ಮೊದಲ ಕೊವಿಡ್‌ ಡೋಸ್‌ ಪಡೆದ ರಾಷ್ಟ್ರಪತಿ ಕೋವಿಂದ್‌

ನವ ದೆಹಲಿ:ನವ ದೆಹಲಿಯ ಆರ್ ಆರ್ ಆಸ್ಪತ್ರೆಯಲ್ಲಿ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೊವಿಡ್‌ ಲಸಿಕೆ ಹಾಕಿಸಿಕೊಂಡರು. 60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೊರೊನಾವೈರಸ್ ಲಸಿಕೆ ಹಾಕುವ ಅಭಿಯಾನ ಪ್ರಾರಂಭಿಸಿದ ಎರಡು ದಿನಗಳ ನಂತರ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಬುಧವಾರ ಕೊವಿಡ್-19 ಲಸಿಕೆ ಮೊದಲ ಡೋಸ್‌ … Continued

ರಾಸಲೀಲೆ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಬುಧವಾರ ರಾಜೀನಾಮೆ ನೀಡಿದ್ದಾರೆ. ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ವಿಪಕ್ಷಗಳಿಂದಲೂ ರಾಜೀನಾಮೆ ಪಡೆಯುವಂತೆ ಆಗ್ರಹ ಕೇಳಿಬಂದಿತ್ತು. ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಜಾರಕಿಹೊಳಿಯಿಂದ ಈ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು … Continued

ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯದಿದ್ದರೆ ರಾಷ್ಟ್ರಪತಿಗೆ ದೂರು : ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈ ಬಿಡಬೇಕು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು, ಇಲ್ಲದೇ ಹೋದರೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರಿಗೆ ದೂರು ನೀಡಲಾಗುವುದು ಎಂದು ಕಾಂಗ್ರೆಸ್‌ ಎಚ್ಚರಿಸಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ … Continued

ಕಾಂಗ್ರೆಸ್ಸಿನಲ್ಲೀಗ ಕಾಂಗ್ರೆಸ್‌ ವರ್ಸಸ್‌ ಕಾಂಗ್ರೆಸ್‌…!

ಪಂಚ ರಾಜ್ಯಗಳ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಅಗುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿದ್ದ ಒಳಬೇಗುದಿಯೂ ಕೂಡ ಇದೇ ಸಮಯದಲ್ಲಿ ಹೊರಗೆ ಕಾಣಿಸಿಕೊಳ್ಳಲು ಆರಂಭಿಸಿದ್ದು, ಚುನಾವಣೆ ಸಂಸರ್ಭದಲ್ಲಿ ಇದು ಕಾಂಗ್ರೆಸ್‌ಗೆ ತಲೆ ನೋವೂ ಆಗಬಹುದಾಗಿದೆ. ಕಾಂಗ್ರೆಸ್‌ನಲ್ಲಿ 23 (ಜಿ 23) ಭಿನ್ನಮತೀಯರ ಗುಂಪು ಇತ್ತೀಚೆಗೆ ಜಮ್ಮುವಿನಲ್ಲಿ ನಡೆದ ಸಭೆಯ ಪ್ರಕಾರ ಇತರ ರಾಜ್ಯಗಳಲ್ಲಿ ಸರಣಿ ಸಭೆಗಳನ್ನು ಆಯೋಜಿಸುವ ಮೂಲಕ ಹೈಕಮಾಂಡ್ಗೆ ಸಡ್ಡು … Continued

ಆರು ರಾಜ್ಯಗಳ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಎಎಪಿ ನಿರ್ಧಾರ, ಕಾಂಗ್ರೆಸ್‌ಗೆ ಮುಳುವೇ..?

ಮುಂದಿನ ಎರಡು ವರ್ಷಗಳಲ್ಲಿ ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಆಮ್‌ ಆದ್ಮಿ ಪಕ್ಷವು ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಲಿದೆ  ಎಂದು ಆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕಳೆದ ತಿಂಗಳು ಹೇಳಿದ್ದರು. ಈ ಎಲ್ಲಾ ರಾಜ್ಯಗಳು 2022ರಲ್ಲಿ ವಿಧಾನಸಭಾ ಚುನಾವಣೆ ಎದುರಿಸುತ್ತಿವೆ. ಪಂಜಾಬ್ ಹೊರತು ಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ಆಡಳಿತವಿದ್ದು … Continued

ಭಾರತ-ಜಪಾನ್ ಜಂಟಿ ಸಹಭಾಗಿತ್ವದಲ್ಲಿ ಕೊಲಂಬೊ ಬಂದರಿನ ವೆಸ್ಟರ್ನ್ ಕಂಟೇನರ್ ಟರ್ಮಿನಲ್ ಅಭಿವೃದ್ಧಿ ಪ್ರಸ್ತಾಪ ಅಂಗೀಕಾರ

ಕೊಲಂಬೊ: ಭಾರತ ಮತ್ತು ಜಪಾನ್ ಜಂಟಿ ಸಹಭಾಗಿತ್ವದಲ್ಲಿ ಆಯಕಟ್ಟಿನ ಕೊಲಂಬೊ ಬಂದರಿನ ವೆಸ್ಟರ್ನ್ ಕಂಟೇನರ್ ಟರ್ಮಿನಲ್ (ಡಬ್ಲ್ಯುಸಿಟಿ) ಯನ್ನು 35 ವರ್ಷಗಳ ಅವಧಿಗೆ ಅಭಿವೃದ್ಧಿಪಡಿಸುವ ಪ್ರಸ್ತಾಪ ಅಂಗೀಕರಿಸಿದೆ ಎಂದು ಶ್ರೀಲಂಕಾ ಮಂಗಳವಾರ ಪ್ರಕಟಿಸಿದೆ. ಶ್ರೀಲಂಕಾ ಬಂದರು ಪ್ರಾಧಿಕಾರ ಮತ್ತು ಭಾರತ ಮತ್ತು ಜಪಾನ್‌ ಸಹಯೋಗದೊಂದಿಗೆ ಕೊಲಂಬೊ ದಕ್ಷಿಣ ಬಂದರಿನ ಪಶ್ಚಿಮ ಕಂಟೈನರ್ ಟರ್ಮಿನಲ್ ಅನ್ನು ಖಾಸಗಿ … Continued

ಪಿಚ್ಚರ್ ಅಭಿ ಬಾಕಿ ಹೈ; ರಾಸಲೀಲೆ ಸಿಡಿ ಬಗ್ಗೆ ಕಾಂಗ್ರೆಸ್‌ ಟ್ವೀಟ್‌

ಬೆಂಗಳೂರು: ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ ಎಂದು ಸಚಿವರ ರಾಸಲೀಲೆಯದ್ದು ಎನ್ನಲಾದ ಸಿಡಿ ಬಗ್ಗೆ ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಇದು ಕೇವಲ ಟ್ರೇಲರ್ “ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. ಜಾರಕಿಹೊಳಿ ಸೆಕ್ಸ್ ಸಿಡಿ ಬಯಲಾಗುತ್ತಿದ್ದಂತೆ ಅಸಮಾಧಾನಿತರು, ಅತೃಪ್ತರು ಒಳಗೊಳಗೇ ಸಂತೃಪ್ತಿಯ … Continued

ಆ ಯುವತಿ ಯಾರೆಂಬುದೇ ಗೊತ್ತಿಲ್ಲ:, ಈ ಬಗ್ಗೆ ಸಮಗ್ರ ತನಿಖೆಯಾಗಲಿ: ರಮೇಶ ಜಾರಕಿಹೊಳಿ

ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರೆಂಬುದೇ ನನಗೆ ಗೊತ್ತಿಲ್ಲ. ಇದೆಲ್ಲ ನನ್ನ ವಿರುದ್ಧ ನಡೆಸಿದ ಷಡ್ಯಂತ್ರ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಜಾರಕಿಹೊಳಿ ಅವರದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಕುರಿತಂತೆ ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಜಾರಕಿಹೊಳಿ, ನಾನು ಅತ್ಯಂತ … Continued

ನೈಜೀರಿಯಾ: ಅಪಹೃತ ೨೭೯ ಶಾಲಾ ಬಾಲಕಿಯರ ಬಿಡುಗಡೆ

ಗುಸೌ: ಕಳೆದ ವಾರ ಬಂದೂಕುಧಾರಿ ವ್ಯಕ್ತಿಗಳ ತಂಡ ನೈಜೀರಿಯಾದ ವಾಯುವ್ಯ ಜಾಮ್ಫಾರಾ ರಾಜ್ಯದ ಬೋರ್ಡಿಂಗ್ ಶಾಲೆಯಿಂದ ಅಪಹರಿಸಿದ್ದ ನೂರಾರು ಶಾಲಾ ಬಾಲಕಿಯರನ್ನು ಬಿಡುಗಡೆ ಮಾಡಿದ್ದಾರೆ ಎಂದು ರಾಜ್ಯಪಾಲರು ಮಂಗಳವಾರ ತಿಳಿಸಿದ್ದಾರೆ. ಜಂಗೆಬೆ ಪಟ್ಟಣದ ಸರ್ಕಾರಿ ಬಾಲಕಿಯ ಕಿರಿಯ ಮಾಧ್ಯಮಿಕ ಶಾಲೆಯಿಂದ ಬಂದೂಕುಧಾರಿಗಳು ಬಾಲಕಿಯರನ್ನು ಅಪಹರಿಸಿದ್ದರು.ಅದರಲ್ಲಿ 279 ಬಾಲಕಿಯರನ್ನು ಮಂಗಳವಾರ ಅಪಹರಣಕಾರರು ಬಿಡುಗಡೆ ಮಾಡಿದ್ದಾರೆ ಎಂದು ಜಾಮ್ಫಾರಾ … Continued

ಗಟಾರ ಸ್ವಚ್ಛಗೊಳಿಸುವುದು ನಿನ್ನ ಕೆಲಸ, ಪ್ರತಿಭಟಿಸುವ ಹಕ್ಕು ಯಾರು ಕೊಟ್ಟರು ನಿನಗೆ?

ನವ ದೆಹಲಿ: ದಲಿತ ಕಾರ್ಮಿಕ ಹಕ್ಕುಗಳ ಕಾರ್ಯಕರ್ತೆ ನೊದೀಪ್ ಕೌರ್ ಪೊಲೀಸ್ ವಶದಲ್ಲಿದ್ದಾಗ ತಮಗೆ ನೀಡಲಾದ ಚಿತ್ರ ಹಿಂಸೆಯನ್ನು ಬಹಿರಂಗಪಡಿಸಿದ್ದಾರೆ. ಹತ್ಯೆಯ ಆರೋಪ, ಕೈಗಾರಿಕಾ ಯುನಿಟ್ ನಲ್ಲಿ ಘೆರಾವ್ ಹಾಕುವುದು ಹಾಗೂ ಕಂಪನಿಗಳಿಂದ ಹಣಕ್ಕಾಗಿ ಬೇಡಿಕೆ ಇಡುವುದೂ ಸೇರಿದಂತೆ ಹಲವು ಆರೋಪಗಳನ್ನೆದುರಿಸಿ ಪೊಲೀಸ್ ವಶದಲ್ಲಿದ್ದ 24 ವರ್ಷದ ನೊದೀಪ್ ಕೌರ್ಗೆ ಕೆಲವೇ ದಿನಗಳ ಹಿಂದೆ ಪಂಜಾಬ್, … Continued