ಬಿಜೆಪಿ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್:ಸಿದ್ದರಾಮಯ್ಯ

ಬೆಂಗಳೂರು:  ರಾಜ್ಯದಲ್ಲಿ ಸರ್ಕಾರ ಸತ್ತಿದೆ. ಈ ಸರ್ಕಾರ ಕೆಟ್ಟು ನಿಂತಿರುವ ಡಕೋಟಾ ಬಸ್ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿ,   ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ್‌ಶೆಟ್ಟರ್ ಅವರು ಸರ್ಕಾರ ಟೇಕ್ … Continued

ಬೋಗಸ್‌ ಬಿಲ್‌ ತೆಗೆದುಕೊಂಡಿದ್ದರೆ ತನಿಖೆ:ಕಾರಜೋಳ

ಬೆಂಗಳೂರು: ಯಾವುದೇ ಕೆಲಸ ಮಾಡದೆ ಬೋಗಸ್ ಬಿಲ್ ಮಾಡಿ ತೆಗೆದುಕೊಂಡಿದ್ದರೆ ಇಲಾಖೆಯ ಉನ್ನತಾಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನ ಪರಿಷತ್ತಿಗೆ ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ಅನುದಾನವನ್ನು ಆ ವರ್ಗದ ಮನೆಗಳಿಂದ ಹಿಡಿದು ಶಾಲೆ, ಮಾರುಕಟ್ಟೆ, ದೇವಾಲಯದವರೆಗೂ ರಸ್ತೆ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಅವರು ಹೋಗಿ ಬರುವ ಶಾಲೆ, … Continued

ದೆಹಲಿ ಘರ್ಷಣೆ: ದೀಪ ಸಿಧು ಮಾಹಿತಿ ಕೊಟ್ಟವರಿಗೆ ೧ ಲಕ್ಷ ರೂ. ಬಹುಮಾನ

ನವ ದೆಹಲಿ:  ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ  ರೈತರ  ಪ್ರತಿಭಟನೆ ವೇಳೆ  ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ, ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಹಾಗೂ ಇತರ ಮೂವರ  ಮಾಹಿತಿ ನೀಡಿದವರಿಗೆ ಪೊಲೀಸರು ಒಂದು ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.ಇದಲ್ಲದೆ ಬೂಟಾ ಸಿಂಗ್, ಸುಖ್‍ದೇವ್ ಸಿಂಗ್ ಹಾಗೂ ಮತ್ತಿಬ್ಬರ ಸುಳಿವು ನೀಡಿದವರಿಗೆ ಐವತ್ತು ಸಾವಿರ ರೂ.ಗಳ  … Continued

ಎಚ್‌ಎಎಲ್‌:ಮತ್ತೊಂದು ಯುದ್ಧವಿಮಾನ ಉತ್ಪಾದನಾ ಘಟಕ ಲೋಕಾರ್ಪಣೆ

ಬೆಂಗಳೂರು: ರಕ್ಷಣಾ ಸಚಿವ ರಾಜನಾಥ ಸಿಂಗ್‌ ಇಲ್ಲಿನ ಹಿಂದೂಸ್ಥಾನ ಏರೊನಾಟಿಕ್ಸ್‌ ಲಿಮಿಟೆಡ್‌ನಲ್ಲಿ ದ್ವಿತೀಯ ಯುದ್ಧವಿಮಾನ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಯುದ್ಧವಿಮಾನ ಉತ್ಪಾದನೆ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದ್ದು, ಭಾರತೀಯ ಫೈಟರ್ಜೆ‌ಟ್‌ ಎಲ್‌ಸಿಎ ತೇಜಸ್‌ ಉತ್ಪಾದನೆಯನ್ನು ಪ್ರತಿ ವರ್ಷಕ್ಕೆ ೧೬ಕ್ಕೆ ಹೆಚ್ಚಿಸಲಾಗುವುದು ಎಂದರು. ನಾವು ಯುದ್ಧ ವಿಮಾನಗಳಿಗಾಗಿ ಅನ್ಯ ದೇಶಗಳನ್ನು ಅವಲಂಬಿಸುವುದಿಲ್ಲ ಎಂದು ಅವರು … Continued

ಟಿಎಂಸಿಯಿಂದ ಬಿಜೆಪಿಗೆ ಸಾಮೂಹಿಕ ವಲಸೆ ತಡೆಗೆ ನಿರ್ಧಾರ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ನಿಂದ  ಬಿಜೆಪಿಗೆ ಸಾಮೂಹಿಕ ವಲಸೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿರು ತಮ್ಮ ಪಕ್ಷ ಆಡಳಿತ ಪಕ್ಷದ “ಬಿʼ ಟೀಮ್‌ ಆಗಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಂದೆ ಪಕ್ಷದ ಸ್ಥಳಿಯ  ಮುಖಂಡರ ಸಲಹೆ ಪಡೆದುಕೊಂಡು ಆಯ್ಕೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ … Continued

ಪಾಕ್‌ ಪರ ಘೋಷಣೆ ಇಂದು ಆರೋಪಿಗಳ ವಿಚಾರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳಿಗೆ ನ್ಯಾಯಾಲಯ ಸಮನ್ಸ್‌ ನೀಡಿದ ಹಿನ್ನೆಲೆಯಲ್ಲಿ ಬುಧವಾರ ೫ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಮೂವರು ಆರೋಪಿಗಳು ಹಾಜರಾದರು. ಭಾರಿ ಪೊಲೀಸ್‌ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಯಿತು. ನ್ಯಾಯಾಧೀಶರು  ಮುಂದಿನ ವಿಚಾರಣೆಯನ್ನು ಮಾರ್ಚ್‌ ೧೦ಕ್ಕೆ ಮುಂದೂಡಿದರು. ನಗರದ ಕಾಲೇಜೊಂದರಲ್ಲಿ … Continued

ಗ್ರಾಪಂಗೆ ಸತಿ ಅಧ್ಯಕ್ಷೆ ಪತಿ ಉಪಾಧ್ಯಕ್ಷ

ಹುಬ್ಬಳ್ಳಿ: ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಸಾಧಿಸಿದ್ದ ದಂಪತಿಗಳಿಬ್ಬರು ಒಂದೇ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಗಮನ ಸೆಳೆದಿದ್ದಾರೆ. ತಾಲೂಕಿನ ವರೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವಿಶಾಲಾಕ್ಷಿ ಚನ್ನಬಸನಗೌಡ ಚನ್ನಬಸನಗೌಡರ ಅವಿರೋಧವಾಗಿ ಆಯ್ಕೆಯಾದರೆ, ಚನ್ನಬಸನಗೌಡ ಚನ್ನಬಸನಗೌಡರ ಕೂಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ವಿಶೇಷ. ವಿಶಾಲಾಕ್ಷಿ ೧ನೇ ವಾರ್ಡ್‌ ನಿಂದ ಆಯ್ಕೆಯಾದರೆ, ಚನ್ನಬಸನಗೌಡ ೨ನೇ ವಾರ್ಡ್‌ನಿಂದ … Continued

ಬಾದಲ್‌ ಮೇಲೆ ದಾಳಿ: ಕಾಂಗ್ರೆಸ್‌ ಶಾಸಕ ಸೇರಿ ೬೦ ಜನರ ಮೇಲೆ ಎಫ್‌ಐಆರ್‌

ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಬೆಂಗಾವಲು ಕಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ರಮಿಂದರ್ ಸಿಂಗ್ ಅವ್ಲಾ, ಅವರ ಪುತ್ರ ಮತ್ತು ಹೆಸರಿಸದ ಇತರ 60 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮತ್ತು ಎಸ್‌ಎಡಿ ಪಕ್ಷದ ಕಾರ್ಯಕರ್ತರ ನಡುವೆ ದೊಡ್ಡ ಘರ್ಷಣೆಗಳು ಸಂಭವಿಸಿದ ಕೆಲವೇ ಗಂಟೆಗಳ … Continued

ವ್ಯಾಟ್ಸಪ್‌ ನೂತನ ಖಾಸಗಿ ನೀತಿ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್‌

ದೆಹಲಿ: ವ್ಯಾಟ್ಸಪ್‌ನ ನೂತನ ಖಾಸಗಿ ನೀತಿ ಕುರಿತು ತನ್ನ ನಿಲುವು ತಿಳಿಸುವಂತೆ  ದೆಹಲಿ ಹೈ ಕೋರ್ಟ್‌‌   ಕೇಂದ್ರ ಸರಕಾರಕ್ಕೆ ಸೂಚಿಸಿದೆ. ವ್ಯಾಟ್ಸಪ್‌ ಬಳಕೆದಾರರು   ತಮ್ಮ ವೈಯಕ್ತಿಕ ಮಾಹಿತಿಯನ್ನು ಕಡ್ಡಾಯವಾಗಿ ಹಂಚಿಕೊಳ್ಳಬೇಕೆಂಬ ನೀತಿಯನ್ನು ಖಂಡಿಸಿ ಸಲ್ಲಿಸಲಾದ ಅರ್ಜಿಯ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ನೀಡಿದೆ.  

ಭಾರತದಲ್ಲಿ ೩ ಯುದ್ಧ ವಿಮಾನಗಳ ತಯಾರಿಕೆಗೆ ಅಮೆರಿಕ ಉತ್ಸುಕ

ದೆಹಲಿ: “ಮೇಕ್‌ ಇನ್‌ ಇಂಡಿಯಾʼ ಪ್ರಕ್ರಿಯೆಗೆ ಸಹಕರಿಸುವ ದಿಸೆಯಲ್ಲಿ ಅಮೆರಿಕನ್ನರು ಮೂರು ಯುಎಸ್‌ ಯುದ್ಧ ವಿಮಾನ (ಫೈಟರ್ ಪ್ಲೇನ್‌‌) ಭಾರತದಲ್ಲಿ ತಯಾರಿಸುವ ಸಾಧ್ಯತೆಯಿದೆ. ಏರೋ ಇಂಡಿಯಾ ೨೦೨೧ ಮುನ್ನಾದಿನ ಅಮೆರಿಕ ಪ್ರಮುಖ ಎಫ್‌-೧೬ ನ ನೂತನ ಅವತರಣಿಕೆ  ಫೈಟರ್‌ ವಿಮಾನಗಳಾದ ಎಫ್-‌೧೮, ಎಫ್-‌೧೫ ಹಾಗೂ ಎಫ್-‌೨೧ ಫೈಟರ್ ವಿಮಾನಗಳನ್ನು ಭಾರತದಲ್ಲಿಯೇ ತಯಾರಿಸುವ ಕುರಿತು ಭಾರತೀಯ ವಾಯು … Continued