ಪ್ರಿಯಾಂಕಾ ಗಾಂಧಿ ಬೆಂಗಾವಲು ಪಡೆ ವಾಹನಗಳ ಮಧ್ಯೆ ಡಿಕ್ಕಿ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಹಾಪೂರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘರ್‌ ಮುಕ್ತೇಶ್ವರ ಬಳಿ ಗುರುವಾರ ಸಂಭವಿಸಿದೆ. ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಹಪೂರ ಜಿಲ್ಲೆಯ ದಿಬ್ದಿವಾ ಗ್ರಾಮದ ರೈತ ಅಜಯಕುಮಾರ ಲಲ್ಲು ಜನವರಿ ೨೬ರಂದು ನಡೆದ ರೈತರ ಹೋರಾಟ … Continued

ತೇಜಸ್‌ ಯುದ್ಧ ವಿಮಾನ ಖರೀದಿಗೆ ೬ ದೇಶಗಳ ಆಸಕ್ತಿ

ಬೆಂಗಳೂರು: ಆಗ್ನೇಯ ಏಷಿಯಾ ಹಾಗೂ ಮಧ್ಯ ಪ್ರಾಚ್ಯ ದೇಶಗಳು ಕಡಿಮೆ ಬೆಲೆಯಲ್ಲಿ ದೊರೆಯುವ ಯುದ್ಧ ವಿಮಾನ ತೇಜಸ್‌ ಖರೀದಿಗೆ ಆಸಕ್ತಿ ತೋರಿವೆ ಎಂದು ಹಿಂದೂಸ್ತಾನ ಏರೋನಾಟಿಕ್ಸ್‌ ಲಿಮಿಟೆಡ್‌ ಚೇರಮನ್‌ ಆರ್.‌ ಮಾಧವನ್‌ ತಿಳಿಸಿದ್ದಾರೆ. ಏರೋ ಇಂಡಿಯಾದಲ್ಲಿ ಮಾತನಾಡಿದ ಅವರು, ೩೦೯ ಕೋಟಿ ರೂ. ಮೊತ್ತದ ಯುದ್ಧ ವಿಮಾನ ತೇಜಸ್‌ ರಫ್ತಿಗೆ ನಾವು ಉತ್ಸುಕರಾಗಿದ್ದೇವೆ. ಇದು ಸ್ಪರ್ಧಾತ್ಮಕ … Continued

ರೈತ ಹೋರಾಟ ಹಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲಕ್ಕೆ ಕ್ರೀಡಾಪಟುಗಳ ಚಾಟಿ

ನವದೆಹಲಿ: ನೂತನ ಕೃಷಿ ಮಸೂದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕೆಲ ವಿದೇಶಿಗರು ಬೆಂಬಲಿಸಿದ್ದನ್ನು ದೇಶದ ಪ್ರಮುಖ ಕ್ರೀಡಾಪಟುಗಳು ಖಂಡಿಸಿದ್ದಾರೆ. ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ, ಹಿರಿಯ ಅಥ್ಲೀಟ್‌ ಪಿ.ಟಿ.ಉಷಾ ಸೇರಿದಂತೆ ಹಲವು ಆಟಗಾರರು ರೈತರ ಹೋರಾಟಕ್ಕೆ ಹಾಲಿವುಡ್‌ ಸೆಲೆಬ್ರಿಟಿಗಳು ಬೆಂಬಲಿಸುವುದನ್ನು ವಿರೋಧಿಸಿದ್ದಾರೆ. ಭಾರತದ ಏಕತೆಗೆ ಧಕ್ಕೆ ತರುವುದನ್ನು ಸಹಿಸುವುದಿಲ್ಲ. ಬಾಹ್ಯ ಶಕ್ತಿಗಳು ನಮ್ಮ … Continued

ರೈತರ ಹೋರಾಟದ ಮೇಲೆ ರಾಜಕೀಯದ ಕಪ್ಪು ಛಾಯೆ

ನವದೆಹಲಿ: ಪ್ರತ್ಯೇಕ ಖಲಿಸ್ತಾನ ಹೋರಾಟಗಾರರ ದುರ್ವರ್ತನೆಯಿಂದ ರೈತ ಹೋರಾಟದ ದಿಕ್ಕು ತಪ್ಪಿರುವುದು ರೈತ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದ್ದು, ಇದು ಹೋರಾಟದ ಮೇಲೆ ರಾಜಕೀಯದ ಕರಿನೆರಳು ಬೀಳುವಂತೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಜನವರಿ ೨೬ರಂದು ನಡೆದ ಗಲಭೆ ರೈತ ಹೋರಾಟಗಾರರಲ್ಲಿ ಭಿನ್ನಾಭಿಪ್ರಾಯ ಮೂಡಿಸಿದೆ. ಮೂರು ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹಾಳುಗೆಡವಲು ಉದ್ದೇಶಪೂರ್ವಕವಾಗಿ … Continued

ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು

  ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು ನವ ದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಭೇಟಿಯಾಗಲು ಅಕಾಲಿ ದಳ, ಡಿಎಂಕೆ, ಎನ್‌ಸಿಪಿ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 10 ವಿರೋಧ ಪಕ್ಷಗಳ ೧೭ ಸಂಸದರನ್ನು ಘಾಜಿಪುರ ಗಡಿಯನ್ನು ತಲುಪದಂತೆ ಗುರುವಾರ ಪೊಲೀಸರು ತಡೆದರು. ಪ್ರತಿಭಟನಾ ನಿರತ ರೈತರ ಭೇಟಿಯನ್ನು … Continued

ಮ್ಯಾಯನ್ಮಾರ್‌ನಲ್ಲಿ ಸೈನ್ಯಾಡಳಿತದ ವಿರುದ್ಧ ಪ್ರತಿಭಟನೆ

ಮ್ಯಾಯನ್ಮಾರ್‌ನಲ್ಲಿ ಆಡಳಿತವನ್ನು ವಶಕ್ಕೆ ಪಡೆದಿರುವ ಸೇನೆಯ ವಿರುದ್ಧ ಪ್ರತಿಭಟನೆ ಆರಂಭವಾಗಿದೆ. ಸೇನಾ ಕ್ರಾಂತಿಯ ವಿರುದ್ಧ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಜನರು ಮ್ಯಾನ್ಮಾರ್‌ನ ಎರಡನೇ ನಗರವಾದ ಮಾಂಡಲೆ ಎಂಬಲ್ಲಿ ಬ್ಯಾನರ್‌ಗಳನ್ನುಪ್ರದರ್ಶಿಸಿ, ಸೈನಿಕ ದಂಗೆ ವಿರೋಧಿ ಘೋಷಣೆಗಳನ್ನು ಕೂಗಿದರು. ಮಾಂಡಲೆ ವೈದ್ಯಕೀಯ ವಿಶ್ವವಿದ್ಯಾಲಯದ ಹೊರಗೆ ನಮ್ಮ ಬಂಧಿತ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಿ, ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮ್ಯಾನ್ಮಾರ್‌ನ … Continued

ದಂಪತಿಯಿಂದ ಆತ್ಮಹತ್ಯೆಗೆ ಯತ್ನ, ಪತಿ ಸಾವು

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಪತಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನುಆಸ್ಪತ್ರೆಗೆ ಸೇರಿಸಲಾಗಿದೆ. ಮಾಧ್ಯಮ ಕ್ಷೇತ್ರದ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ ಹಿಂಡಲಗಾ ತಾಲೂಕಿನ ರಾಕೇಶ್ ಪಾಟೀಲ್ ಮೃತಪಟ್ಟವ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಗುರುವಾರ ಮುಂಜಾನೆ ನಗರದ ಎರಡನೇ ರೈಲ್ವೆ ಗೇಟ್ … Continued

ಇಂದಿನಿಂದ ರಾಷ್ಟ್ರಪತಿಗಳ  ೪ ದಿನಗಳ ಕರ್ನಾಟಕ ಪ್ರವಾಸ

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಲ್ಕು ದಿನಗಳ ಕಾಲ ಅನೇಕ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸುವ ರಾಷ್ಟ್ರಪತಿ ಅವರು ಶುಕ್ರವಾರ (ಫೆ.೫) ಮಧ್ಯಾಹ್ನ ಏರೋ ಇಂಡಿಯಾ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಫೆ.6ರಂದು ತಲಕಾವೇರಿಗೆ ಭೇಟಿ ನೀಡಲಿದ್ದು, ಅಂದು ಮಧ್ಯಾಹ್ನ ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ … Continued

ಭಾರತದ ನೂತನ ಕೃಷಿ ಕಾನೂನಿಗೆ ಅಮೆರಿಕ ಸ್ವಾಗತ

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಆಡಳಿತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಸ್ವಾಗತಿಸಿದೆ.ಈ ಕಾಯ್ದೆಗಳು ರೈತರ ಆದಾಯ ಹೆಚ್ಚುವಲ್ಲಿ ಸಹಕಾರಿಯಾಗಲಿವೆ ಎಂದು ಹೇಳಿದೆ. ಹೊಸ ಕೃಷಿ ಕಾಯಿದೆಗಳಿಂದ ಆ ಭಾರತದಲ್ಲಿ ಖಾಸಗಿ ಬಂಡವಾಳ ಹೂಡಿಕೆ ಹೆಚ್ಚಾಗಲಿದೆ ಹಾಗೂ ರೈತರು ದೊಡ್ಡ ಮಾರುಕಟ್ಟೆ ಪ್ರವೇಶಿಸಲು ಅನುಕೂಲವಾಗಲಿದೆ. ರೈತರು ದೂರದ ಮಾರುಕಟ್ಟೆಯನ್ನು ಪ್ರವೇಶಿಸಲು ಹಾಗೂ … Continued

ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಈಗ ಕಾಂಗ್ರೆಸ್‌ನವರೂ ಭಾಗಿ..!

  ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು (NSUI) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದಲ್ಲಿ ಮಂಗಳವಾರ ದೇಣಿಗೆ ಚಾಲನೆ ನೀಡಿದೆ.ಕೆಲವೇ ದಿನಗಳ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ ಮುಖಂಡರು ಆಲಪ್ಪುಳ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ನಡೆಸಿದ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ರಾಜಸ್ಥಾನದ ಜೈಪುರದಲ್ಲಿ “ಏಕ ರುಪಯ್ಯಾ ರಾಮ್ ಕೆ … Continued