ಕಾಳೇನಹಳ್ಳಿ ಗಣಿಪ್ರದೇಶ: ೨ ದಿನಗಳೊಳಗೆ ವರದಿಗೆ ನಿರಾಣಿ ಸೂಚನೆ
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕಾಳೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗಣಿಪ್ರದೇಶದ ವಸ್ತುಸ್ಥಿತಿ ಕುರಿತಾಗಿ ಎರಡು ದಿನದೊಳಗೆ ಸಮಿತಿಯನ್ನು ರಚಿಸಿ ಸಮಗ್ರ ವರದಿ ನೀಡುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟರು. ಸೋಮವಾರ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಇಲಾಖೆಯ ಅಧಿಕಾರಗಳ ಜೊತೆ ತಾಲ್ಲೂಕಿನ … Continued