರಿ … Continued

ಸ್ಥೂಲಕಾಯ, ವಯಸ್ಸು, ಕೊರೊನಾ ಸೋಂಕಿನ ಪ್ರಮಾಣ ವೈರಸ್‌ ಹರಡುವಿಕೆ ಮೇಲೆ ಪ್ರಭಾವ

ವ್ಯಕ್ತಿಯ ಸ್ಥೂಲಕಾಯ, ವಯಸ್ಸು ಹಾಗೂ ಕೊರೊನಾ ಸೋಂಕಿನ ಪ್ರಮಾಣ ಉಸಿರಾಡುವ ವೈರಸ್‌ ಕಣಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ೧೯೪ ವ್ಯಕ್ತಿಗಳ ಅಧ್ಯಯನ ನಡೆಸಿದ ಪಿಎನ್‌ಎಎಸ್‌ ಸಂಶೋಧನಾ ನಿಯತಕಾಲಿಕೆ ವರದಿ ಮಾಡಿದೆ. ಸಂಶೋಧನೆಯನ್ವಯ ಏರೋಸಾಲ್‌ ಕಣಗಳು ವ್ಯಕ್ತಿಯ ವಯಸ್ಸು, ವೈರಸ್‌ ಸ್ಥಿತಿ, ದೇಹದ ಸ್ಥೂಲತೆಯನ್ನು ಆಧರಿಸಿ ಬದಲಾವಣೆಯಾಗುತ್ತಿರುತ್ತದೆ. ಇತರ ಸಾಂಕ್ರಾಮಿಕ ರೋಗಗಳಲ್ಲಿ … Continued

ಗಣರಾಜ್ಯೋತ್ಸವದಂದು ರೈತನ ಸಾವು:ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಕುಟುಂಬಸ್ಥರಿಂದ ಹೈಕೋರ್ಟಿಗೆ ಮೊರೆ

ಜನವರಿ ೨೬ರಂದು ನಡೆದ ರೈತರ ಟ್ರಾಕ್ಟರ್‌ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂದವರು ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕೆಂದು ದೆಹಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ೨೫ ವರ್ಷದ ನವೀತ್‌ ಸಿಂಗ್‌ ರ್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ನವೀತ್‌ ಸಿಂಗ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ ಕಟುಂಬದ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪೊಲೀಸರು … Continued

ಪಾಂಗೋಂಗ್‌ ಲೇಕ್‌ನಿಂದ ಹಂಹಂತವಾಗಿ ಸೈನ್ಯ ಹಿಂತೆಗೆತ: ರಾಜನಾಥ್‌

ನವದೆಹಲಿ: ಭಾರತ ಹಾಗೂ ಚೀನಾ ದೇಶಗಳ ಮಾತುಕತೆಯಿಂದಾಗಿ ಪಾಂಗೋಂಗ್‌ ಸರೋವರದ ಉತ್ತರ ಹಾಗೂ ದಕ್ಷಿಣ ತೀರದಿಂದ ಸೈನ್ಯ ಹಿಂತೆಗೆಯುವ ಒಪ್ಪಂದಕ್ಕೆ ಕಾರಣವಾಗಿದ್ದು, ಉಭಯ ದೇಶಗಳು ಸಮನ್ವಯತೆಯಿಂದ ಹಂತ ಹಂತವಾಗಿ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳಲಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಹೇಳಿದರು. ಪೂರ್ವ ಲಡಾಕ್‌ನ ಪಂಗೊಂಗ್ ಸರೋವರದ ದಕ್ಷಿಣ ಮತ್ತು ಉತ್ತರದ ದಡಗಳಲ್ಲಿ ಭಾರತೀಯ ಮತ್ತು … Continued

ಎಎಟಿ ಪ್ರೋಟೀನ್‌ ಕೊರತೆಯೇ ಯುರೋಪ್‌-ಉತ್ತರ ಅಮೆರಿಕದ ಜನರಲ್ಲಿ  ಕೊರೋನಾ ತೀವ್ರತೆ ಹೆಚ್ಚಲು ಕಾರಣ: ಕೊಲ್ಕತ್ತಾ ಸಂಸ್ಥೆ ಅಧ್ಯಯನದಲ್ಲಿ ಬೆಳಕಿಗೆ

ಯುರೋಪ್ ಮತ್ತು ಉತ್ತರ ಅಮೆರಿಕಾದ ಜನಸಂಖ್ಯೆಯಲ್ಲಿ ಸಾಮಾನ್ಯವಾಗಿ ಕಂಡುಬರುವ ಪ್ರೊಟೀನ್‌ ಕೊರತೆಯ ಕಾರಣದಿಂದ ಅವರು ಕೊವಿಡ್‌-೧೯ ಏಷ್ಯಾದ ಜನರಿಗಿಂತ ಹೆಚ್ಚು ಬಾಧೆಗೊಳಗಾಗಿರಬಹುದು ಎಂದು ಕೊಲ್ಕತ್ತಾ ಮೂಲದ ರಾಷ್ಟ್ರೀಯ ಸಂಸ್ಥೆಯ ಸಂಶೋಧಕರು ಹೇಳಿದ್ದಾರೆ. ಆಲ್ಫಾ -1 ಆಂಟಿಟ್ರಿಪ್ಸಿನ್ (ಎಎಟಿ) ಎಂಬ ಪ್ರೊಟೀನ್‌,  ಶ್ವಾಸಕೋಶದ ಅಂಗಾಂಶಗಳ ಹಾನಿ ತಡೆಯುತ್ತದೆ ಮತ್ತು ಅದರ ಕೊರತೆಯು ಕೊರೊನಾವೈರಸ್ (ಸಾರ್ಸ್-ಕೋವಿ -2) ನ … Continued

ಸೋಶಿಯಲ್‌ ಮೀಡಿಯಾ ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಅವಕಾಶವಿಲ್ಲ: ಟ್ವಿಟ್ಟರ್‌ಗೆ ಸಚಿವರ ಖಡಕ್‌ ಸಂದೇಶ

ನವ ದೆಹಲಿ; ಸಾಮಾಜಿಕ ಮಾಧ್ಯಮ (ಸೋಶಿಯಲ್‌ ಮೀಡಿಯಾ)ವೇದಿಕೆಗಳ ಡಬಲ್ ಸ್ಟ್ಯಾಂಡರ್ಡ್‌ಗೆ ಭಾರತದಲ್ಲಿ ಅವಕಾಶವಿಲ್ಲ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಸಂಸತ್ತಿನಲ್ಲಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿ ಹಾಗೂ ದ್ವೇಷದ ಸುದ್ದಿ ಹರಡುವುದನ್ನು ಸರಕಾರ ಸಹಿಸುವುದಿಲ್ಲ ಸಾಮಾಜಿಕ ಜಾಲತಾಣಗಳ ದೈತ್ಯರಾದ ಟ್ವಿಟರ್‌, ಫೇಸ್‌ಬುಕ್‌ ಹಾಗೂ ವ್ಯಾಟ್ಸಪ್‌ ನಮ್ಮ ನೆಲದ ನಿಯಮವನ್ನು ಪಾಲನೆ ಮಾಡಬೇಕು … Continued

ತೆಂಡುಲ್ಕರ್‌, ಲತಾ ಮಂಗೇಶ್ಕರ್‌ ವಿರುದ್ಧ ತನಿಖೆಗೆ ಆದೇಶ:ರಾಜ್ಯಸಭೆಯಲ್ಲಿ ಚರ್ಚೆಗೆ ನೋಟಿಸ್‌

ನವ ದೆಹಲಿ: ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಮಹಾರಾಷ್ಟ್ರ ಸರ್ಕಾರ ಆದೇಶಿಸಿರುವ ತನಿಖೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಬಿಜೆಪಿ ಸಂಸದ ಭಗವತ್ ಕರದ್ ಗುರುವಾರ ರಾಜ್ಯಸಭೆಯಲ್ಲಿ ಶೂನ್ಯ ವೇಳೆ ನೋಟಿಸ್ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಸಂಸದರು ತುರ್ತು ಸಾರ್ವಜನಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಎತ್ತಬಹುದಾಗಿದ್ದು, ರೈತರ ಪ್ರತಿಭಟನೆ ಕುರಿತು ಸಚಿನ್ ತೆಂಡೂಲ್ಕರ್, ಅಕ್ಷಯ್ ಕುಮಾರ್, ಲತಾ … Continued

ಮೋದಿ-ಕೆನಡಾ ಪ್ರಧಾನಿ ಮಾತುಕತೆ: ಕೊವಿಡ್‌, ರೈತರ ಪ್ರತಿಭಟನೆ ಚರ್ಚೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಬುಧವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎರಡೂ ಕಡೆಯ ಅಧಿಕೃತ ಹೇಳಿಕೆಗಳ ಪ್ರಕಾರ, ಲಸಿಕೆ ಉತ್ಪಾದನೆ, ಬಹುಪಕ್ಷೀಯ ಸಹಕಾರ ಮತ್ತು ಕೆನಡಾದಿಂದ ಉನ್ನತ ಮಟ್ಟದ ಬೆಂಬಲವನ್ನು ಪಡೆದ ಭಾರತದ ರೈತರ “ಇತ್ತೀಚಿನ ಪ್ರತಿಭಟನೆಗಳು”, COVID-19 ಸಾಂಕ್ರಾಮಿಕವನ್ನು ಒಳಗೊಂಡಿರುವ ದ್ವಿಪಕ್ಷೀಯ ಮತ್ತು ಈ ಬಗ್ಗೆ ಜಾಗತಿಕ … Continued