ಕಬ್ಬಿನ ಪ್ರೋತ್ಸಾಹ ಧನ ವಿಳಂಬ: ಯುಪಿ ರೈತರ ಹೋರಾಟ ತೀವ್ರಕ್ಕೆ ಕಾರಣ

ಮುಜಫರನಗರ: ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಕಬ್ಬಿನ ಪ್ರೋತ್ಸಾಹಧನ ಪಾವತಿಯಲ್ಲಿ ವಿಳಂಬವಾಗುತ್ತಿರುವುದು ಕೂಡ ರೈತರ ಹೋರಾಟ ತೀವ್ರಗೊಳ್ಳಲು ಮತ್ತೊಂದು ಕಾರಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂಬುದು ರೈತರ ಆರೋಪವಾಗಿದೆ. ರೈತರ ಆಂದೋಲನ ತೀವ್ರಗೊಂಡ ನಂತರವೇ ಕೆಲ ಭಾಗದ ರೈತರಿಗೆ ಕಬ್ಬಿನ ಹಣ ಪಾವತಿಸಲಾಗಿದೆ. ಇನ್ನೂ ಹಲವು ರೈತರು ನಾಲ್ಕು ತಿಂಗಳುಗಳಿಂದ … Continued

ಡಿಸಿಸಿ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ: ಕಾಶ್ಮೀರ-ಶೋಪಿಯಾನದಲ್ಲಿ ಅಪ್ನಿ ಪಾರ್ಟಿ ಜಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಡಿಸೆಂಬರ್‌ನಲ್ಲಿ ನಡೆದ ಪ್ರಥಮ ಜಿಲ್ಲಾ ಅಭಿವೃದ್ಧಿ ಮಂಡಳಿ ಚುನಾವಣೆಯ (ಡಿಡಿಸಿ) ಸಂದರ್ಭದಲ್ಲಿ ಕಾಶ್ಮೀರ ವಿಭಾಗದಲ್ಲಿ ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಘೋಷಣೆ (ಪಿಎಜಿಡಿ) ಭರ್ಜರಿ ಜಯ ದಾಖಲಿಸಿದರೂ, ಶನಿವಾರ ಎರಡು ಜಿಲ್ಲೆಗಳ ಅಧ್ಯಕ್ಷ ಸ್ಥಾನದ ಚುನಾವನೆಯಲ್ಲಿ ಅಪ್ನಿ ಪಾರ್ಟಿಗೆ ಅಧ್ಯಕ್ಷ ಸ್ಥಾನ ಕಳೆದುಕೊಂಡು ದೊಡ್ಡ ಹಿನ್ನಡೆ ಅನುಭವಿಸಿತು. 370ನೇ ವಿಧಿಯನ್ನು … Continued

ಕೊರೋನಾ: ೯ ತಿಂಗಳಲ್ಲೇ ಅತ್ಯಂತ ಕಡಿಮೆ ಸಾವು

ಭಾರತದ ಕೊವಿಡ್‌-19 ಪ್ರಕರಣಗಳ ಸಂಖ್ಯೆ 1,08,26,363 ಕ್ಕೆ ಏರಿಕೆಯಾಗಿದ್ದು, ಒಂದು ದಿನದಲ್ಲಿ 12,059 ಹೊಸ ಸೋಂಕುಗಳು ವರದಿಯಾಗಿವೆ. ದೈನಂದಿನ ಸಾವುಗಳು ಈ ತಿಂಗಳ ಮೂರನೇ ಬಾರಿಗೆ 100ಕ್ಕಿಂತ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಭಾನುವಾರ ತಿಳಿಸಿವೆ. 78 ದೈನಂದಿನ ಹೊಸ ಸಾವುನೋವುಗಳೊಂದಿಗೆ ಸಾವಿನ ಸಂಖ್ಯೆ 1,54,996 ಕ್ಕೆ ಏರಿದೆ, ಇದು ಒಂಬತ್ತು … Continued

ಕಾಂಗ್ರೆಸ್‌ ಹೆಗಲ ಮೇಲೆ ಬಂದೂಕಿಟ್ಟು ಸ್ವಪಕ್ಷೀಯರಿಗೆ ಗುರಿ ಇಟ್ಟ ಬಿಎಸ್‌ವೈ

ಕಾಂಗ್ರೆಸ್‌ ಅನ್ನು ರಾಜ್ಯದಲ್ಲಿ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡುತ್ತೇನೆ… ಮುಂದಿನ ಚುನಾವಣೆಯಲ್ಲಿ ೧೫೦ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರುತ್ತೇನೆ. ನಾನು ಅನೇಕ ಸವಾಲುಗಳನ್ನು ಎದುರಿಸಿ, ಮೆಟ್ಟಿನಿಂತು ಮುಖ್ಯಮಂತ್ರಿಯಾಗಿದ್ದೇನೆ…ಕಳೆದ ೬ ತಿಂಗಳಿನಿಂದ ಪ್ರತಿಪಕ್ಷದ ನಾಯಕರು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ರಾಜೀನಾಮೆ ಕೊಡ್ತಾರೆ, ಆಗ ರಾಜೀನಾಮೆ ಕೊಡ್ತಾರೆ ಎಂದು ಹೇಳುತ್ತಲೇ ಬಂದಿದ್ದಾರೆ… ಆದರೆ ಪ್ರಧಾನಿ ಮೋದಿ ಹಾಗೂ … Continued

ಸೀರಮ್ ಇನ್‌ಸ್ಟಿಟ್ಯೂಟ್ ಬೆಂಕಿ ಅವಘಡ:ಮಧ್ಯಂತರ ವರದಿ ಸಲ್ಲಿಕೆ

ಪುಣೆ: ಜನವರಿ 21 ರಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಆವರಣದಲ್ಲಿ ನಡೆದ ಅಗ್ನಿಶಾಮಕ ಘಟನೆ ಕುರಿತು ನಡೆಸಿದ ತನಿಖೆಯ ಪ್ರಗತಿಯ ಬಗ್ಗೆ ಹಡಪ್ಸರ್ ಪೊಲೀಸ್ ಠಾಣೆ ಪುಣೆ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದು, ಈ ಘಟನೆಯಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಲಸಿಕೆ ತಯಾರಕ ಎಸ್‌ಐಐನ ಕ್ಯಾಂಪಸ್‌ಗಳಲ್ಲಿ ಒಂದರೊಳಗೆ … Continued

ಇಗ್ನೊದಿಂದ ಪರಿಸರ ಪ್ರಮಾಣಪತ್ರ ಕೋರ್ಸ್ ಆರಂಭ

ನವ ದೆಹಲಿ: ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿ (ಇಗ್ನೊ) ಪರಿಸರ ಪ್ರಮಾಣಪತ್ರ ಕೋರ್ಸ್ ಪ್ರಾರಂಭಿಸಿತು, ಇದು ಸ್ವಯಮ್ ಪ್ಲಾಟ್‌ಫಾರ್ಮ್ ಮೂಲಕ ಲಭ್ಯವಿರುತ್ತದೆ. 12 ವಾರಗಳ ಕೋರ್ಸ್ ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ. ಇದು ಜೈವಿಕ ವಿಜ್ಞಾನ ಮತ್ತು ಜೈವಿಕ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಮಾಣಪತ್ರ ಮಟ್ಟದ ಕೋರ್ಸ್ ಆಗಿದೆ. ನೈಸರ್ಗಿಕ ಅಪಾಯಗಳು ಮತ್ತು ವಿಪತ್ತುಗಳು ಮತ್ತು … Continued

ನೌಕಾಪಡೆ ಅಧಿಕಾರಿಯ ಜೀವಂತ ದಹಿಸಿದ ದುಷ್ಕರ್ಮಿಗಳು

ಮುಂಬೈ: ನೌಕಾಪಡೆ ಅಧಿಕಾರಿಯೊಬ್ಬರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಹಣ ನೀಡದ ಕಾರಣಕ್ಕೆ ಬೆಂಕಿಹಚ್ಚಿ ಸಜೀವ ದಹನ ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಸೂರಜ್ ಕುಮಾರ್ ದುಬೆ ಎಂದು ಗುರುತಿಸಲಾಗಿದೆ. ರಾಂಜಿ ನಿವಾಸಿಯಾಗಿದ್ದ ದುಬೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಅಲ್ಲಿಯೇ ಕಾಯುತ್ತಿದ್ದ ದುಷ್ಕರ್ಮಿಗಳು ವಿಮಾನ ನಿಲ್ದಾಣದಿಂದಲೇ ಅವರನ್ನು … Continued

ಫೆ.೭ರಂದು ಪ್ರಧಾನಿ ಮೋದಿ ಅಸ್ಸಾಂ, ಬಂಗಾಲ ಪ್ರವಾಸ

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಎರಡು ಮತದಾನದ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಫೆ.7 ರಂದು ಅಸ್ಸಾಂನ ಬಿಸ್ವಾನಾಥ್ ಮತ್ತು ಚರೈಡಿಯೊದಲ್ಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ. “ಇದು ಅಸ್ಸಾಂನ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ. ಕಳೆದ ಕೆಲವು … Continued

ಸಭಾಪತಿ ಸ್ಥಾನಕ್ಕೆ ಸೋಮವಾರ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ವತಃ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮುಹೂರ್ತ ನಿಗದಿ … Continued

ಫೆ.13ರಿಂದ ೨ನೇ ಹಂತದ ಕೊರೋನಾ ಲಸಿಕೆ ಆರಂಭ

ನವದೆಹಲಿ:ದೇಶದಲ್ಲಿ ಕೊರೋನಾ ಸೋಂಕಿಗೆ ಮೊದಲ ಹಂತದಲ್ಲಿ ಲಸಿಕೆ ಪಡೆದವರಿಗೆ ಫೆ.13ರಿಂದ ೨ನೇ ಹಂತದ ಲಸಿಕೆ ಹಾಕಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮುಂದಾಗಿದೆ ಜನವರಿ 16 ರಂದು ಆರಂಭವಾದ ಮೊದಲ ಹಂತದ ಲಸಿಕಾ ಕಾರ್ಯಕ್ರಮಕ್ಕೆ ದೇಶದಲ್ಲಿಯೇ ಅಭೂತಪೂರ್ವ ಯಶಸ್ಸು ಸಿಕ್ಕಿದೆ.ಈ ಹಿನ್ನೆಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕುವ ಕಾರ್ಯ ಫೆ.13ರಿಂದ ಆರಂಭವಾಗಲಿದೆ ಎಂದು … Continued