ಆರೋಪ-ಪ್ರತ್ಯಾರೋಪ ಬಿಟ್ಟು ಪಂಚಮಸಾಲಿ ಸಮಾಜ ೨ಎ ಸೇರ್ಪಡೆಗೆ ಒಂದಾಗಿ

ಬೆಂಗಳೂರು:ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬಿಟ್ಟು ಸಮುದಾಯದ ಹಿತಕ್ಕಾಗಿ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ಪಕ್ಷಾತೀತವಾಗಿ ಹೋರಾಡಬೇಕೆಂದು ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಂಘ ಒತ್ತಾಯಿಸಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ನಮ್ಮಲ್ಲಿ ಒಡಕು ಮೂಡುವುದು ಸರಿಯಲ್ಲ. ಸಮುದಾಯದ ಹಿತಕ್ಕಾಗಿ ಎಲ್ಲರೂ ಕೈ ಜೋಡಿಸಬೇಕು … Continued

ಸಮಾವೇಶಕ್ಕೆ ಅನುಮತಿ ನಿರಾಕರಣೆ ಅಧಿಕಾರದ ದುರುಪಯೋಗ

ಕೊಲ್ಕತ್ತಾ:ಚುನಾವಣೆ ಸಮೀಪಿಸುತರುವ ಪಶ್ಚಿಮ ಬಗಾಳದಲ್ಲಿ ಅಸದುದ್ದೀನ್ ಒವೈಸಿ ಅವರ ಮೊದಲ ಸಮಾವೇಶಕ್ಕೆ ಅನುಮತಿ ನಿರಾಕರಿಸಿದ್ದಕ್ಕಾಗಿ ಕೋಲ್ಕತಾ ಆಡಳಿತವು “ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ” ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲಿಮೀನ್ (ಎಐಐಎಂ) ಕೋಲ್ಕತಾ ವಿಭಾಗ ಗುರುವಾರ ಆರೋಪಿಸಿದೆ. ಎಐಎಂಐಎಂ ನಾಯಕ ಜಮೀರುಲ್ ಹಸನ್ ಆಡಳಿತವು ನಮಗೆ ಅಗತ್ಯವಾದ ಅನುಮತಿ ನೀಡದ ಕಾರಣ ನಾವು ಸಮಾವೇಶ ರದ್ದುಗೊಳಿಸಬೇಕಾಯಿತು. ಹತ್ತು ದಿನಗಳ … Continued

ಮಾ.೯ರ ವರೆಗೆ ಮುಲಕ್‌ ಬಂಧಿಸಿದಂತೆ ಪೊಲೀಸರಿಗೆ ಕೋರ್ಟ್‌ ನಿರ್ದೇಶನ

ಟೂಲ್‌ಕಿಟ್‌ ಪ್ರಕರಣದಲ್ಲಿ ಬಂಧಿತನಾಗಿರುವ ಶಾಂತನು ಮುಲುಕ್‌ಗೆ ದೆಹಲಿ ನ್ಯಾಯಾಲಯ ಮಾರ್ಚ್‌ ೯ರವರೆಗೆ ಬಂಧಿಸದಂತೆ ನಿರ್ದೇಶನ ನೀಡಿದೆ. ಮುಲುಕ್, ದಿಶಾ ರವಿ ಅವರೊಂದಿಗೆ ರೈತರ ಪ್ರತಿಭಟನೆಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮದಲ್ಲಿ “ಟೂಲ್‌ಕಿಟ್” ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಲುಕ್ ಅವರ ನಿರೀಕ್ಷಿತ ಜಾಮೀನು ಅರ್ಜಿಗೆ ವಿವರವಾದ ಉತ್ತರವನ್ನು ಸಲ್ಲಿಸುವ ಮೊದಲು ಹೆಚ್ಚಿನ ವಿಚಾರಣೆ ನಡೆಸಲು ಸಮಯ ಬೇಕು ಎಂದು … Continued

ಸುದ್ದಿ ಬಳಕೆಗೆ ಗೂಗಲ್‌, ಫೇಸ್‌ಬುಕ್‌ ಹಣಪಾವತಿ : ಆಸ್ಟ್ರೇಲಿಯಾದಲ್ಲಿ ಕಾನೂನು

ಗೂಗಲ್‌ ಹಾಗೂ ಫೇಸ್‌ಬುಕ್‌ ಸುದ್ದಿಗಳಿಗಾಗಿ ಹಣ ಪಾವತಿಸುವ ಕುರಿತು ಆಸ್ಟ್ರೇಲಿಯಾದಲ್ಲಿ ಕಾನೂನು ಜಾರಿಗೊಳ್ಳುತ್ತಿದೆ. ಜೋಶ್‌ ಫ್ರೈಡೆನ್‌ಬರ್ಗ್‌ ಮತ್ತು ಫೇಸ್‌ಬುಕ್‌ ಕಾರ್ಯನಿರ್ವಾಹಕ ಮಾರ್ಕ್‌ ಜೂಕರ್‌ಬರ್ಗ್‌ ಮಧ್ಯೆ ನಡೆದ ಮಾತುಕತೆ ನಂತರ ಸುದ್ದಿ ಮಾಧ್ಯಮ ಸಂಹಿತೆಗೆ ತಿದ್ದುಪಡಿಯನ್ನು ಅಂಗೀಕರಿಸಲಾಯಿತು. ಆಸ್ಟ್ರೇಲಿಯಾ ಜನರು ಸುದ್ದಿಗಳನ್ನು ಹಂಚಿಕೊಳ್ಳಲು ಇದ್ದ ನಿಷೇಧವನ್ನು ತೆಗೆದು ಹಾಕಲು ಫೇಸ್‌ಬುಕ್‌ ಒಪ್ಪಿಕೊಂಡಿದೆ. ಕಾನೂನು ತಿದ್ದುಪಡಿಯಿಂದ ಸುದ್ದಿ ಪ್ರಕಾಶಕರು … Continued

ರಾಯಚೂರು ವಿವಿ ಕ್ಯಾಂಪಸ್‌ ನಿರ್ಮಾಣಕ್ಕೆ ೬೦೦ ಕೋಟಿ ರೂ. ಬೇಡಿಕೆ

ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯ ಸಮಗ್ರ ಕ್ಯಾಂಪಸ್‌ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ ೬೦೦ ಕೋಟಿ ರೂ. ಅನುದಾನ ಕೋರಿ ಬೇಡಿಕೆ ಸಲ್ಲಿಸಲಾಗಿದೆ ಎಂದು ಕುಲಪತಿ ಪ್ರೊ. ಹರೀಶ ರಾಮಸ್ವಾಮಿ ಹೇಳಿದರು. ಕ್ಯಾಂಪಸ್‌ ನಿರ್ಮಾಣದ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಹಾಗೂ ಜನಪ್ರತಿನಿಧಿಗಳಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಕುಲಪತಿಯಾಗಿ ನೇಮಕಗೊಂಡ ೧೦೦ ದಿನಗಳಲ್ಲಿ ಸಾಕಷ್ಟು ಕೆಲಸಗಳಾಗಿವೆ. ಎಲ್ಲರಿಂದ … Continued

ಕಾಂಗ್ರೆಸ್‌‌ ಮುಖಂಡ ತರುಣ್‌ ಗೊಗೊಯ್‌ ಹೊಗಳಿದ ಅಮಿತ್‌ ಶಾ

ಆಸ್ಸಾಂನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ಮುಖಂಡ ತರುಣ್‌ ಗೊಗೊಯ್‌ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ತರುಣ್ ಗೊಗೊಯ್ ರಾಜ್ಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಗೊಗೊಯ್‌ ಅವರಿಗೆ ಪದ್ಮಭೂಷಣ ನೀಡಲಾಯಿತು ಎಂದರು. ರಾಜ್ಯದಲ್ಲಿ … Continued

ನೀರವ್‌ ಮೋದಿ ಭಾರತ ಹಸ್ತಾಂತರಕ್ಕೆ ಬ್ರಿಟನ್‌ ಕೋರ್ಟ್‌ ಅನುಮತಿ

ಲಂಡನ್: 14,000 ಕೋಟಿ ರೂ.ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಬಹುಕೋಟಿ ಹಗರಣದಲ್ಲಿ ವಂಚನೆ ಮತ್ತು ಹಣ ವರ್ಗಾವಣೆಗೆ ಬಯಸಿದ್ದ ಆರೋಪ ಎದುರಿಸುತ್ತಿರುವ ಜ್ಯುವೆಲರ್ ನೀರವ್ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಬ್ರಿಟನ್‌ ನ್ಯಾಯಾಧೀಶರು ಗುರುವಾರ ತೀರ್ಪು ನೀಡಿದ್ದಾರೆ. ಸಾಂಕ್ರಾಮಿಕ ರೋಗ ಮತ್ತು ಭಾರತೀಯ ಜೈಲಿ ಪರಿಸ್ಥಿತಿಯಿಂದ ತನ್ನ ಮಾನಸಿಕ ಆರೋಗ್ಯ ಹದಗೆಡುತ್ತದೆ ಎಂಬ ನೀರವ್‌ … Continued

ತಿಂಗಳಿಗೊಮ್ಮೆ ರಾಜ್ಯದಲ್ಲಿ ಸ್ಫೋಟಕಗಳ ಆಡಿಟ್:ಬೊಮ್ಮಾಯಿ

ದಾವಣಗೆರೆ:ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು ಜಂಟಿಯಾಗಿ ಈ … Continued

ಕೋವಿಡ್ ಲಸಿಕೆ ಪಡೆಯಲು ನೋಂದಾಯಿತ ವೈದ್ಯರಿಂದ ರೋಗದ ಪ್ರಿಸ್ಕಿಪ್ಶನ್‌ ಸಾಕು.. 45 ರಿಂದ 60 ವರ್ಷದೊಳಗಿನವರಿಗೆ ಅನ್ವಯ

ನವ ದೆಹಲಿ: ಒಬ್ಬ ವ್ಯಕ್ತಿಗೆ ಕಾಯಿಲೆ ಇದೆ ಎಂದು ಪ್ರಮಾಣೀಕರಿಸಲು ಯಾವುದೇ ನೋಂದಾಯಿತ ವೈದ್ಯರ ಪ್ರಿಸ್ಕ್ರಿಪ್ಷನ್ ಕೋವಿಡ್ -19 ಲಸಿಕೆಗಳನ್ನು ಸರ್ಕಾರಿ ಅಥವಾ ಖಾಸಗಿ ಸೌಲಭ್ಯದಲ್ಲಿ ಪಡೆಯಲು ಸಾಕಾಗುತ್ತದೆ ಮಾರ್ಚ್ 1 ರಿಂದ ಪ್ರತಿಯೊಬ್ಬ ವ್ಯಕ್ತಿಯು ವ್ಯಾಕ್ಸಿನೇಷನ್ಗಾಗಿ ತಮ್ಮ ಕುಟುಂಬದ ಇನ್ನೂ ಮೂರು ಸದಸ್ಯರನ್ನು ನೋಂದಾಯಿಸಲು ಸಾಧ್ಯವಾಗುತ್ತದೆ. ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜಯ್) … Continued

ಬಿಎಂಟಿಸಿ ಪ್ರಯಾಣ ದರ ಹೆಚ್ಚಳ ಈಗ ನಿಚ್ಚಳ

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಬಿಸಿ ಸದ್ಯದಲ್ಲೇ ತಟ್ಟುವ ಸಾಧ್ಯತೆ ನಿಚ್ಚಳವಾಗಿದೆ. ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಎಂಟಿಸಿ ದರ ಏರಿಕೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳಾಗುತ್ತದೆ ಎಂದು ಹೇಳಿದ್ದಾರೆ. ಬಿಎಂಟಿಸಿ ಬಸ್‌ ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ … Continued