ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18, 19ರಂದು ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಸುರಿಯುವ ಮುನ್ಸೂಚನೆ ನಂತರ ಈ ಎರಡು ದಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ  ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಪ್ರತಿ ಗಾಳಿಯ ವೇಗವು ಗಂಟೆಗೆ 30-40 ಕಿಲೋ … Continued

ಯು ಪಿ ಎಸ್ ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ದೇಶಕ್ಕೆ ಟಾಪರ್, ಟಾಪ್‌-20 ರ‍್ಯಾಂಕ್ ಪಡೆದವರ ಪಟ್ಟಿ

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಕೇಂದ್ರ ಲೋಕಸೇವಾ ಆಯೋಗ (UPSC ) ನಡೆಸಿದ್ದ 2023ನೇ ಸಾಲಿನ ಅಂತಿಮ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಐಐಟಿ ಕಾನ್ಪುರ ಇಂಜಿನಿಯರ್ ಆದಿತ್ಯ ಶ್ರೀವಾಸ್ತವ ಅವರು ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅನಿವೇಶ್ ಪ್ರಧಾನ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನಗಳಿಸಿದ್ದಾರೆ. ಅಂತಿಮ ಫಲಿತಾಂಶವನ್ನು … Continued

ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

ನವದೆಹಲಿ: ಆಧುನಿಕ ವೈದ್ಯ ಪದ್ಧತಿಯನ್ನು ಅವಹೇಳನ ಮಾಡಿ ದಾರಿ ತಪ್ಪಿಸುವಂತಹ ಜಾಹೀರಾತು ಪ್ರಸಾರ ಮಾಡಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರವರ್ತಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಯಾಚಿಸಿರುವ ಕ್ಷಮೆಯ ನೈಜತೆ ಗ್ಗೆ ತಿಳಿಯಲು ಸುಪ್ರೀಂ ಕೋರ್ಟ್‌ ಮಂಗಳವಾರ ಈ ಇಬ್ಬರೊಂದಿಗೆ ವೈಯಕ್ತಿಕ ಸಂವಹನ ನಡೆಸಿತು. ಈ ಹಂತದಲ್ಲಿ ಅವರಿಬ್ಬರೂ ಕ್ಷಮೆ ಯಾಚಿಸಿದರಾದರೂ ನ್ಯಾಯಮೂರ್ತಿಗಳಾದ ಹಿಮಾ … Continued

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು. “ರಾತ್ರಿ ಹೊಟ್ಟೆ ನೋವು ಆಗ್ತಾ ಇದೆ ಹೇಳ್ತಾ ಇದ್ದರು. ಅವರಿಗೆ ಲೂಸ್‌ ಮೋಷನ್‌ ಆಗಿತ್ತು. ರಾತ್ರಿ ಸರಿಯಾಗಿ ನಿದ್ದೆ … Continued

ಕುಮಟಾ : ನಿವೃತ್ತ ಮುಖ್ಯಾಧ್ಯಾಪಕ ಹೊಲನಗದ್ದೆ ಆರ್.ಎನ್.ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎನ್.ಹೆಗಡೆ (66) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರ್.ಎನ್.ಹೆಗಡೆ ಅವರು ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಮಾಜ ಕಾರ್ಯದಲ್ಲಿಯೂ ಗುರುತಿಸಿ ಕೊಂಡಿದ್ದ ಅವರು ಕಾಂಚಿಕಾಂಬಾ ಹವ್ಯಕ ವಲಯದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಕುಮಟಾ ಕನ್ನಡ ಸಂಘದ ಸದಸ್ಯರಾಗಿದ್ದ ಅನೇಕ ಸಾಮಾಜಿಕ ಕಾರ್ಯದಲ್ಲಿ … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ಧರ್ಮದ ಹೆಸರಿನಲ್ಲಿ ಮತ ಯಾಚನೆ: ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ ಭಾರತೀಯ ಜನತಾ ಪಕ್ಷದ … Continued

ಲೋಕಸಭೆ ಚುನಾವಣೆ 2024 : ‘ನ್ಯಾಯ’ ವಿಷಯದ ಹೊಸ ಪ್ರಚಾರ ಗೀತೆ ಬಿಡುಗಡೆ ಮಾಡಿದ ಕಾಂಗ್ರೆಸ್‌ | ವೀಡಿಯೊ ವೀಕ್ಷಿಸಿ

ನವದೆಹಲಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ತನ್ನ ಪ್ರಚಾರ ಕಾರ್ಯತಂತ್ರವನ್ನು ಅನಾವರಣಗೊಳಿಸಿದ್ದು, “ನ್ಯಾಯ”ದ ವಿಷಯವನ್ನು ಕೇಂದ್ರೀಕರಿಸಿದೆ. ಸೋಮವಾರ, ಪಕ್ಷವು ಹೆಚ್ಚು ಸಮಾನ ಮತ್ತು ನ್ಯಾಯಯುತ ಭಾರತಕ್ಕಾಗಿ ತನ್ನ ದೃಷ್ಟಿಕೋನವುಳ್ಳ ಪ್ರಚಾರ ಹಾಡನ್ನು ಬಿಡುಗಡೆ ಮಾಡಿದೆ. “ಹಮ್ ಸಾಥ್ ಹೈ ತೋ ಹಾಥ್ ಯೇ ಹಾಲತ್ ಬದಲ್ ದೇಗಾ” ಎಂಬ ಗೀತೆಯನ್ನು ಕಾಂಗ್ರೆಸ್ ಪ್ರಧಾನ … Continued

ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

ಮಂಗಳೂರು: ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಕರ್ನಾಟಕದ ಕರಾವಳಿ ಭಾಗದ ಜನರು ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ಸಿದ್ಧಾಂತ ಮತ್ತು ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ … Continued

ಅದೃಷ್ಟ ಅಂದ್ರೆ ಇದೇ ಅಲ್ವಾ | ಕೇವಲ 2 ಮೀನುಗಳ ಮಾರಾಟದಿಂದ ಲಕ್ಷಾಧಿಪತಿಯಾದ ಮೀನುಗಾರ..! ಮೀನಿನ ಬೆಲೆ ಕೇಳಿದ್ರೆ ಹೌಹಾರಬೇಕು…!!

ಕೆಲವೊಮ್ಮೆ ಮೀನುಗಾರರು ಬಲೆ ಬೀಸಿದಾಗ ಅಪರೂಪದ ಮೀನುಗಳು ಸಿಗುತ್ತವೆ. ದೊಡ್ಡ ಮೀನುಗಳ ಜೊತೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿರುವ ಮೀನುಗಳು ಸಹ ಬಲೆಗೆ ಬೀಳುತ್ತವೆ. ಕೆಲವು ಅಪರೂಪದ ಜಾತಿಯ ಮೀನುಗಳು ಮೀನುಗಳು ಬಲೆಗೆ ಬಿದ್ದರೆ ಮೀನುಗಾರರ ಸುಗ್ಗಿಯೋ ಸುಗ್ಗಿ. ಯಾಕೆಂದರೆ ಅವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಇಂಥಹದ್ದೇ ಒಂದು ನಿದರ್ಶನದಲ್ಲಿ ಇತ್ತೀಚೆಗೆ ಕೃಷ್ಣಾ ಜಿಲ್ಲೆಯ ಅಂತರವೇದಿಯಲ್ಲಿ ಮೀನುಗಾರರೊಬ್ಬರು ಅಪರೂಪದ … Continued