ರಾಜ್ಯದಲ್ಲಿ ಪಿಎಫ್‌ಐ-ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಲಿಂಬಾವಳಿ ಒತ್ತಾಯ

ಬೆಂಗಳೂರು: ಡಿಜೆ-ಕೆಜಿಹಳ್ಳಿ ಗಲಭೆ ಮತ್ತು ಸಂಘರ್ಷಕ್ಕೆ ಕಾರಣಕರ್ತ ಸಂಘಟನೆಗಳಾದ ಸೋಷಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಮತ್ತು ಪಿಎಫ್‍ಐ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ರಾಜ್ಯ ಅರಣ್ಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಒತ್ತಾಯಿಸಿದ್ದಾರೆ. ಗುರುವಾರ ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದಆಗಸ್ಟ್ 11 ರಂದು ಕೆ.ಜೆ … Continued

ಫೆ.೨೬ರಂದು ಲಾರಿ ಮುಷ್ಕರ, ನಿಂತಲ್ಲೇ ನಿಲ್ಲುವ ೬ ಲಕ್ಷ ಲಾರಿಗಳು

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿಫೆ,೨೬ರಂದು ಲಾರಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ ಮಾತನಾಡಿ,ಇಂಧನ ದರ, ಟೋಲ್, ವಿಮೆ ಹೆಚ್ಚಳದಿಂದ ಟ್ರಕ್ಕಿಂಗ್ ಉದ್ಯಮದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದರು. ಸ್ಕ್ರಾಪಿಂಗ್ ನೀತಿ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್6 … Continued

ಸುದ್ದಿ ಪ್ರಕಾಶಕರು, ಒಟಿಟಿ ಪ್ಲಾಟ್‌ಫಾರ್ಮ್, ಡಿಜಿಟಲ್ ಮಾಧ್ಯಮಕ್ಕೆ ನೀತಿ ಸಂಹಿತೆ

ಸಂಹಿತೆ’ ಮತ್ತು ಮೂರು ಹಂತದ ಕುಂದುಕೊರತೆ ಪರಿಹಾರ ಕಾರ್ಯವಿಧಾನವು ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಒಟಿಟಿ ಹಾಗೂ ಡಿಜಿಟಲ್‌ ಮಾಧ್ಯಮಗಳಿಗೆ ಸಾಫ್ಟ್ ಟಚ್ ರೆಗ್ಯುಲೇಟರಿ ಫ್ರೇಮ್‌ವರ್ಕ್ ಸ್ಥಾಪಿಸಲು ಪ್ರಯತ್ನಿಸುತ್ತಿರುವ ಸರ್ಕಾರ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ವಿಷಯವನ್ನು ಯು (ಯುನಿವರ್ಸಲ್), ಯು / ಎ 7+ (ವರ್ಷಗಳು), ಯು / ಎ 13+, ಯು / ಎ … Continued

ಟ್ವಿಟರ್‌ ಮಾಹಿತಿ: ಬಿಜೆಪಿ ಕಾಲೆಳೆದ ಟ್ವೀಟಿಗರು

ಸಾಮಾಜಿಕ ಜಾಲತಾಣ ಹಾಗೂ ಓವರ್‌ ದಿ ಟಾಪ್‌ (ಒಟಿಟಿ) ವೇದಿಕೆಗಳ ಮಾರ್ಗಸೂಚಿ ಘೋಷಣೆ ಸಂದರ್ಭದಲ್ಲಿ ಸಚಿವರು ತಿಳಿಸಿದ ಅಂಕಿ ಅಂಶಗಳು ಬಿಜೆಪಿಯನ್ನು ಮುಜುಗರಕ್ಕೀಡುಮಾಡಿವೆ. ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ರವಿಶಂಕರ ಪ್ರಸಾದ್‌ ಜಂಟಿ ಪತ್ರಿಕಾಗೋಷ್ಠಿಯಲ್ಲಿ ವ್ಯಾಟ್ಸ್‌ಪ್‌ ಬಳಕೆದಾರರು ೫೩ ಕೋಟಿ, ಯುಟ್ಯೂಬ್‌ ಬಳಕೆದಾರರು ೪೪.೮ ಕೋಟಿ, ಫೇಸ್‌ಬುಕ್‌ ೪೧ ಕೋಟಿ, ಇನ್ಸ್‌ಟಾಗ್ರಾಮ್‌ ೨೧ ಕೋಟಿ, ಟ್ವಿಟರ್‌ … Continued

ಯತ್ನಾಳ ಪ್ರಖರ ಹಿಂದುತ್ವವಾದಿ: ಸಚಿವ ಈಶ್ವರಪ್ಪ

ಕಾಂಗ್ರೆಸ್‌ ಹಾಗೂ ಮುಸ್ಲಿಂ ಲೀಗ್‌ ಹೊರತುಪಡಿಸಿ ಯಾವುದೇ ಪಕ್ಷಗಳೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಬಿಜೆಪಿಯಲ್ಲಿ ಮಡಿವಂತಿಕೆ ಎಂಬುದಿಲ್ಲ, ಆದರೆ ಕಾಂಗ್ರೆಸ್‌ ದೇಶವನ್ನು ದಿವಾಳಿ ಮಾಡಿದ ಪಕ್ಷವಾಗಿದ್ದರೆ, ಮುಸ್ಲಿಂ ಲೀಗ್‌ ಪಕ್ಷ ದೇಶ ವಿರೋಧಿ ಪಕ್ಷವಾಗಿದೆ ಎಂದು ಅಭಿಪ್ರಾಯಪಟ್ಟರು. ಮೈಸೂರಿನಲ್ಲಿ ಜೆಡಿಎಸ್‌ ಬಿಜೆಪಿಗೆ ಕೈಕೊಟ್ಟಿದೆ. ಜೆಡಿಎಸ್‌ ಕೈಕೊಡುವುದರಲ್ಲಿ … Continued

ನೂತನ ವಿಜಯನಗರ ಜಿಲ್ಲೆಗೂ ೩೭೧ ಜೆ ಸೌಲಭ್ಯ:ಸರ್ಕಾರ ಆದೇಶ

ನೂತನ ವಿಜಯನಗರ ಜಿಲ್ಲೆಗೆ ಸಂವಿಧಾನದ 371 ಜೆ ವಿಧಿ ಅಡಿ ಎಲ್ಲ ಸವಲತ್ತು ಸಿಗುವಂತೆ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಇದರಿಂದಾಗಿ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371 ಜೆ ವಿಧಿ ಅಡಿ ಸಿಗುವ ಸವಲತ್ತುಗಳು ನೂತನ ವಿಜಯನಗರ ಜಿಲ್ಲೆಗೂ ಸಿಗಲಿದೆ. ವಿಧಿಯಲ್ಲಿ ಹಲವು ತಿದ್ದುಪಡಿಗಳನ್ನೂ ರಾಜ್ಯ ಸರಕಾರ ಮಾಡಿದೆ. ಪ್ಯಾರಾ 2 (ಇ)ನಲ್ಲಿ ‘ಮತ್ತು … Continued

ಚೀನಾ ಈಗ ಬಡತನ ಮುಕ್ತ ದೇಶ: ಕ್ಸಿ ಜಿನ್‌‌ಪಿಂಗ್‌

ಚೀನಾ ಈಗ  ಬಡತನ ಮುಕ್ತ ದೇಶ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಘೋಷಿಸಿದ್ದಾರೆ. ಚೀನಾ ಸರಕಾರ ಅಂದುಕೊಂಡಿದ್ದಕ್ಕಿಂತ ಮೊದಲೇ ಬಡತನ ನಿರ್ಮೂಲನೆ ಮಾಡುವಲ್ಲಿ ಯಶಸ್ವಿಯಾಗಿದೆ. ಸತತ ೪೦ನೇ ವರ್ಷಗಳ ಪರಿಶ್ರಮದ ಫಲವಾಗಿ ಗ್ರಾಮೀಣ ಭಾಗದ ೭೭ ಕೋಟಿ ಜನರನ್ನು ಬಡತನದ ವಿಷ ವರ್ತುಲದಿಂದ ಹೊರಗೆ ತರಲಾಗಿದೆ. ಬಡತನ ನಿರ್ಮೂಲನೆಯಲ್ಲಿ ಚೀನಾ ಸಂಪೂರ್ಣ ಗೆಲುವು ಸಾಧಿಸಿದೆ … Continued

“ಮೋದಿ ಉದ್ಯೋಗ ಕೊಡಿʼ ಟ್ವಿಟರ್‌ ಅಭಿಯಾನದಲ್ಲಿ ಪಾಲ್ಗೊಂಡ ರಾಹುಲ್‌ ಗಾಂಧಿ

ನಿರುದ್ಯೋಗಿ ಯುವಕರು ಉದ್ಯೋಗಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿರುವ “ಮೋದಿ ಉದ್ಯೋಗ ಕೊಡಿ” ಅಭಿಯಾನವನ್ನು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಸೇರಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಟ್ವಿಟರ್ ಬಳಕೆದಾರರು “ಮೋದಿ ಜಾಬ್‌ ದೊʼ, “ಮೋದಿ ರೋಜಗಾರ್‌ ದೊʼ ಎಂಬ ಹಾಷ್‌ಟ್ಯಾಗ್‌ ಬಳಕೆ ಮಾಡಿಕೊಂಡು ಉದ್ಯೋಗ ಕೇಳುವ ಅಭಿಯಾನ ನಡೆಸುತ್ತಿದ್ದಾರೆ. ಪ್ರತಿಭಟನಾ ನಿರತ ಯುವಕರೊಂದಿಗೆ ಸೇರಿಕೊಂಡ ರಾಹುಲ್ ಗುರುವಾರ … Continued

ಪುದುಚೆರಿ ಮಾಜಿ ಸಿಎಂ ನಾರಾಯಣಸ್ವಾಮಿ ಕಾಂಗ್ರೆಸ್‌ ಮುಖಂಡರ ಚಪ್ಪಲಿ ಎತ್ತೋದ್ರಲ್ಲಿ ಪರಿಣಿತ: ಮೋದಿ ಟೀಕೆ

ಪುದುಚೆರಿಯ ಹಿಂದಿನ ಮುಖ್ಯಮಂತ್ರಿ ನಾರಾಯಣಸ್ವಾಮಿ ಪಕ್ಷದ ಮುಖಂಡ ಚಪ್ಪಲಿಗಳನ್ನು ಎತ್ತುವಲ್ಲಿ ಪರಿಣಿತರಾಗಿದ್ದರೇ ಹೊರತು ಪುದುಚೆರಿಯ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪರಿಣಿತರಾಗಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪುದುಚೇರಿಯಲ್ಲಿ ಮಾತನಾಡಿದ ವರು,  ನಡೆಯುವ ಚುನಾವಣೆಯಲ್ಲಿ ಜನರು ಎನ್‌ಡಿಎ ಪರ ಮತಚಲಾಯಿಸಿದರೆ ಇಲ್ಲಿನ ಜನರನ್ನೇ ಹೈಕಮಾಂಡ್‌ ಎಂದು ಪರಿಗಣಿಸಲಾಗುವುದು. ರಾಜ್ಯದ ಜನರು ಕಾಂಗ್ರೆಸ್‌ ದುರಾಡಳಿತದಿಂದ ಮುಕ್ತರಾಗಿದ್ದಾರೆ. ಪುದುಚೇರಿಯಲ್ಲಿ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ:ಬಿಕೆಯು ಮುಖಂಡ ನರೇಶ ಟಿಕಾಯಿತ್‌ ಘೋಷಣೆ

ಲಕ್ನೋ: ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಮೋದಿ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖ್ಯಸ್ಥ ನರೇಶ್ ಟಿಕಾಯಿತ್‌ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸುವುದಾಗಿ ಗುರುವಾರ ಪ್ರಕಟಿಸಿದರು. ಕಿಸಾನ್ ಮಹಾಪಂಚಾಯತ ಸಮಾವೇಶಕ್ಕೆ ಬಸಿತ್‌ಗೆ ಹೋಗುವ ದಾರಿಯಲ್ಲಿ, ಭಗವಾನ್ ರಾಮ್ ಲಲ್ಲಾ ಮತ್ತು ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಲು … Continued