೩ ದಿನಗಳಿಂದ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದ ಬ್ರಿಡ್ಜ್‌ ಬಳಿ ಶನಿವಾರ ಕೊಳೆತ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಬಾಲಕನನ್ನು ನರಿಬೋಳ ಗ್ರಾಮದ ಮಹೇಶ (೧೪) ಎಂದು ಗುರುತಿಸಲಾಗಿದೆ. ಈತ ಕಳೆದ ೩ ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದ. ಈತನ ಮರ್ಮಾಂಗಕ್ಕೆ ಗಾಯ ಮಾಡಿ ಗೋಣಿಚೀಲದಲ್ಲಿ ಹಾಕಿ ಭೀಮಾ ನದಿಗೆ ಎಸೆಯಲಾಗಿದೆ. … Continued

ನಾಸಿಕ್‌: ೧೧ ವರ್ಷ ಸೇವೆ ನಂತರ ಶ್ವಾನ ಪಡೆಯ ಸ್ಪೈಕ್‌ಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ನಾಸಿಕ್‌: ನಾಸಿಕ್‌ ಸಿಟಿ ಪೊಲೀಸ್‌ ಪಡೆಯ ಬಾಂಬ್‌ ಪತ್ತೆ ಮತ್ತು ನಿಗ್ರಹ ದಳದ ಭಾಗವಾಗಿದ್ದ ಶ್ವಾನಪಡೆಯ ನಾಯಿ “ಸ್ಪೈಕ್‌ʼ” ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ೧೧ ವರ್ಷಗಳ ಸೇವೆ ಸಲ್ಲಿಸಿದ ಸ್ಪೈಕ್‌ ಅನ್ನು ಪೊಲೀಸ್‌ ವಾಹನದ ಬಾನೆಟ್‌ ಮೇಲೆ ಮೆರವಣಿಗೆ ನಡೆಯಸಲಾಯಿತು. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ ಕೂಡ ಸ್ಪೈಕ್‌ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ನಾಸಿಕ್ … Continued

ಪ್ರಧಾನಿ ಮೋದಿಗೆ ಸೆರಾವೀಕ್‌ ಜಾಗತಿಕ ಇಂಧನ-ಪರಿಸರ ನಾಯಕತ್ವ ಪ್ರಶಸ್ತಿ

ನವದೆಹಲಿ: ಮುಂದಿನ ವಾರ ನಡೆಯುವ ವಾರ್ಷಿಕ ಅಂತಾರಾಷ್ಟ್ರೀಯ ಇಂಧನ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆರಾ ವೀಕ್‌ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ನೀಡಲಾಗುವುದು. ಮಾರ್ಚ್ 1 ರಿಂದ 5 ರವರೆಗೆ ನಡೆಯಲಿರುವ ಸೆರಾವೀಕ್ ಕಾನ್ಫರೆನ್ಸ್ -2021 ರಲ್ಲಿ ಪ್ರಧಾನಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಅದರ ಸಂಘಟಕ ಐಎಚ್‌ಎಸ್ ಮಾರ್ಕಿಟ್ … Continued

ಹಿಂದೂ ದೇವತೆ ವಿಡಂಬನೆ ಟ್ವೀಟ್:‌ ಕ್ಷಮೆ ಕೋರಿದ ಪಾಕ್‌ ಶಾಸಕ

ಲಾಹೋರ್:‌ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಸರಕಾರದ ಶಾಸಕರೊಬ್ಬರು ಹಿಂದೂ ಸಮುದಾಯಕ್ಕೆ ಅಗೌರವ ತೋರುವ ಟ್ವೀಟ್‌ ಮಾಡಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ. ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಶಾಸಕ ಅಮೀರ್ ಲಿಯಾಕತ್ ಹುಸೇನ್ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪುತ್ರಿ ವಿರೋಧ ಪಕ್ಷದ ನಾಯಕಿ ಮರಿಯಮ್ ನವಾಜ್ ಅವರನ್ನು ಅಪಹಾಸ್ಯ ಮಾಡಲು ಹಿಂದೂ ದೇವತೆಯ ಚಿತ್ರವನ್ನು … Continued

ಜೈಲಿನಿಂದ ಹೊರಬಂದು ಮತ್ತೆ ರೈತ ಹೋರಾಟಕ್ಕೆ ಸಜ್ಜಾದ ನೋದೀಪ್‌ ಕೌರ್‌

ಹಿಂಸಾತ್ಮಕ ಪ್ರತಿಭಟನೆಗೆ ಕಾರಣರೆಂಬ ಆರೋಪಕ್ಕೆ ೪೫ ದಿನಗಳ ಕಾರಾಗೃಹವಾಸ ಪೂರ್ಣಗೊಳಿಸಿ ಬಿಡುಗಡೆಗೊಂಡಿರುವ ಸಾಮಾಜಿಕ ಕಾರ್ಯಕರ್ತೆ ನೋದೀಪ್‌ ಕೌರ್‌ (೨೩) ರೈತರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕರ್ನಾಲ್‌ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ನೋದೀಪ್‌, ತಾನು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ರೈತರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ. ನಾನು ಜೈಲಿನಿಂದ ಹೊರಬಂದಿದ್ದೇನೆ, … Continued

ಐಪಿಎಲ್‌ ೧೪ನೇ ಆವೃತ್ತಿ: ದೇಶದ ೪-೫ ನಗರಗಳಲ್ಲಿ ಆಯೋಜನೆಗೆ ಚಿಂತನೆ

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ೧೪ನೇ ಆವೃತ್ತಿಯನ್ನು ಒಂದು ನಗರದಲ್ಲಿ ಆಯೋಜಿಸುವ ಬದಲು ದೇಶದ ೪-೫ ನಗರಗಳಲ್ಲಿ ಆಯೋಜಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ. ಐಪಿಎಲ್‌ನ ೧೪ನೇ ಆವೃತ್ತಿಯನ್ನು ಒಂದಕ್ಕಿಂತ ಹೆಚ್ಚು ನಗರಗಳಲ್ಲಿ ಆಡಬಹುದು, ಈ ಕುರಿತು ಚರ್ಚೆ ನಡೆದಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂಲತಃ ಯೋಜಿಸಿದ್ದಕ್ಕಿಂತ ಹೆಚ್ಚಿನ ಸ್ಥಳಗಳಲ್ಲಿ ಐಪಿಎಲ್ ನಡೆಸುವ … Continued

ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸ್ತಾರೆ:ಶ್ರೀನಿವಾಸ ಪ್ರಸಾದ ಎಚ್ಚರಿಕೆ

ಮೈಸೂರು: ಚುನಾವಣೆಗೆ ಇನ್ನೂ ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತುಕೊಂಡರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ ಅವರು ಸಿಎಂ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪಿಸದೇ ಟೀಕೆ ಮಾಡಿದರು. ಅಧಿಕಾರದ ಅಮಲನ್ನು ತಲೆಗೇರಿಸಿಕೊಂಡರೆ ಜನರು ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ದುಡಿಯುವವರು ಕೆಲವರಾದರೆ, ಸ್ವಾರ್ಥಕ್ಕಾಗಿ ಮಾಡಿಕೊಳ್ಳುವವರು … Continued

ಪಶ್ಚಿಮ ಬಂಗಾಳದಲ್ಲಿ ೮ ಹಂತದಲ್ಲಿ ಚುನಾವಣೆ ಆಯೋಜಿಸಲು ಮೋದಿ, ಶಾ ಸೂಚನೆಯಿದೆಯೇ?

ಕೋಲ್ಕತ್ತ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಸೂಚನೆ ಮೇರೆಗೆ ಪಶ್ಚಿಮ ಬಂಗಾಳದಲ್ಲಿ ೮ ಹಂತಗಳಲ್ಲಿ ಮತದಾನ ನಿಗದಿಪಡಿಸಲಾಗಿದೆಯೇ ಎಂದು ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಆಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೆರಿ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ … Continued

ಹೊನ್ನಾವರ: ಇಂದು ಸಂಜೆಯಿಂದ ಬೆಳದಿಂಗಳ ಸಂಗೀತೋತ್ಸವ

ಹೊನ್ನಾವರ: ುತ್ತರ ಕನ್ನಡ ಜಿಲ್ಲೆಯ ಹೊನ್ನಾವರ  ತಾಲೂಕಿನ   ನೀಲ್ಕೋಡ ಕರಿಕಾನಮ್ಮನ ಆವಾರದಲ್ಲಿ ಫೆ.೨೭ರಂದು ೨೩ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ ನಡೆಯಲಿದೆ. ಕಲಾಮಂಡಲ ಹೊನ್ನಾವರ, ಎಸ್‌ಕೆಪಿ ಮ್ಯೂಸಿಕ್‌ ಟ್ರಸ್ಟ್‌ ಅರೆಅಂಗಡಿ, ಎಸ್‌ಕೆಪಿ ದೇವಸ್ಥಾನ ಟ್ರಸ್ಟ್‌ ನೀಲ್ಕೊಡು ಸಹಯೋಗದಲ್ಲಿ ಅಹೋರಾತ್ರಿ ಸಂಗೀತೋತ್ಸವ ಜರುಗಲಿದೆ. ಸಂಜೆ ೭:೧೫ಕ್ಕೆ ಸಭಾ ಕಾರ್ಯಕ್ರಮ ಜರುಗಲಿದ್ದು, ಶಾಸಕ ದಿನಕರ ಶೆಟ್ಟಿ ಉದ್ಘಾಟನೆ ನೆರವೇರಿಸುವರು. ಮುಖ್ಯ … Continued

ಕೆಂಪು ಕೋಟೆಯಲ್ಲಿ ಜನಸಂದಣಿ ಸಮಾಧಾನಿಸಲು ಯತ್ನಿಸುತ್ತಿದ್ದೆ ಎಂದ ಸಿಧು, ನೈಜ ಚಿತ್ರಣ ‌ ಮುಂದೆ ಇಡಿ ಎಂದು ಪೊಲೀಸರಿಗೆ ಸೂಚಿಸಿದ ಕೋರ್ಟ್

ತನಿಖಾ ಅಧಿಕಾರಿ “ಆರೋಪಿಗಳ ತಪ್ಪನ್ನು ಸಾಬೀತುಪಡಿಸಲು ಮಾತ್ರ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿಲ್ಲ, ಬದಲಿಗೆ ಅವನು ನ್ಯಾಯಾಲಯದ ಮುಂದೆ ನಿಜವಾದ ಚಿತ್ರಣವನ್ನು ನೀಡಬೇಕಾಗಿದೆ  ಎಂದು ಹೇಳಿರುವ ದೆಹಲಿ ನ್ಯಾಯಾಲಯವು ದೆಹಲಿ ಪೊಲೀಸರಿಗೆ ತನಿಖೆಯನ್ನು “ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸುವಂತೆ  ಸೂಚಿಸಿದೆ. ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ನಟ, ಕಾರ್ಯಕರ್ತ ದೀಪ್‌ ಸಿಧು ಅವರು ಜನವರಿ 26 ರಂದು … Continued