ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಟೆಂಡರ್ ಕರೆಯಲು ಗಡ್ಕರಿ ಸೂಚನೆ

ಹುಬ್ಬಳ್ಳಿ : ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಟೆಂಡರ್ ಕರೆಯಲು ಕೇಂದ್ರ ಸಾರಿಗೆ ಸಚಿವ ಗಡ್ಕರಿ ಸೂಚನೆ ನೀಡಿದ್ದಾರೆ. ಗುರುವಾರ ವದೆಹಲಿಯ ಹೆದ್ದಾರಿ ಮಂತ್ರ್ರಾಲಯದಲ್ಲಿ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ೩೦ ಕಿಮೀ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ … Continued

ಹುಬ್ಬಳ್ಳಿಗೆ ಇಂದು ಸಭಾಪತಿ ಹೊರಟ್ಟಿ

ಹುಬ್ಬಳ್ಳಿ :ಕರ್ನಾಟಕ ವಿಧಾನ ಪರಿಷತ್ತಿಗೆ ಸಭಾಪತಿಯಾಗಿ ಆಯ್ಕೆಯಾದ ನಂತರ ಪ್ರಪ್ರಥಮಬಾರಿಗೆ ಬಸವರಾಜ ಹೊರಟ್ಟಿಯವರು ಫೆ.೧೨ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ರಸ್ತೆಯ ಮೂಲಕ ಹೊರಟು ಮಧ್ಯಾಹ್ನ ೩ ಗಂಟೆಗೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಮೂಲಕ ನಗರ ಪ್ರವೇಶಿಸಲಿದ್ದಾರೆ. ಆ ಸಮಯದಲ್ಲಿ ಹೊರಟ್ಟಿಯವರ ಅಭಿಮಾನಿಬಳಗ, ಹಿತೈಷಿಗಳು, ಹಾಗೂ ಶಿಕ್ಷಕವೃಂದ ಅಪಾರ ಸಂಖ್ಯೆಯಲ್ಲಿ ಸೇರಿ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. … Continued

ಪಿಪಿಪಿ ಸಹಭಾಗಿತ್ವದಲ್ಲಿ ೧೫೦೦ ಕೋಟಿ ರೂ.ವೆಚ್ಚದಲ್ಲಿ ಕಂಠೀರವ ಕ್ರೀಡಾಂಗಣದ ಉನ್ನತೀಕರಣ

ಬೆಂಗಳೂರು:ಸಾರ್ವಜನಿಕ -ಖಾಸಗಿ ಸಹಭಾಗಿತ್ವದಲ್ಲಿ ಕಂಠೀರವ ಕ್ರೀಡಾಂಗಣವನ್ನು 1500 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲು ಉದ್ದೇಶಿಸಲಾಗಿದೆ ಎಂದು ಕ್ರೀಡಾ ಮತ್ತು ಯುವಜನ ಖಾತೆ ಸಚಿವ ನಾರಾಯಣಗೌಡ ಹೇಳಿದ್ದಾರೆ ಗುರುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು,ಈಗಾಗಲೆ ನೀಲ ನಕ್ಷೆ ಸಿದ್ದವಾಗಿದ್ದು, ಸದ್ಯ ಮಾತುಕತೆ ಹಂತದಲ್ಲಿದೆ. ಶೀಘ್ರದಲ್ಲಿಯೇ ಅಂತಿಮ ರೂಪ ನೀಡಲಾಗುವುದು. ಕ್ರೀಡಾಂಗಣವನ್ನು ಪಿಪಿಪಿ ಮಾದರಿಯಲ್ಲಿ … Continued

ಯುಜಿಸಿ ಹಿಂಬಾಕಿ ಪಾವತಿ ಬೇಡಿಕೆ ಶೀಘ್ರವೇ ಈಡೇರಿಕೆ

ಬೆಂಗಳೂರು:ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಮತೆ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಪಾಲು ತುಂಬಿಲ್ಲ. ತಕ್ಷಣ ತುಂಬಲಾಗುವುದು. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು … Continued

ಪಿಎಂ ಆವಾಸ್ ಯೋಜನೆ: 15 ದಿನದಲ್ಲಿ ಲೀಡ್ ಬ್ಯಾಂಕ್ ಅರ್ಜಿ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು 15 ದಿನದೊಳಗಾಗಿ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಆಯಾ ಜಿಲ್ಲಾ ಲೀಡ್ ವ್ಯವಸ್ಥಾಪಕರು ಅರ್ಜಿಗಳನ್ನು ವಿವಿಧ ಬ್ಯಾಂಕ್ ಗಳಿಗೆ ಕಳುಹಿಸಿ, ತ್ವರಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಗುರುವಾರ ಪ್ರಧಾನ ಮಂತ್ರಿ ಆವಾಸ್ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳ ಪ್ರಗತಿ … Continued

ಎಫ್‍ಡಿಎ ಪ್ರಶ್ನೆಪತ್ರಿಕೆ ಸೋರಿಕೆ :ಮತ್ತೊಬ್ಬನ ಸೆರೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ. ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ … Continued

ಬಿಡೆನ್-ಕ್ಸಿ ಮಾತುಕತೆ: ಚೀನಾ ಆರ್ಥಿಕ ನೀತಿಗಳ ಬಗ್ಗೆ ಬಿಡೆನ್ ಕಳವಳ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಬುಧವಾರ ಸಂಜೆ (ವಾಷಿಂಗ್ಟನ್ ಸಮಯ) ಚೀನಾದ ಅಧ್ಯಕ್ಷ  ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಮಾತನಾಡಿದರು. ಬಿಡೆನ್ ಜನವರಿ 20 ರಂದು ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ದೂರವಾಣಿ ಕರೆ ಇದಾಗಿದೆ. ಮುಕ್ತ ಇಂಡೋ-ಪೆಸಿಫಿಕ್  ಸಂರಕ್ಷಿಸುವ ತನ್ನ ಆದ್ಯತೆಯನ್ನು ದೃಢೀಕರಿಸುವಾಗ  ಬೀಜಿಂಗ್‌ನ ಆರ್ಥಿಕ ಅಭ್ಯಾಸಗಳು, ಅದರ … Continued

ಸಾಲುಸಾಲು ಮೀಸಲು ಬೇಡಿಕೆಗಳ ಸವಾಲಿನ ಮಧ್ಯೆ ಸಿಎಂ ಬಿಎಸ್‌ವೈ

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ತಮ್ಮ ನಾಲ್ಕನೇ ಅವಧಿಯಲ್ಲಿಯೂ ಒಂದಿಲ್ಲ ಎಂದು ಸವಾಲಿನ ಪರಿಸ್ಥಿತಿಯನ್ನು ಎದುರಿಸುತ್ತಲೇ  ಇದ್ದಾರೆ. ಬಿಜೆಪಿಗೆ ಬೇರೆ ಪಕ್ಷಗಳಿಂದ ಬಂದ ಬಹುತೇಕ ಎಲ್ಲ ಶಾಸಕರಿಗೆ ಸಚಿವ ಸ್ಥಾನ ಕೊಟ್ಟ ನಂತರದಲ್ಲಿಯೂ ಅವರಿಗೆ ಸವಾಲು ಅಥವಾ ಬಿಕ್ಕಟ್ಟಿನ ಪರಿಸ್ಥಿತಿ ತಪ್ಪಿಲ್ಲ. ಯಡಿಯೂರಪ್ಪ ಅಧಿಕಾರದಲ್ಲಿರುವಾಗಲೆಲ್ಲ ಅವರಿಗೆ ಇಂಥ ಸವಾಲುಗಳು ಎದುರಾಗುತ್ತಲೇ ಇರುತ್ತವೆ.  ಅದಕ್ಕೇ ಅವರು ಇತ್ತೀಚಿಗೆ ವಿಧಾನಸಭೆಯಲ್ಲಿ … Continued

ರಾಜ್ಯಪಾಲರ ಕಚೇರಿ ಖಚಿತ ಪಡಿಸದ ಕಾರಣ ಗೊಂದಲ

ಮುಂಬೈ: ಸರಕಾರಿ ವಿಮಾನ ಬಳಕೆಯನ್ನು ರಾಜಭವನ ಸಚಿವಾಲಯ ಖಚಿತಪಡಿಸದ ಕಾರಣದಿಂದಾಗಿಯೇ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರ ಉತ್ತರಾಖಂಡ ಪ್ರಯಾಣಕ್ಕೆ ವಿಳಂಬವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.. ಉತ್ತರಾಖಂಡದ ಡೆಹ್ರಾಡೂನ್‌ಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಸಂವಹನ ಕೊರತೆಯಿಂದಾಗಿ ರಾಜ್ಯಪಾಲರು ಸರಕಾರಿ ವಿಮಾನದಲ್ಲಿ ತೆರಳಲು ಸಾಧ್ಯವಾಗಲಿಲ್ಲ. ರಾಜ್ಯಪಾಲರು ವಿಮಾನ ಹತ್ತುವ ಮುನ್ನ ಅನುಮತಿಗಾಗಿ ಕೋರಲಾಗಿತ್ತು. … Continued

ರಾಜ ಭವನ ಚಲೋ ವೇಳೆ ಕೊಲ್ಕತ್ತಾದಲ್ಲಿ ಹಿಂಸಾಚಾರ

ಕೊಲ್ಕತ್ತ: ಎಡ ಪಕ್ಷಗಳ ವಿದ್ಯಾರ್ಥಿಗಳ ಸಂಘಟನೆ ಆಯೋಜಿಸಿದ್ದ ರಾಜಭವನ ಚಲೋ ಮೆರವಣಿಗೆಯಲ್ಲಿ  ಕೊಲ್ಕತ್ತಾದಲ್ಲಿ ಹಿಂಸಾಚಾರ ನಡೆದಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ವಿರೋಧಿಸಿ ಯುವಕರಿಗೆ “ಉದ್ಯೋಗ” ನೀಡುವಂತೆ ಒತ್ತಾಯಿಸಲು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.ಅಲ್ಲದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರು ಕೆಂಪು ಕಾರ್ಡ್‌ ಪ್ರದರ್ಶಿಸುವುದು ಅವರ ಉದ್ದೇಶವಾಗಿತ್ತು. ಕೋಲ್ಕತ್ತದಡೊರಿನಾ ಕ್ರಾಸಿಂಗ್‌ನಲ್ಲಿ ಹಿಂಸಾಚಾರ ಆರಂಭಗೊಂಡ ನಂತರ ಪ್ರತಿಭಟನಾ ನಿರತರನ್ನು … Continued