ಶಶಿಕಲಾ ಸ್ವಾಗತಕ್ಕೆ ನಿಂತರೆ ಎಐಎಡಿಎಂಕೆಯಿಂದ ವಜಾ
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರ ಬೆಂಬಲಿಗರ ಮೇಲೆ ಎಐಎಡಿಎಂಕೆ ಕ್ರಮ ಕೈಗೊಳ್ಳಲಾರಂಭಿಸಿದೆ. .ಶಶಿಕಲಾ ಬೆಂಗಳೂರು ಜೈಲಿನಿಂದ ಬಿಡುಗಡೆಯಾದಾಗಿನಿಂದ, ಅವರನ್ನು ‘ಪಕ್ಷದ ಪ್ರಧಾನ ಕಾರ್ಯದರ್ಶಿ’ ಎಂದು ಸ್ವಾಗತಿಸುವ ಪೋಸ್ಟರ್ಗಳನ್ನು ಹಾಕಿದ್ದಕ್ಕಾಗಿ ಪಕ್ಷವು ಹಲವಾರು ಕಾರ್ಯಕರ್ತರನ್ನು ವಜಾ ಮಾಡಿದೆ. ಪಕ್ಷವು 2017 ರಲ್ಲಿ ಶಶಿಕಲಾ ಅವರನ್ನು ಹೊರಹಾಕಿತ್ತು. ಅಕ್ರಮ … Continued