ಯುವ ಕಾಂಗ್ರೆಸ್ ಚುನಾವಣಾ ಫಲಿತಾಂಶ : ದೆಹಲಿಯಲ್ಲಿ ಮತ್ತೆ ಮತ ಎಣಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಏನು ನಡೆಯುತ್ತಿದೆ ಎಂಬುದು ಕಾಂಗ್ರೆಸ್‌ನಲ್ಲಿಯೇ ಏರ್ಪಟ್ಟಿದೆ. ಇದಕ್ಕೆ ಉತ್ತಮ ಉದಾಹರಣೆ ಯುವ ಕಾಂಗ್ರೆಸ್‌ ಚುನಾವಣೆ ಹಾಗೂ ಫಲಿತಾಂಶ. ಪದೇಪದೇ ತಿರುವುದು ಪಡೆದುಕೊಳ್ಳುತ್ತಿರುವ ಯುವ ಕಾಮಗ್ರೆಸ್‌ ಚುನಾವನೆ ಫಲಿತಾಂಶ ಈಗ ದೆಹಲಿಯ ಹೈ ಕಮಾಂಡ್‌ ಬಾಗಿಲ ವರೆಗೂ ಹೋಗಿದೆ. ಈಗ ದೆಹಲಿಯಲ್ಲಿಯೇ ಯುವ ಕಾಂಗ್ರೆಸ್‌ ಚುನಾವಣೆಯ ಮತಗಳ ಎಣಿಕೆ ನಡೆಯಲಿದೆಯಂತೆ…! ಫೆ. ೨೧ … Continued

ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ

ನವ ದೆಹಲಿ: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕರ್ಜುನ್ ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ. ಗುಲಾಂ ನಬಿ ಆಜಾದ್‌ ನಿವೃತ್ತಿಯ ನಂತರ, ರಾಜ್ಯಸಭಾ ಚೇರ್ಮನ್‌ ಎಂ.ವೆಂಕಯ್ಯ ನಾಯ್ಡು ಅವರಿಗೆ ಕಾಂಗ್ರೆಸ್‌ ಪಕ್ಷವು ಪ್ರತಿಪಕ್ಷದ ನಾಯಕರನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡುವಂತೆ ಪತ್ರ ಬರೆದಿತ್ತು, ಫೆಬ್ರವರಿ 15 ರಂದು ರಾಜ್ಯಸಭಾ ಸದಸ್ಯರಾಗಿ ಆಜಾದ್ ಅವರ … Continued

ಭಾರತದ ಭೂಪ್ರದೇಶ ಚೀನಾಕ್ಕೆ ನೀಡಿದ ಹೇಡಿ: ಪ್ರಧಾನಿ ಮೋದಿಗೆ ಜರೆದ ರಾಹುಲ್‌

ನವ ದೆಹಲಿ: ಪೂರ್ವ ಲಡಾಖ್‌ನ ಪಾಂಗೊಂಗ್‌ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯಲ್ಲಿ ಭಾರತ ಮತ್ತು ಚೀನಾ ಸೇನಾ ಹಿಂತೆಗೆತದ ಕುರಿತು ಒಪ್ಪಂದ ಮಾಡಿಕೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಘೋಷಿಸಿದ ಒಂದು ದಿನದ ನಂತರ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಭೂಪ್ರದೇಶವನ್ನು … Continued

ಸುಳ್ಳು ಸುದ್ದಿ ಪರಿಶೀಲನಾ ಕಾರ್ಯವಿಧಾನ ಮಾಹಿತಿ ಕೋರಿ ಅರ್ಜಿ: ಕೇಂದ್ರ ಸರ್ಕಾರ, ಟ್ವಿಟ್ಟರ್‌ಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವ ದೆಹಲಿ: ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮತ್ತು ಟ್ವಿಟರ್ಗೆ ನೋಟಿಸ್ ನೀಡಿದೆ. ನಕಲಿ ಸುದ್ದಿಗಳ ಮೂಲಕ ದ್ವೇಷ ಹರಡುವ ಮತ್ತು ನಕಲಿ ಖಾತೆಗಳ ಮೂಲಕ ಪ್ರಚೋದನೆ ಮಾಡುವ ಸಂದೇಶಗಳನ್ನು ಪರಿಶೀಲಿಸಲು ಟ್ವಿಟ್ಟರ್‌ ನಕಲಿ ಸುದ್ದಿಗಳನ್ನು ಯಾವ ರೀತಿ ಪರಿಶೀಲಿಸುವ ಕಾರ್ಯವಿಧಾನ ಎಂಬುದನ್ನು ಕೋರಿ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರ ಹಾಗೂ … Continued

ಎಲ್ಲರೂ ಲಸಿಕೆ ಪಡೆದ ನಂತರ ಬಂಗಾಳದಲ್ಲಿ ಸಿಎಎ ಜಾರಿ: ಅಮಿತ್‌ ಶಾ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಅನುಷ್ಠಾನಕ್ಕೆ ಸಂಬಂಧಿಸಿದ ಊಹಾಪೋಹಗಳಿಗೆ ಅಂತ್ಯ ಹಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಠಾಕೂರ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ದೇಶದ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಹಾಕಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಟುವಾಸ್ ಮತ್ತು … Continued

ಸಂಸದ ಸುಖ್ ರಾಮ್ ಸಿಂಗ್ ಯಾದವ್ ಟ್ವಿಟ್ಟರ್‌ಗೆ ತಡೆ

ನವದೆಹಲಿ: ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಚೌಧರಿ ಸುಖ್ ರಾಮ್ ಸಿಂಗ್ ಯಾದವ್ ಅವರ ಟ್ವೀಟ್ ಖಾತೆಯನ್ನು ತಡೆಹಿಡಿಯಲಾಗಿದೆ.. ಈ ಬಗ್ಗೆ ಮಾಹಿತಿ ಉತ್ತರ ಪ್ರದೇಶ ಸಂಸದ ಸುಖ ರಾಮ್‌ ಸಿಂಗ್‌ ಅವರೇ ಹೇಳಿದ್ದಾರೆ. ಭಾರತದಲ್ಲಿ ಟ್ವಿಟರ್ ತಡೆ ಹಿಡಿದಿರುವ ಹೈ ಪ್ರೊಫೈಲ್ ಖಾತೆಗಳ ಪೈಕಿ ಇದೂ ಒಂದಾಗಿದೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯನ್ನು … Continued

ಕೊರೋನಾ: ೪೩೦ ಜನರಿಗೆ ಸೋಂಕು, ೭ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,251ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 340 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 228 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,01,323ಕ್ಕೆ … Continued

ಹಂಪಿಯಲ್ಲಿ ಇನ್ನಷ್ಟು ಉತ್ಖನನ ನಡೆಯಲಿ: ಆನಂದ ಸಿಂಗ್‌

ಹೊಸಪೇಟೆ: ವಿಜಯನಗರದ ರಾಜಧಾನಿಯಾಗಿದ್ದ ಐತಿಹಾಸಿಕ ಹಂಪಿಯ ಅಭಿವೃದ್ಧಿಗೆ ಕೇಂದ್ರ ಸರಕಾರ 480 ಕೋಟಿ ರೂ.ನೀಡಿದೆ. ಹಂಪಿಯ ಇತಿಹಾಸವನ್ನು ಸಂಶೋಧಿಸುವ ಕೆಲಸವಾಗಬೇಕು ಎಂದು ಸಚಿವ ಆನಂದಸಿಂಗ್ ಹೇಳಿದರು. ಅವರು ಗುರುವಾರ ಐತಿಹಾಸಿಕ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪುರಂದರದಾಸರ ಆರಾಧನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜಯನಗರ ಸಾಮ್ರಾಜ್ಯದ … Continued

ಮಿತಿ ಹೆಚ್ಚಳ: ವಿಮಾನ ಪ್ರಯಾಣ ಈಗ ದುಬಾರಿ

ನವ ದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಗುರುವಾರ ದೇಶೀಯ ವಿಮಾನಗಳ ಮೇಲಿನ ಮಿತಿಗಳನ್ನು ಶೇಕಡಾ 10 ರಿಂದ 30 ರಷ್ಟು ಹೆಚ್ಚಿಸಿರುವುದರಿಂದ ಪ್ರಯಾಣಿಕರು ಈಗಿನಿಂದ ವಿಮಾನ ಪ್ರಯಾಣಕ್ಕಾಗಿ ಹೆಚ್ಚಿನ ಹಣ ತೆರಬೇಕಾಗುತ್ತದೆ. ಈ ಹೊಸ ಮಿತಿಗಳು “ಮಾರ್ಚ್ 31, 2021 ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ” ಜಾರಿಯಲ್ಲಿರುತ್ತವೆ ಎಂದು ಸಚಿವಾಲಯ ಗುರುವಾರ ತನ್ನ … Continued

ಕೃಷಿ ಕಾನೂನಿಂದ ಮಂಡಿ ವ್ಯವಸ್ಥೆ, ರೈತರ ಹಿತಕ್ಕೆ ಧಕ್ಕೆ: ರಾಹುಲ್‌ ವಾಗ್ದಾಳಿ

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಲೋಕಸಭೆಯಲ್ಲಿ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕಾನೂನುಗಳು “ರೈತರು, ಸಣ್ಣ, ಮಧ್ಯಮ ಉದ್ಯಮಿಗಳು ಮತ್ತು ಮಂಡಿಗಳನ್ನು ನಾಶ ಪಡಿಸಲು” ಉದ್ದೇಶಿಸಿದಂತಿದೆ ಎಂದು ಆರೋಪಿಸಿದರು. ಈ ಸರ್ಕಾರ ಕೇವಲ ನಾಲ್ಕು ಜನರಿಂದ ನಡೆಯುವಂತಿದೆ. ಅದು ಹಮ್‌ ದೋ, ಹಮಾರೆ … Continued