ರಾಜ್ಯ ಸರಕಾರಕ್ಕೆ ದುಡ್ಡು ಹೊಡೆಯೋದು ಮಾತ್ರ ಗೊತ್ತು: ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಬಿಜೆಪಿ ಸರಕಾರಕ್ಕೆ ದುಡ್ಡು ಹೊಡೆಯುವುದು ಬಿಟ್ಟರೆ ಬೇರೆ ಯಾವ ಕೆಲಸವೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಕೊರೊನಾ ಎರಡನೇ ಅಲೆ ಶುರುವಾಗುತ್ತದೆ ಎಂಬ ಅರಿವಿದ್ದರೂ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತಿಲ್ಲ. ಈಗಿನ ಸರ್ಕಾರಕ್ಕೆ ಗಂಭೀರತೆ … Continued

ಲಾಕ್‌ಡೌನ್‌ ಅವಧಿಯಲ್ಲಿ ದೆಹಲಿಯಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಳ ‌

ಕಳೆದ ವರ್ಷದ ಲಾಕ್‌ಡೌನ್‌ ಅವಧಿಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಸೈಬರ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಾರ್ಚ್‌ನಲ್ಲಿ ೨೦೦೦ ಸೈಬರ್‌ ಅಪರಾಧ ಪ್ರಕರಣಗಳು ದಾಖಲಾಗಿದ್ದರೆ, ಮೇ ತಿಂಗಳಲ್ಲಿ ೪೦೦೦ ಪ್ರಕರಣಗಳು ದಾಖಲಾಗಿವೆ. ಶೇ.೬೨ರಷ್ಟು ಪ್ರಕರಣಗಳು ಆನ್‌ಲೈನ್‌ ಹಣ ಸಂದಾಯ ವಂಚನೆಯದಾಗಿದ್ದರೆ, ಶೇ.೨೪ರಷ್ಟು ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದ್ದಾಗಿವೆ. ಶೇ.೧೪ ರಷ್ಟು ಇತರೆ ಸೈಬರ್‌ … Continued

ಭಾರತದ ಶೇ.೫೦ರಷ್ಟ ಜನ ತೀವ್ರ ಕೋವಿಡ್‌ಗೆ ತುತ್ತಾಗುವ ಸಾಧ್ಯತೆ ಕಡಿಮೆ: ಅಧ್ಯಯನದಲ್ಲಿ ಬೆಳಕಿಗೆ

ನವ ದೆಹಲಿ: ಭಾರತೀಯ ಜನಸಂಖ್ಯೆಯ ಶೇಕಡಾ 50ರಷ್ಟು ಜನರು ತೀವ್ರವಾದ ಕೋವಿಡ್ -19 ಗೆ ತುತ್ತಾಗುವ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ, ಕಳೆದ ವಾರ ಪಿಎನ್‌ಎಎಸ್‌ನಲ್ಲಿ ಪ್ರಕಟವಾದ ಅಧ್ಯಯನದ ಹಿಂದಿನ ಸಂಶೋಧಕರ ಪ್ರಕಾರ, ಸುಮಾರು ಅರ್ಧದಷ್ಟು ಭಾರತೀಯ ಜನಸಂಖ್ಯೆಯು ನಿಯಾಂಡರರ್ತಾಲ್‌ನಿಂದ 75,000 ಕ್ಯಾರೆಕ್ಟರ್‌ ಉದ್ದದ ಡಿಎನ್‌ಎ ಅನುಕ್ರಮವನ್ನು ಆನುವಂಶಿಕವಾಗಿ ಪಡೆದಿದೆ, ಇದು ಕೋವಿಡ್ -19ನಿಂದ ಆಗುವ … Continued

ಕೇಂದ್ರ-ರಾಜ್ಯಗಳು ನಿಕಟವಾಗಿ ಕೆಲಸ ಮಾಡಲು ಕೆಲವು ಕಾನೂನುಗಳು ರದ್ದು:ಪ್ರಧಾನಿ ಇಂಗಿತ

ಮುಂಬೈ: ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯಗಳು ನಿಕಟವಾಗಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಪುರಾತನ ಕಾನೂನುಗಳನ್ನು ರದ್ದುಪಡಿಸಿ ಕೇಂದ್ರ ಮತ್ತು ರಾಜ್ಯದ ವ್ಯವಹಾರವನ್ನು ಸುಲಭಗೊಳಿಸಲು ಬೇಕಾದುದನ್ನು ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸರ್ಕಾರದ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಲು … Continued

ಲವ್‌ ಜಿಹಾದ್‌ಗೆ ನನ್ನ ವಿರೋಧವಿದೆ: ಮೆಟ್ರೋಮ್ಯಾನ್‌ ಶ್ರೀಧರನ್‌

ಮೆಟ್ರೋ ಮ್ಯಾನ್‌ ಇ. ಶ್ರೀಧರನ್ ಲವ್ ಜಿಹಾದ್” ವಿರೋಧಿಸುವುದಾಗಿ ಹೇಳಿದ್ದಾರೆ. ಕೇರಳದಲ್ಲಿ ಹಿಂದೂ ಹುಡುಗಿಯರನ್ನು ಮದುವೆ ನೆಪದಲ್ಲಿ ಮೋಸಗೊಳಿಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ. ಕೇರಳದಲ್ಲಿ ನಿಗದಿತ ಚುನಾವಣೆಗೆ ತಿಂಗಳುಗಳ ಮುಂಚೆಯೇ ಬಿಜೆಪಿ ಸೇರುವುದಾಗಿ ಪ್ರಕಟಿಸಿದ ಬೆನ್ನಿಗೇ ಅವರು ಲವ್‌ ಜಿಹಾದ್‌ ಬಗ್ಗೆ ಈ ಹೇಳಿಕೆ ನೀಡಿದ್ದಾರೆ. ಕೇರಳದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯ ಮಾಡುವುದು … Continued

ಹಣ ಸಂಗ್ರಹಕ್ಕೆ  54,000 ಕೋಟಿ ರೂ. ಆಸ್ತಿ ಗುರುತಿಸಿದ ರೈಲ್ವೆ

ನವ ದೆಹಲಿ: ರೈಲ್ವೆ ಸಚಿವಾಲಯವು 54,344 ಕೋಟಿ ರೂ.ಗಳ ಸಂಭಾವ್ಯ ಮೌಲ್ಯದೊಂದಿಗೆ ವಿತ್ತೀಯಗೊಳಿಸಬಹುದಾದ ಸ್ವತ್ತುಗಳ ಆರಂಭಿಕ ಪಟ್ಟಿ ಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ. ಸರ್ಕಾರದ ಮೂಲಗಳ ಪ್ರಕಾರ, ಕಳೆದ ವಾರ ಕಾರ್ಯದರ್ಶಿಗಳ ಗುಂಪಿನೊಂದಿಗೆ (ಜಿಒಎಸ್‌) ನಡೆದ ಸಭೆಯಲ್ಲಿ, ಖಾಸಗಿ ರೈಲು ಆಪರೇಟರ್ ಯೋಜನೆಗಳು, ಬಹುಕ್ರಿಯಾತ್ಮಕ ಸಂಕೀರ್ಣಗಳು, ರೈಲ್ವೆ ವಸಾಹತುಗಳು ಮತ್ತು ಆಯ್ದ ರೈಲು ಭೂ ಕಂದಕಗಳನ್ನು ಒಳಗೊಂಡ … Continued

ಜೈ ಶ್ರೀರಾಮ ಜಪ ಆಕ್ಷೇಪಿಸುವವರನ್ನ ದೇಶ ಎಂದಿಗೂ ಸ್ವೀಕರಿಸಲ್ಲ

ಕೋಲ್ಕತಾ: ಜೈ ಶ್ರೀರಾಮ್ ಜಪವನ್ನು ಆಕ್ಷೇಪಿಸುವವರನ್ನು ದೇಶದಲ್ಲಿ ಎಂದಿಗೂ ಸ್ವೀಕರಿಸಲಾಗುವುದಿಲ್ಲ ಎಂದು ಮಾಜಿ ತೃಣಮೂಲ ಸಂಸದ ದಿನೇಶ್ ತ್ರಿವೇದಿ ಹೇಳಿದ್ದಾರೆ. ಕಳೆದ ಆರು ವರ್ಷಗಳಿಂದ ಅವರು ಎದುರಿಸಿದ ಹಲವಾರು “ಅವಮಾನ”ಗಳಿಂದಾಗಿ ತೃಣಮೂಲ ಕಾಂಗ್ರೆಸ್ ತೊರೆಯಬೇಕಾಯಿತು ಎಂದು ಸಚಿವರು ದಿ ಪ್ರಿಂಟ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ನನ್ನ ಆಕ್ಷೇಪಣೆ ಕೇಳುವ ಬದಲು, ನಾನು … Continued

ಪಂಚಮಸಾಲಿ ಸಮುದಾಯ 2ಎ ಸೇರ್ಪಡೆಗೆ ವಿರೋಧವಿಲ್ಲ: ಸಚಿವ ಶೆಟ್ಟರ

ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯ 2ಎ ಗೆ ಸೇರಬೇಕು ಎನ್ನುವ ನಿಲುವು ನನ್ನದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟ … Continued

ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ

ಮಂಗಳೂರು: ರಾಮ ಮಂದಿರಕ್ಕೆ ಒಂದು ಪೈಸೆಯನ್ನೂ ಕೊಡಬೇಡಿ ಅದು ರಾಮ ಮಂದಿರವಲ್ಲ ಆರ್ ಎಸ್ ಎಸ್ ಮಂದಿರ ಎಂದು ಪಿಎಫ್ ಐ ಕಾರ್ಯದರ್ಶಿ ಅನಿಸ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಮಾತನಾಡಿದ ಅನೀಸ್ ಅಹ್ಮದ್, ದೇಶದಲ್ಲಿ ಶಾಂತಿ ಸ್ಥಾಪನೆಗೆ ಬಾಬ್ರಿ ಮಸೀದಿ ಜಾಗ ಕೊಡಿ ಎಂದರು. ಕೊಟ್ಟ ಮೇಲೆ ದೇಶದಲ್ಲಿ … Continued

ಮಾರ್ಚ್ 24 ರಿಂದ ಬೆಂಗಳೂರು ಚಲನಚಿತ್ರೋತ್ಸವ

ಬೆಂಗಳೂರು: ೧೩ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 24ರಿಂದ 31 ರವರೆಗೆ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ “ಭಾರತೀಯ ಪ್ರದರ್ಶನ ಕಲೆಗಳ ಮಹತ್ವ” ವಿಷಯದ ಮೇಲೆ ಚಿತ್ರೋತ್ಸವವನ್ನು ಏರ್ಪಡಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು … Continued