ದೆಹಲಿ ಏಮ್ಸ್‌ನಲ್ಲಿ ಕೋ ವ್ಯಾಕ್ಸಿನ್‌ ಕೊವಿಡ್‌ ಲಸಿಕೆ ಮೊದಲ ಡೋಸ್‌ ಪಡೆದ ಪ್ರಧಾನಿ ಮೋದಿ

ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕೋವಿಡ್ -19 ಲಸಿಕೆಯ ತಮ್ಮ ಮೊದಲ ಡೋಸ್ ತೆಗೆದುಕೊಂಡರು. “ಏಮ್ಸ್ನಲ್ಲಿ ನನ್ನ ಮೊದಲ ಡೋಸ್ ಕೊವಿಡ್‌-19 ಲಸಿಕೆ ತೆಗೆದುಕೊಂಡೆ. ಕೊವಿಡ್‌ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ … Continued

ಸಿದ್ದರಾಮಯ್ಯನವರ ತವರಿನಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ: ಜೆಡಿಎಸ್‌ ಶಾಸಕ ಸಾ.ರಾ. ಮಹೇಶ

ಮೈಸೂರು ಮಹಾನಗರ ಪಾಲಿಕೆ ಮೈತ್ರಿ ಗೊಂದಲಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರ ತವರು ಜಿಲ್ಲೆಯಲ್ಲಿಯೇ ಜೆಡಿಎಸ್‌ ತಾಕತ್ತು ತೋರಿಸಿದ್ದೇವೆ ಎಂದು ಶಾಸಕ ಸಾ.ರಾ.ಮಹೇಶ ತಿಳಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ. ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಆಗಲು ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಂದೇಶ್ ನಾಗರಾಜ್ ಕಾರಣ. ಮಾತಿನಂತೆ ಮುಂದಿನಂತೆ ಬಾರಿ ಕಾಂಗ್ರೆಸ್‌ಗೆ … Continued

ಮುಕೇಶ ಅಂಬಾನಿ ಮನೆ ಸಮೀಪ ಕಾರಿನಲ್ಲಿ ಸ್ಫೋಟಕ: ಹೊಣೆ ಹೊತ್ತ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ

ಮುಂಬೈ: ರಿಲಯನ್ಸ್‌ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ. ಉದ್ಯಮಿ ಮುಕೇಶ ಅಂಬಾನಿಯವರ ಮುಂಬೈ ನಿವಾಸದ ಬಳಿ ಸ್ಫೋಟಕಗಳನ್ನು ಇಟ್ಟಿರುವ ಬಗೆಗೆ ಜೈಶ್-ಉಲ್-ಹಿಂದ್ ಉಗ್ರ ಸಂಘಟನೆ ಜವಾಬ್ದಾರಿ ಹೊತ್ತಿದೆ. ಟೆಲಿಗ್ರಾಮ್ ಅಪ್ಲಿಕೇಶನ್‌ನ ಸಂದೇಶದ ಮೂಲಕ ಉಗ್ರ ಸಾಂಘಟನೆ ಸ್ಫೋಟಕಗಳನ್ನು ಇಟ್ಟಿದ್ದು ತಾವೇ ಎಂದು … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಆದ್ಯತೆ

ಶಿವಮೊಗ್ಗ : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಕುರಿತು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಬಜೆಟ್ ಸಂಬಂಧಿಸಿದಂತೆ ಹಲವು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ಮೂಲಗಳಿಂದ ಹಣಕಾಸಿನ ಸಂಗ್ರಹದ ಬಗ್ಗೆ ಮಾಹಿತಿ ಸಂಗರಹಿಸಿದ್ದೇನೆ. ಬಜೆಟ್ ನಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ನೀರಾವರಿ … Continued

ಮಾ.೨ರಂದು ರಾಜ್ಯ ಸಾರಿಗೆ ನೌಕರರ ಒಕ್ಕೂಟದಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರ ವಿರುದ್ಧದ ಹೋರಾಟಕ್ಕೆ ಮತ್ತೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದೆಧರಣಿಯ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಹಿತಿ ನೀಡಿದ್ದು, ‘ಈ ಹಿಂದೆ ನಡೆಸಿದ ಧರಣಿ ವೇಳೆ ಸರ್ಕಾರ ಕೊಟ್ಟ ಭರವಸೆ ವಿಳಂಬವಾದ … Continued

ಚಹಾ ಮಾರುತ್ತಿದ್ದ ಬಗ್ಗೆ ಮುಚ್ಚುಮರೆ ಮಾಡದ ಪ್ರಧಾನಿ ಮೋದಿ: ಆಝಾದ್ ಶ್ಲಾಘನೆ

ಪ್ರಮುಖ ಪಕ್ಷವೊಂದರ ಮುಖಂಡನಾಗಿದ್ದರೂ ತನ್ನ ಭೂತಕಾಲದ ಜೀವನದ ಬಗ್ಗೆ ಮುಚ್ಚುಮರೆ ಮಾಡದ ಮಾದರಿ ವ್ಯಕ್ತಿ ಪ್ರಧಾನಿ ಮೋದಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಝಾದ್ ಶ್ಲಾಘಿಸಿದ್ದಾರೆ. ಜಮ್ಮುವಿನ ಗುಜ್ಜರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವು ನಾಯಕರ ಹಲವು ಗುಣಗಳನ್ನು ನಾನು ಮೆಚ್ಚುತ್ತೇನೆ. ನಾನು ಕೂಡಾ ಹಳ್ಳಿಯಿಂದ ಬಂದಿದ್ದು ಇದರ ಬಗ್ಗೆ ನನಗೆ ಹೆಮ್ಮೆಯಿದೆ. … Continued

ಮಾ.೧ರಿಂದ ಎರಡನೇ ಹಂತದ ಲಸಿಕೆಗೆ ಭಾರತ ಸಜ್ಜು

60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಹೊಂದಿರುವವರಿಗೆ ಮಾ.೧ರಿಂದ ಕೊರೊನಾ ಲಸಿಕೆ ನೀಡಲು ಭಾರತ ಸಜ್ಜಾಗುತ್ತಿದೆ. ಸೋಮವಾರದಿಂದ ನಡೆಯಲಿರುವ ಕೊರೊನಾ ಲಸಿಕೆ ನೋಂದಣಿ ನಾಳೆ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. https://www.cowin.gov.in/home ಲಿಂಕ್​ ಮೂಲಕ ಕೋವಿನ್​ ಪೋರ್ಟಲ್​ನ್ನು ಪ್ರವೇಶಿಸಬಹುದಾಗಿದೆ.ಇ ಪೋರ್ಟಲ್​​ ಅಥವಾ ಆರೋಗ್ಯ ಸೇತು ಮುಂತಾದ ಅಪ್ಲಿಕೇಶನ್​ಗಳ ಮೂಲಕ ಸಾರ್ವಜನಿಕರು … Continued

ಮತ್ತೆ ಏಷ್ಯಾದ ಅತ್ಯಂತ ಸಿರಿವಂತ ವ್ಯಕ್ತಿ ಎನಿಸಿದ ಮುಕೇಶ ಅಂಬಾನಿ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಏಷ್ಯಾದ ಅತ್ಯಂತ ಸಿರಿವಂತ ವ್ಯಕ್ತಿಯಾಗಿದ್ದಾರೆ. ಅವರು ಚೀನಾದ ಜಾಂಗ್‌ ಶಾನ್‌ಶಾನ್‌ ಅವರನ್ನು ಹಿಂದಿಕ್ಕಿದ್ದಾರೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಚೀನಾದ ಉದ್ಯಮಿ ಆಸ್ತಿ 76.6 ಬಿಲಿಯನ್ ಡಾಲರ್‌ ಮೌಲ್ಯದ್ದಾಗಿದ್ದರೆ, ಅಂಬಾನಿಯ ಆಸ್ತಿ ಸುಮಾರು 80 ಬಿಲಿಯನ್ ಡಾಲರ್‌ ಆಗಿದೆ. ಅಂಬಾನಿ ತನ್ನ ಸಾಮ್ರಾಜ್ಯವನ್ನು ಟೆಕ್ ಮತ್ತು ಇ-ಕಾಮರ್ಸ್‌ಗೆ … Continued

ಭೋಪಾಲ ಹೆಸರು ಬದಲಾವಣೆಗೆ ಮಧ್ಯಪ್ರದೇಶ ಸರ್ಕಾರದ ಚಿಂತನೆ..?

ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಹಲವಾರು ಸ್ಥಳಗಳ ಹೆಸರನ್ನು ಏಕಕಾಲದಲ್ಲಿ ಬದಲಾಯಿಸಲು ತಯಾರಿ ನಡೆಸುತ್ತಿದೆ ಎಂದು ಝೀ ನ್ಯೂಸ್‌ ವರದಿ ಮಾಡಿದೆ. ಹೆಸರುಗಳನ್ನು ಬದಲಾಯಿಸಬೇಕಾದ ಸ್ಥಳಗಳಲ್ಲಿ ರಾಜಧಾನಿಯಲ್ಲಿರುವ ಭೋಪಾಲ್ ಮತ್ತು ಮಿಂಟೋ ಹಾಲ್ ಸೇರಿವೆ. ಭೋಪಾಲ್, ನಗರದ ಮಿಂಟೋ ಹಾಲ್, ಇಡ್ಗಾ ಹಿಲ್ಸ್, ರೈಸನ್ ಜಿಲ್ಲೆಯ ಒಬೆದುಲ್ಲಗಂಜ್, ಗೈರತ್‌ಗಂಜ್, ಬೇಗಮ್‌ಗಂಜ್, ಗೌಹರ್‌ಗಂಜ್, ಬುರ್ಹಾನ್ಪುರ್, ಸುಲ್ತಾನಪುರ ಮತ್ತು ಇತರ … Continued

ಟ್ರ್ಯಾಕ್ಟರ್‌ ಸಜ್ಜಾಗಿಟ್ಟುಕೊಳ್ಳಿ: ರೈತರಿಗೆ ಕರೆನೀಡಿದ ರಾಕೇಶ್‌ ಟಿಕಾಯತ್‌

ನವದೆಹಲಿ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್‌ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ರೈತರಿಗೆ ಕರೆನೀಡಿದ್ದಾರೆ. ಶಾಮ್ಲಿಯಲ್ಲಿ ಮಾತನಾಡಿದ ಅವರು, ರೈತರು ತಮ್ಮ ಹೊಲಗಳಲ್ಲಿ ಕೆಲಸವನ್ನು ಮುಂದುವರೆಸಬೇಕು, ಯಾವುದೇ ಸಂದರ್ಭದಲ್ಲಿ ದೆಹಲಿಗೆ ತೆರಳುವ … Continued