ಮೀಸಲಾತಿ : ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ
ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಸಚಿವರು ಸಮುದಾಯಗಳ ಬೇಡಿಕೆ ಕುರಿತಾಗಿ ಅಭಿಪ್ರಾಯಗಳನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಣಯಗಳನ್ನು ಕೈಗೊಳ್ಳುವೆ ಎಂದರು. ವಿವಿಧ ಸಮುದಾಯಗಳಿಗೆ … Continued