ರೈತರ ಪ್ರತಿಭಟನೆ ವೇಳೆ ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರ ಮೇಲೆ ದೇಶದ್ರೋಹದ ಆರೋಪ: ಯುಎನ್ಹೆಚ್ಸಿಎಚ್ಆರ್ ಖಂಡನೆ
ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಪತ್ರಕರ್ತರು ಮತ್ತು ಸಾಮಾಜಿ ಕಾರ್ಯಕರ್ತರ ಮೇಲೆ ದೇಶದ್ರೋಹದ ಆರೋಪ ಮತ್ತು ಭಾರತದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತಡೆಯುವ ಪ್ರಯತ್ನಗಳು “ಅಗತ್ಯ ಮಾನವ ಹಕ್ಕುಗಳ ತತ್ವಗಳ ಭಂಗ” ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಹೇಳಿದ್ದಾರೆ. 50ಕ್ಕೂ ಹೆಚ್ಚು ದೇಶಗಳಲ್ಲಿನ ಹಕ್ಕುಗಳ ವಿಷಯದಲ್ಲಿ ಮಾನವ ಹಕ್ಕುಗಳ ಮಂಡಳಿಯ (ಎಚ್ಆರ್ಸಿ) 46 ನೇ … Continued