ಈ ಸಲ ಕಪ್ ನಮ್ದೇ ..| 18 ವರ್ಷಗಳ ಕನಸು ಕೊನೆಗೂ ನನಸು : 2025ರ ಐಪಿಎಲ್‌ ಚಾಂಪಿಯನ್‌ ಆದ ಆರ್‌ಸಿಬಿ…!

ಅಹಮದಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ಟೂರ್ನಿಯಲ್ಲಿ ರಜತ್‌ ಪಾಟಿದಾರ ನಾಯಕತ್ವದ ಆರ್‌ಸಿಬಿ ತಂಡ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ಚಾಂಪಿಯನ್‌ ಆಗಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಆರ್‌ಸಿಬಿ ತಂಡ, ಫೈನಲ್‌ … Continued

ಹುಬ್ಬಳ್ಳಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಾಯ

ಹುಬ್ಬಳ್ಳಿ: ನಿರಂತರ ನೀರು ಪೂರೈಕೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದ ನಗರದ ಮಂಟೂರು ರಸ್ತೆ ಅರಳಿಕಟ್ಟಿ ಓಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಕಾರ್ಮಿಕನನ್ನು ಚೇತನ ಜಾಧವ (೩೫) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ತಾಲೂಕಿನ ಕಡಪಟ್ಟಿ ಹಳ್ಯಾಳ ಗ್ರಾಮದ ಮೌಲಾಸಾಬ್‌ ಮ್ಯಾಗಳಮನಿ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ … Continued

ಭಾರತದಲ್ಲಿನ ಅನೇಕ ಭಯೋತ್ಪಾದಕ ದಾಳಿಗಳ ಮಾಸ್ಟರ್‌ ಮೈಂಡ್‌, ಕುಖ್ಯಾತ ಉಗ್ರ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದಲ್ಲಿ ನಿಗೂಢ ಸಾವು: ವರದಿ

ಇಸ್ಲಾಮಾಬಾದ್ : ಭಾರತದ ಮತ್ತೊಬ್ಬ ಶತ್ರು ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಹಾಗೂ ಖ್ಯಾತ ಭಯೋತ್ಪಾದಕ ಮೌಲಾನಾ ಅಬ್ದುಲ್ ಅಜೀಜ್ ಎಸಾರ್ ಪಾಕಿಸ್ತಾನದ ಪಂಜಾಬ್ ಜಿಲ್ಲೆಯಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾನೆ ಎಂದು ಹಲವಾರು ಮಾಧ್ಯಮ ವರದಿಗಳು ತಿಳಿಸಿವೆ. ಎಸಾರ್ ಸಾವಿನ ವೀಡಿಯೊ ಹಲವಾರು ವಿದೇಶಿ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿದೆ. ಆತ ಭಾರತದಲ್ಲಿ ನಡೆದ ಅನೇಕ … Continued

ಗೌರವ ಡಾಕ್ಟರೇಟ್ ನಿರಾಕರಿಸಿದ ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಕುರಿತು ಮೈಸೂರು ಮಾನಸ ಗಂಗೋತ್ರಿಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಸಚಿವರು ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ʼಆಪರೇಷನ್ ಸಿಂಧೂರʼ | ದೊಡ್ಡಮಟ್ಟದ ಹಾನಿಯಾಗಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನ ; ಭಾರತ ಹೇಳಿದ್ದಕ್ಕಿಂತ ಇನ್ನೂ 8 ಕಡೆ ಹಾನಿ ಎಂದ ಪಾಕ್‌ ದಾಖಲೆ…!

ನವದೆಹಲಿ: ಮೇ 6 ಮತ್ತು 7 ರ ಮಧ್ಯರಾತ್ರಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ತಾನು ಈ ಹಿಂದೆ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಹಾನಿಯಾಗಿದೆ ಎಂದು ಪಾಕಿಸ್ತಾನ ಈಗ ಒಪ್ಪಿಕೊಂಡಿದೆ. ತನ್ನ ಆಂತರಿಕ ಮಿಲಿಟರಿ ಕಾರ್ಯಾಚರಣೆ ‘ಬನ್ಯನ್ ಉನ್ ಮರ್ಸೂಸ್’ ಕುರಿತಾದ ಪಾಕಿಸ್ತಾನದ ಗೌಪ್ಯ ದಾಖಲೆಯ ಪ್ರಕಾರ, ಭಾರತೀಯ ದಾಳಿಯಲ್ಲಿ ಕನಿಷ್ಠ ಎಂಟು ಸ್ಥಳಗಳು ಹಾನಿಗೊಳಗಾಗಿವೆ. … Continued

ನೀವು ಇತಿಹಾಸಕಾರರೋ-ಭಾಷಾಶಾಸ್ತ್ರಜ್ಞರೋ..? ಕನ್ನಡ ಕುರಿತ ಹೇಳಿಕೆಗೆ ನಟ ಕಮಲ ಹಾಸನ್ ತರಾಟೆಗೆ ; ಕ್ಷಮೆ ಕೇಳಲು ಮೌಖಿಕವಾಗಿ ಹೇಳಿದ ಹೈಕೋರ್ಟ್‌

ಬೆಂಗಳೂರು :  “ಕನ್ನಡ ತಮಿಳಿನಿಂದ ಜನಿಸಿದ್ದು” ಎಂದು ನಟ ಕಮಲ್ ಹಾಸನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್ ಕಮಲ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ.. ಈ ಹೇಳಿಕೆಗಳ ಬಗ್ಗೆ ಆಧಾರವನ್ನು ಕೇಳಿತು … Continued

ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್‌ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ

ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: … Continued

ಹೃದಯ ಸ್ಪರ್ಷಿ | ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮ ತನ್ನ ಸೈನಿಕ ಮಗನಿಗೆ ಕೊಟ್ಟಿದ್ದ ಮಾತಿನಂತೆ ಪ್ರತಿವರ್ಷ ದ್ರಾಸ್‌ ಗೆ ಭೇಟಿ ನೀಡುವ ಈ ತಂದೆ

ನವದೆಹಲಿ: ಕೆಲ ವರ್ಷಗಳ ಹಿಂದೆ ತನ್ನ ಮಗನಿಗಾಗಿ ಮಾಡಿದ ವಾಗ್ದಾನವನ್ನು ಪೂರೈಸಲು,ಹಿರಿಯ ವ್ಯಕ್ತಿಯೊಬ್ಬರು ಪ್ರತಿ ವರ್ಷವೂ ತಪ್ಪದೆ ಮೇ ಮತ್ತು ಜೂನ್‌ನಲ್ಲಿ ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾರ್ಗಿಲ್‌ನ ದ್ರಾಸ್‌ಗೆ ಹೋಗುತ್ತಾರೆ. ಕರ್ನಲ್ ವೀರೇಂದ್ರ ಥಾಪರ್ ಅವರ ಕಾರ್ಗಿಲ್ ಪಾದಯಾತ್ರೆ ಹೆಮ್ಮೆ, ಪ್ರೀತಿ ಮತ್ತು ಅದ್ಭುತ ತಂದೆ-ಮಗನ ಸಂಬಂಧದ ಕಥೆಯಾಗಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿ ಪ್ರಮುಖ … Continued