ಶಶಿಕಲಾ ವಿರುದ್ಧ ಎಐಎಡಿಎಂಕೆ ದೂರು ದಾಖಲು
ಚೆನ್ನೈ: ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಸಹಾಯಕಿ ಶಶಿಕಲಾ ಹಾಗೂ ಅಮ್ಮ ಮಕ್ಕಳ ಮುನೇತ್ರ ಕಜಗಮ್ ಪ್ರಧಾನ ಕಾರ್ಯದರ್ಶಿ ದಿನಕರನ್ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆಂದು ಹಿರಿಯ ಸಚಿವರು ಸೇರಿದಂತೆ ಎಐಎಡಿಎಂಕೆ ಮುಖಂಡರು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಸಚಿವರಾದ ಡಿ.ಜಯಕುಮಾರ, ಪಿ.ತಂಗಮಣಿ ಅಲ್ಲದೇ ಪಕ್ಷದ ಅಧ್ಯಕ್ಷ ಇ. ಮಧುಸೂಧನ್ ಪೊಲೀಸ್ ಮಹಾನಿರ್ದೇಶಕ ಸಿ.ವಿ.ತ್ರಿಪಾಠಿ ಅವರನ್ನು … Continued