ಕಬ್ಬಿನ ಪ್ರೋತ್ಸಾಹ ಧನ ವಿಳಂಬ: ಯುಪಿ ರೈತರ ಹೋರಾಟ ತೀವ್ರಕ್ಕೆ ಕಾರಣ
ಮುಜಫರನಗರ: ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಕಬ್ಬಿನ ಪ್ರೋತ್ಸಾಹಧನ ಪಾವತಿಯಲ್ಲಿ ವಿಳಂಬವಾಗುತ್ತಿರುವುದು ಕೂಡ ರೈತರ ಹೋರಾಟ ತೀವ್ರಗೊಳ್ಳಲು ಮತ್ತೊಂದು ಕಾರಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂಬುದು ರೈತರ ಆರೋಪವಾಗಿದೆ. ರೈತರ ಆಂದೋಲನ ತೀವ್ರಗೊಂಡ ನಂತರವೇ ಕೆಲ ಭಾಗದ ರೈತರಿಗೆ ಕಬ್ಬಿನ ಹಣ ಪಾವತಿಸಲಾಗಿದೆ. ಇನ್ನೂ ಹಲವು ರೈತರು ನಾಲ್ಕು ತಿಂಗಳುಗಳಿಂದ … Continued