ಸೌರಶಕ್ತಿಯ ಕೊರತೆ: ಚೀನಾದ ಚಾಂಗ್-‌೪ ರೋವರ್‌ ಸುಪ್ತ ಮೋಡ್‌ಗೆ

ಸೌರಶಕ್ತಿಯ ಕೊರತೆಯಿಂದಾಗಿ ಚೀನಾದ ಚಾಂಗ್ -4 ಚಂದ್ರನ ತನಿಖೆಯ ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ರಾತ್ರಿ ಸುಪ್ತ ಮೋಡ್‌ಗೆ ಬದಲಾಯಿಸಲಾಗಿದೆ ಎಂದು ಮಾಧ್ಯಮ ವರದಿ ಶನಿವಾರ ತಿಳಿಸಿದೆ. ಚೀನಾದ ಚಾಂಗ್ -4 ಚಂದ್ರ ರೋವರ್ 2019 ರ ಜನವರಿ 3 ರಂದು ಚಂದ್ರನ ದೂರದ ಭಾಗದಲ್ಲಿ ಮೊಟ್ಟಮೊದಲ ಮೃದುವಾದ ಇಳಿಯುವಿಕೆ (ಸಾಫ್ಟ್‌ ಲ್ಯಾಂಡಿಂಗ್‌) ಮಾಡಿತ್ತು … Continued

ಮಹಾರಾಷ್ಟ್ರ ಕೇರಳದಲ್ಲಿ ಕೊರೋನಾ ಸೋಂಕು ಮತ್ತೆ ಹೆಚ್ಚಳ: ಹೆಚ್ಚಿದ ೨ನೇ ಅಲೆಯ ಭೀತಿ

ನವದೆಹಲಿ: ಮಹಾರಾಷ್ಟ್ರ ಮತ್ತು ಕೇರಳ ಸೇರಿ ಕೆಲರಾಜ್ಯಗಳಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಸಿತ ಕಂಡಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಹಲವು ತಿಂಗಳುಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಾ ೧.೪೦ ಲಕ್ಷಕ್ಕಿಂತ ಕಡಿಮೆ ಬಂದಿತ್ತು. ಆದರೆ ಇದೀಗ ಹಲವು ರಾಜ್ಯಗಳಲ್ಲಿ ಸೋಂಕು ಏರಿಕೆ ಹಿನ್ನೆಲೆಯಲ್ಲಿ ಸಕ್ರಿಯ … Continued

ಇನ್ನೂ ನಾಲ್ಕು ಸ್ಥಳಗಳಲ್ಲಿ ಸೇನಾ ಹಿಂತೆಗೆತದ ಬಗ್ಗೆ ಭಾರತ-ಚೀನಾ ಚರ್ಚೆ

ನವ ದೆಹಲಿ: ಪ್ಯಾಂಗೊಂಗ್ ತ್ಸೊ ಓವರ್‌ನಲ್ಲಿ ಹಿಂದಕ್ಕೆ ಸರಿಯುವುದರೊಂದಿಗೆ, ಭಾರತ ಮತ್ತು ಚೀನಾ ಈಗ ಇನ್ನೂ ನಾಲ್ಕು ಸ್ಥಳಗಳಲ್ಲಿ ಸೇನಾ ಹಿಂತೆಗೆತದ ಬಗ್ಗೆ ಚರ್ಚಿಸುತ್ತಿವೆ., ಕಳೆದ ವರ್ಷ ಏಪ್ರಿಲ್ ಅಂತ್ಯದಲ್ಲಿ ಸ್ಫೋಟಗೊಂಡ ಉಭಯ ದೇಶಗಳ ನಡುವಿನ ಉದ್ವಿಗ್ನತೆಗೆ ಮುಂಚಿತವಾಗಿ ಡೆಪ್ಸಾಂಗ್ ಪ್ಲೇನ್ಸ್ ಮತ್ತು ಡೆಮ್ಚಾಕ್ ಎರಡೂ ವಿವಾದಾತ್ಮಕ ಪ್ರದೇಶಗಳಲ್ಲಿನ ಉದ್ವಿಗ್ನತೆಗಳು ಅವುಗಳ ಮೂಲವನ್ನು ಗುರುತಿಸುತ್ತವೆ. ಆರಂಭದಲ್ಲಿ, … Continued

ಪಿಎಫ್‌ಐ ಕಾರ್ಯಕ್ರಮ ಆಯೋಜಕರ ವಿರುದ್ಧ ಎರಡು ಪ್ರಕರಣ ದಾಖಲು

ಕರ್ನಾಟಕದ ಮಂಗಳೂರಿನಲ್ಲಿ ಪೊಲೀಸರು ಪಿಎಫ್‌ಐ ಕಾರ್ಯಕ್ರಮದ ಆಯೋಜಕರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. . ಕರ್ನಾಟಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ “ರಾಷ್ಟ್ರ ವಿರೋಧಿ” ಟೀಕೆಗಳನ್ನು ಮಾಡಿದ್ದಕ್ಕಾಗಿ ಬುಧವಾರ ಭಾರತದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು. ರಾಮ ಮಂದಿರದ ವಿರುದ್ಧ, ರಾಷ್ಟ್ರದ ವಿರುದ್ಧ, ಸಂವಿಧಾನದ ವಿರುದ್ಧ ಮಾತನಾಡಿದ್ದಾರೆ. ಇದು … Continued

ಪೆಟ್ರೋಲ್, ಡೀಸೆಲ್‌ ಬೆಲೆ ಹೆಚ್ಚಳ: ನಿರ್ಮಲಾ ಬೇಸರ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೇಸರದ ಸಂಗತಿ ಎಂದು ಹೇಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಮುಂದಿನ ದಿನಗಳಲ್ಲಿ ಇಂಧನ ಬೆಲೆ ಇಳಿಸುವುದೇ ಇದಕ್ಕೆ ಉತ್ತರವಾಗಲಿದೆ ಎಂದು ಅಭಿಪ್ರಾಪಟ್ಟಿದ್ದಾರೆ. ಗ್ರಾಹಕರಿಗೆ ಇಂಧನವನ್ನು ಯೋಗ್ಯ ಬೆಲೆಗೆ ಒದಗಿಸುವ ದಿಸೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಚರ್ಚೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಮುಂಬೈನಲ್ಲಿ ಪೆಟ್ರೋಲ್‌ … Continued

ಸಿದ್ದು ಮುಂದಿನ ಸಿಎಂ ಎಂದು ಜಮೀರ್‌ ಹೇಳಿದ್ದರಲ್ಲಿ ತಪ್ಪಿಲ್ಲ

ಬೆಳಗಾವಿ: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಂದಿನ ಮುಖ್ಯಮಂತ್ರಿ ನೀವೇ ಎಂದು ಕೆಲವು ಅಭಿಮಾನಿಗಳು ನನಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳಿಸುತ್ತಾರೆ. ಜಮೀರ್‌ ಅಹ್ಮದ್‌ ಅವರು ಸಿದ್ದರಾಮಯ್ಯ ಅವರ ಅಭಿಮಾನಿ. ಆದ್ದರಿಂದ ಜಮೀರ್‌ ಹೇಳಿಕೆಯಲ್ಲಿ ಏನೂ ತಪ್ಪಿಲ್ಲ. ಮುಂದಿನ … Continued

ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ: ರೈತರ ಮಹಾಪಂಚಾಯತ್‌ ರದ್ದು

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಬೀದಿಗಿಳಿದು ಹೋರಾಟ ಮಾಡಲು ರೈತರು ನಿರ್ಧರಿಸಿದ್ದು ಅದರ ಭಾಗವಾಗಿ ಹಲವೆಡೆ ಮಹಾಪಂಚಾಯತ್ ನಡೆಸಿ, ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ಧಾರೆ. ನವದೆಹಲಿಯ ಗಡಿಭಾಗದಲ್ಲಿ ನಡೆಸುತ್ತಿರುವ ಹೋರಾಟ ಮೂರು ತಿಂಗಳ ಸಮೀಪಕ್ಕೆ ಬಂದಿದೆ. ಅದರೆ ಮಹಾರಾಷ್ಟ್ರದಲ್ಲಿ ಮಹಾ ಪಂಚಾಯತ್‌ ನಡೆಸಲು ರೈತರಿಗೆ ಕೊರೊನಾ … Continued

ಕೊರೊನಾ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ ನಿರಾಸಕ್ತಿ:ಸುಧಾಕರ ಬೇಸರ

ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ, ವೈದ್ಯರೇ ಹಿಂದೇಟು ಹಾಕುತ್ತಿರುವುದು ಲಸಿಕೆ ಅಭಿಯಾನಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ. ಸುಧಾಕರ ತಿಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭಗೊಂಡ ನಂತರ ಈವರೆಗೆ ನೋಂದಾಯಿತರಲ್ಲಿ ಶೇ. 51 ರಷ್ಟು ಮಂದಿ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಇದು ಅಭಿಯಾನದ ಯಶಸ್ಸಿನ ಬಗ್ಗೆ ಸಂದೇಹ ಮೂಡಿಸುತ್ತದೆ. … Continued

ಪ್ರತಿಭಟನಾನಿರತ ರೈತ ಮುಖಂಡರನ್ನು ಭೇಟಿ ಮಾಡಲಿರುವ ದೆಹಲಿ ಸಿಎಂ ಕೇಜ್ರಿವಾಲ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಆಂದೋಲನದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ದೆಹಲಿ ವಿಧಾನಸಭೆ ಸಭಾಂಗಣದಲ್ಲಿ ಭಾನುವಾರ ಕೇಜ್ರಿವಾಲ್‌, ಹೋರಾಟ ನಿರತ ರೈತರನ್ನು ಭೇಟಿ ಮಾಡಿ ಕೃಷಿ ಕಾನೂನುಗಳು ಹಾಗೂ ರೈತರ ಕಾಳಜಿ ಕುರಿತು ಚರ್ಚಿಸಲಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ, ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ, ಸಿಎಂ ಕೇಜ್ರಿವಾಲ್ … Continued

ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ:ಸಚಿವರ ಸ್ಪಷ್ಟನೆ

ಬೆಂಗಳೂರು : ರಾಜ್ಯದ 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ. ಅದರಲ್ಲಿದ್ದ ವಿವಾದಿತ ಅಂಶಗಳನ್ನು ಮಾತ್ರವೇ ತೆಗೆದಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ … Continued