ಹಿರೇನಾಗವಲ್ಲಿ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ:ಸರ್ಕಾರಕ್ಕೆ ಎಚ್ಡಿಕೆ ತಾಕೀತು
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಸ್ಫೋಟದಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಮತ್ತೊಂದು ದುರ್ಘಟನೆ ನಡೆದಿದ್ದು, ಇಲ್ಲಿಯೂ … Continued