ರಾಜ್ಯಸಭೆ: ರೈತ ಹೋರಾಟದ ಚರ್ಚೆಗೆ ವಿಪಕ್ಷಗಳ ಪಟ್ಟು
ನವ ದೆಹಲಿ: ಮೂರು ಹೊಸ ಕೃಷಿ ಮಸೂದೆಗಳ ಬಗ್ಗೆ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಚರ್ಚೆ ಕೈಗೊಳ್ಳುವಂತೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮಂಗಳವಾರ ರಾಜ್ಯಸಭೆಯಲ್ಲಿ ತೀವ್ರವಾಗಿ ಒತ್ತಾಯಿಸಿದ್ದರಿಂದ ರಾಜ್ಯಸಭಾ ಕಲಾಪ ಮುಂದೂಡಲಾಗಿದೆ. ಬೆಳಿಗ್ಗೆ 10: 30 ರ ವರೆಗೆ ಸದನವನ್ನು ಮೊದಲು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಯಿತು. ಸದನವು ಮತ್ತೆ … Continued