ಹೋರಾಟ ತೀವ್ರಕ್ಕೆ ದೆಹಲಿ ಗಡಿ ಬಳಿ ಜಮಾಯಿಸಲು ರೈತರಿಗೆ ಮನವಿ
ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ರಾಜ್ಯಾದ್ಯಂತ ಆಯೋಜಿಸಲಾಗಿರುವ ಮಹಾಪಂಚಾಯತ್ಗಳನ್ನು ರದ್ದುಗೊಳಿಸಿ ರಾಷ್ಟ್ರವ್ಯಾಪಿ ನಡೆಯುವ ರೈಲು ರೋಕೊ ಯಶಸ್ವಿಗೊಳಿಸಲು ದೆಹಲಿ ಗಡಿಗೆ ತೆರಳುವಂತೆ ೩೨ ಪಂಜಾಬ್ ರೈತ ಸಂಘಟನೆಗಳ ವೇದಿಕೆ ರಾಜ್ಯದ ರೈತರಿಗೆ ಕೋರಿದೆ. ಮೂರು ಕೃಷಿ ಕಾನೂನುಗಳ ಅಪಾಯಗಳ ಬಗ್ಗೆ ರೈತರಿಗೆ ಮನವರಿಕೆಯಾಗಿರುವುದರಿಂದ ಮಹಾಪಂಚಾಯತ್ಗಳನ್ನು ರದ್ದುಪಡಿಸಲಾಗಿದೆ. ಜನವರಿ ೨೬ರ ನಂತರ ಪ್ರತಿಭಟನಾ ಸ್ಥಳದಲ್ಲಿ … Continued